ಬ್ರೇಕಿಂಗ್ ನ್ಯೂಸ್
30-01-21 05:08 pm Mangalore Correspondent ಕರಾವಳಿ
ಮಂಗಳೂರು, ಜ.30: ಮಂಗಳೂರು ನಗರದ ಅಡ್ಯಾರ್ – ಕಣ್ಣೂರಿನ ನೇತ್ರಾವತಿ ನದಿ ದಂಡೆಯಲ್ಲಿ ಕಿರುಚಿತ್ರದ ಶೂಟಿಂಗ್ ನಡೆಯುತ್ತಿದ್ದು, ನದಿಯಲ್ಲಿ ದಂಪತಿಯ ಶವ ತೇಲುತ್ತಿರುವ ಚಿತ್ರಣದ ಚಿತ್ರೀಕರಣ ನಡೆಯುತ್ತಿತ್ತು. ನದಿಯಲ್ಲಿ ಶವ ತೇಲುತ್ತಿರುವ ರೀತಿ ವಿಡಿಯೋ ಮಾಡಿದ ಕಿಡಿಗೇಡಿಗಳು ಜಾಲತಾಣದಲ್ಲಿ ಹರಿಯಬಿಟ್ಟು ನೇತ್ರಾವತಿಯಲ್ಲಿ ಶವ ಪತ್ತೆಯೆಂದು ವದಂತಿ ಹಬ್ಬಿಸಿದ್ದಾರೆ.
ನೇತ್ರಾವತಿ ನದಿಯಲ್ಲಿ ಮಲಗಿದ ರೀತಿ ಶವ ಕಂಡುಬಂದಿದ್ದ 15 ಸೆಕೆಂಡುಗಳ ವಿಡಿಯೋ ವಾಟ್ಸಪ್ ಗ್ರೂಪಿನಲ್ಲಿ ಭಾರೀ ವೈರಲ್ ಆಗಿದ್ದು, ವಿದೇಶಗಳಲ್ಲಿರುವ ಕರಾವಳಿ ಕನ್ನಡಿಗರು ಗಾಬರಿಗೊಂಡು ಮಾಧ್ಯಮದ ಮಂದಿಗೆ ಕರೆ ಮಾಡಿ ಕೇಳುತ್ತಿದ್ದಾರೆ. ವಿಡಿಯೋ ಕರಾವಳಿ ಮತ್ತು ಕರಾವಳಿ ಮೂಲದ ವಿದೇಶಿಗರು ಇರುವ ವಾಟ್ಸಪ್ ಗ್ರೂಪಿನಲ್ಲಿ ಶೇರ್ ಆಗಿತ್ತು. ವಿಡಿಯೋದಲ್ಲಿ ಬ್ಯಾರಿ ಭಾಷೆಯಲ್ಲಿ ನೇತ್ರಾವತಿಯಲ್ಲಿ ಶವ ಪತ್ತೆ ಎಂದು ಹೇಳಿಕೊಂಡಿದ್ದು, ಜನರನ್ನು ಗಾಬರಿಗೆ ಈಡುಮಾಡಿತ್ತು.

ವಾಸ್ತವದಲ್ಲಿ ನೋಡಿದರೆ, ಅದರಲ್ಲಿ ಎರಡು ಮೂರು ವಿಡಿಯೋಗಳಿದ್ದು ಶವ ತೇಲುತ್ತಿರುವುದು ಮತ್ತು ಬಳಿಕ ವಿಡಿಯೋ ಶೂಟ್ ಮಾಡುತ್ತಿರುವ ಕ್ಯಾಮರಾ ಸೇರಿದಂತೆ ಅಲ್ಲಿನ ಸಿಬಂದಿಯನ್ನು ತೋರಿಸಲಾಗುತ್ತೆ. ಆದರೆ, ಒಂದು ವಿಡಿಯೋದಲ್ಲಿ ಶವ ತೇಲುವ ಮಾತ್ರ ದೃಶ್ಯಗಳಿದ್ದು ಅದರಲ್ಲಿ ಆಡಿಯೋ ಕೊಟ್ಟು ಹರಿಯಬಿಡಲಾಗಿದೆ. ವಿಡಿಯೋದಲ್ಲಿ ಅಡ್ಯಾರಿನಲ್ಲಿ ಶವ ಪತ್ತೆಯೆಂದು ಹೇಳಿದ್ದು ಮಂಗಳೂರಿನ ಮಂದಿಯನ್ನು ಆತಂಕಕ್ಕೆ ಈಡುಮಾಡಿತ್ತು.
A video of couple suicide at Adyar Netravati river has gone viral on social media. A fact check by Headline Karnataka.
27-06-26 08:31 pm
HK News Staffer
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
ಆರ್ಎಸ್ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದ...
26-06-26 08:30 pm
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
ಇಷ್ಟೆಲ್ಲಾ ಅಲ್ಲೋಲ ಕಲ್ಲೋಲಕ್ಕೆ ಶೋಭಾ ಕರಂದ್ಲಾಜೆ ನೇ...
25-06-26 09:10 pm
27-06-26 09:10 pm
HK News Staffer
40 ಸೆಕೆಂಡ್ ನಲ್ಲಿ ಎರಡು ಬಾರಿ ಭೂಕಂಪ ; ತತ್ತರಿಸಿ ಹ...
25-06-26 12:13 pm
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
27-06-26 08:01 pm
HK News Staffer
ಬೆಂಗಳೂರಿನಿಂದ ಪ್ರಿಯತಮೆಯ ಅಪಹರಣ ; ಅಂಕೋಲಾಕ್ಕೆ ಹೋಗ...
27-06-26 04:23 pm
ಬೆಂಗಳೂರಿನಲ್ಲಿ ಅಕ್ರಮ ಹಣದ ಭಾರಿ ಬೇಟೆ ; ಕುರುಬರಹಳ್...
27-06-26 04:19 pm
ಮಂತ್ರಾಲಯ ಯಾತ್ರೆ ಮಧ್ಯೆ ಯಮನಂತೆ ನುಗ್ಗಿದ ಲಾರಿ! ಡಿ...
27-06-26 11:46 am
Mangalore, Police, criminial escapes: ಪಾಂಡೇಶ್...
27-06-26 10:54 am