ಬ್ರೇಕಿಂಗ್ ನ್ಯೂಸ್
30-01-21 05:08 pm Mangalore Correspondent ಕರಾವಳಿ
ಮಂಗಳೂರು, ಜ.30: ಮಂಗಳೂರು ನಗರದ ಅಡ್ಯಾರ್ – ಕಣ್ಣೂರಿನ ನೇತ್ರಾವತಿ ನದಿ ದಂಡೆಯಲ್ಲಿ ಕಿರುಚಿತ್ರದ ಶೂಟಿಂಗ್ ನಡೆಯುತ್ತಿದ್ದು, ನದಿಯಲ್ಲಿ ದಂಪತಿಯ ಶವ ತೇಲುತ್ತಿರುವ ಚಿತ್ರಣದ ಚಿತ್ರೀಕರಣ ನಡೆಯುತ್ತಿತ್ತು. ನದಿಯಲ್ಲಿ ಶವ ತೇಲುತ್ತಿರುವ ರೀತಿ ವಿಡಿಯೋ ಮಾಡಿದ ಕಿಡಿಗೇಡಿಗಳು ಜಾಲತಾಣದಲ್ಲಿ ಹರಿಯಬಿಟ್ಟು ನೇತ್ರಾವತಿಯಲ್ಲಿ ಶವ ಪತ್ತೆಯೆಂದು ವದಂತಿ ಹಬ್ಬಿಸಿದ್ದಾರೆ.
ನೇತ್ರಾವತಿ ನದಿಯಲ್ಲಿ ಮಲಗಿದ ರೀತಿ ಶವ ಕಂಡುಬಂದಿದ್ದ 15 ಸೆಕೆಂಡುಗಳ ವಿಡಿಯೋ ವಾಟ್ಸಪ್ ಗ್ರೂಪಿನಲ್ಲಿ ಭಾರೀ ವೈರಲ್ ಆಗಿದ್ದು, ವಿದೇಶಗಳಲ್ಲಿರುವ ಕರಾವಳಿ ಕನ್ನಡಿಗರು ಗಾಬರಿಗೊಂಡು ಮಾಧ್ಯಮದ ಮಂದಿಗೆ ಕರೆ ಮಾಡಿ ಕೇಳುತ್ತಿದ್ದಾರೆ. ವಿಡಿಯೋ ಕರಾವಳಿ ಮತ್ತು ಕರಾವಳಿ ಮೂಲದ ವಿದೇಶಿಗರು ಇರುವ ವಾಟ್ಸಪ್ ಗ್ರೂಪಿನಲ್ಲಿ ಶೇರ್ ಆಗಿತ್ತು. ವಿಡಿಯೋದಲ್ಲಿ ಬ್ಯಾರಿ ಭಾಷೆಯಲ್ಲಿ ನೇತ್ರಾವತಿಯಲ್ಲಿ ಶವ ಪತ್ತೆ ಎಂದು ಹೇಳಿಕೊಂಡಿದ್ದು, ಜನರನ್ನು ಗಾಬರಿಗೆ ಈಡುಮಾಡಿತ್ತು.

ವಾಸ್ತವದಲ್ಲಿ ನೋಡಿದರೆ, ಅದರಲ್ಲಿ ಎರಡು ಮೂರು ವಿಡಿಯೋಗಳಿದ್ದು ಶವ ತೇಲುತ್ತಿರುವುದು ಮತ್ತು ಬಳಿಕ ವಿಡಿಯೋ ಶೂಟ್ ಮಾಡುತ್ತಿರುವ ಕ್ಯಾಮರಾ ಸೇರಿದಂತೆ ಅಲ್ಲಿನ ಸಿಬಂದಿಯನ್ನು ತೋರಿಸಲಾಗುತ್ತೆ. ಆದರೆ, ಒಂದು ವಿಡಿಯೋದಲ್ಲಿ ಶವ ತೇಲುವ ಮಾತ್ರ ದೃಶ್ಯಗಳಿದ್ದು ಅದರಲ್ಲಿ ಆಡಿಯೋ ಕೊಟ್ಟು ಹರಿಯಬಿಡಲಾಗಿದೆ. ವಿಡಿಯೋದಲ್ಲಿ ಅಡ್ಯಾರಿನಲ್ಲಿ ಶವ ಪತ್ತೆಯೆಂದು ಹೇಳಿದ್ದು ಮಂಗಳೂರಿನ ಮಂದಿಯನ್ನು ಆತಂಕಕ್ಕೆ ಈಡುಮಾಡಿತ್ತು.
A video of couple suicide at Adyar Netravati river has gone viral on social media. A fact check by Headline Karnataka.
09-05-26 10:41 pm
HK News Desk
12ನೇ ಶತಮಾನದ ಕಾಕತೀಯರ ಕಾಲದ ಪ್ರಾಚೀನ ಶಿವ ದೇಗುಲ ಧ್...
08-05-26 08:05 pm
ಕಲಬುರಗಿ ಪೊಲೀಸರ ‘ಆಪರೇಷನ್ ಭರವಸೆ’ ಸಕ್ಸಸ್; 2 ತಿಂಗ...
08-05-26 12:21 pm
IPS Ramachandra Rao: ಸರ್ಕಾರಿ ಕಚೇರಿಯಲ್ಲೇ ತುಂಟಾ...
07-05-26 03:10 pm
ಇರು ಅಂದ್ರೆ ಇರ್ತೀನಿ, ಹೈಕಮಾಂಡ್ ಮಾತನ್ನಷ್ಟೇ ಕೇಳ್ತ...
06-05-26 07:41 pm
09-05-26 12:06 pm
HK News Staffer
ಭಾರತದ ಆಪರೇಷನ್ ಸಿಂಧೂರ್ ಕಾರ್ಯಾಚರಣೆ ; ಶತ್ರುರಾಷ್ಟ...
09-05-26 11:14 am
ಬಂಗಾಳದಲ್ಲಿ ಕೇಸರಿ ಯುಗಾರಂಭ ; ಮೊದಲ ಬಿಜೆಪಿ ಸಿಎಂ ಆ...
08-05-26 06:45 pm
ದ್ರಾವಿಡರ ನಾಡಲ್ಲಿ ದಳಪತಿ ವಿಜಯ್ ಸರ್ಕಾರ್ ! ಮ್ಯಾಜಿ...
08-05-26 06:38 pm
ಒಬ್ಬನಿಗಾಗಿ ಒಂದೂವರೆ ಗಂಟೆ ಕಾದು ನಿಂತ ವಿಮಾನ; ಇತರ...
08-05-26 12:06 pm
09-05-26 11:51 pm
Mangalore Correspondent
ಮಂಜೇಶ್ವರ ಕ್ಷೇತ್ರ ; ಸಿಪಿಎಂ ಅಭ್ಯರ್ಥಿಗೆ ಇತಿಹಾಸದಲ...
09-05-26 02:15 pm
ಮನೆ ಕಳ್ಳತನ ತಡೆಗೆ ಉಡುಪಿ ಪೊಲೀಸರ ಹೊಸ ಹೆಜ್ಜೆ ; “ಲ...
09-05-26 02:13 pm
Kuthar, Mangalore, UT Khader: ಕುತ್ತಾರಿನಲ್ಲಿ ಕ...
08-05-26 10:33 pm
ಸುತ್ತಿ ಬಳಸಿ ಓಡಾಟಕ್ಕೆ ಬೀಳಲಿದೆ ಬ್ರೇಕ್ ; ಮಂಗಳೂರು...
08-05-26 09:05 pm
09-05-26 10:29 pm
HK News Desk
ಉಪ್ಪಿನಂಗಡಿಯಲ್ಲಿ ರೋಡ್ ರೋಲರ್ ಹರಿದು ಕೂಲಿ ಕಾರ್ಮಿಕ...
09-05-26 09:50 pm
ಸಾಲ ಕೊಟ್ಟ ಮಹಿಳೆಯ ಜೀವ ತೆಗೆದ ಕಟುಕರು; ಅಪಘಾತದ ನಾಟ...
09-05-26 08:29 pm
ಆರೋಪಿಯಿಂದಲೇ ಲಂಚ ; ಒಂದು ಲಕ್ಷ ಪಡೆಯುತ್ತಿದ್ದಾಗ ಗು...
09-05-26 06:42 pm
ಸ್ನಾನಕ್ಕೆ ತೆರಳಿದ್ದ ಸ್ನೇಹಿತೆಯರು ನದಿಯಲ್ಲಿ ಮುಳುಗ...
09-05-26 09:54 am