ಬ್ರೇಕಿಂಗ್ ನ್ಯೂಸ್
30-01-21 10:40 pm Mangaluru Correspondent ಕರಾವಳಿ
ಮಂಗಳೂರು, ಜ.30: ಸಿಸಿಬಿ ಪೊಲೀಸರ ಎಣ್ಣೆ ಪಾರ್ಟಿ ಪ್ರಕರಣಕ್ಕೆ ಸಂಬಂಧಿಸಿ ಮಂಗಳೂರು ಪೊಲೀಸ್ ಕಮಿಷನರ್ ಶಶಿಕುಮಾರ್ ಶಿಸ್ತು ಕ್ರಮ ಜರುಗಿಸಿದ್ದಾರೆ. ಪ್ರಾಥಮಿಕ ತನಿಖೆಯಲ್ಲಿ ಲೋಪ ಕಂಡುಬಂದ ಹಿನ್ನೆಲೆಯಲ್ಲಿ ಎಂಟು ಮಂದಿ ಸಿಬಂದಿಯನ್ನು ಕಮಿಷನರೇಟ್ ವ್ಯಾಪ್ತಿಯ ವಿವಿಧ ಠಾಣೆಗಳಿಗೆ ವರ್ಗಾಯಿಸಿ ಆದೇಶ ಮಾಡಿದ್ದಾರೆ.
ಅಲ್ಲದೆ, ಘಟನೆಗೆ ಸಂಬಂಧಿಸಿ ಹೆಚ್ಚುವರಿ ಇಲಾಖಾ ತನಿಖೆ ಕೈಗೊಂಡು ವಿಚಾರಣಾ ವರದಿ ನೀಡುವಂತೆ ಡಿಸಿಪಿ ಹರಿರಾಮ್ ಶಂಕರ್ ಅವರಿಗೆ ಸೂಚಿಸಲಾಗಿದೆ.


ಪ್ರಕರಣದಲ್ಲಿ ಎಎಸ್ಐಗಳು, ಐದು ಹೆಡ್ ಕಾನ್ಸ್ ಟೇಬಲ್ ಗಳಿದ್ದು ಅವರನ್ನು ಕೊಣಾಜೆ, ಬಜ್ಪೆ, ಕಂಕನಾಡಿ ನಗರ, ಪಾಂಡೇಶ್ವರ, ಬಂದರು, ಉರ್ವಾ ಮತ್ತು ಬರ್ಕೆ ಠಾಣೆಗಳಿಗೆ ವರ್ಗಾಯಿಸಿ ಆದೇಶ ಮಾಡಲಾಗಿದೆ. ಅಲ್ಲದೆ, ನಾಳೆಯೇ ಅವರು ತಮಗೆ ನಿಯೋಜಿಸಿದ ಠಾಣೆಗಳಲ್ಲಿ ಕರ್ತವ್ಯಕ್ಕೆ ಹಾಜರಾಗುವಂತೆ ಸೂಚನೆ ನೀಡಲಾಗಿದೆ.
ಪ್ರಕರಣಕ್ಕೆ ಸಂಬಂಧಿಸಿ ಪ್ರತಿಕ್ರಿಯೆ ನೀಡಿರುವ ಕಮಿಷನರ್ ಶಶಿಕುಮಾರ್, ಜನಸ್ನೇಹಿ ಪೊಲೀಸ್ ವ್ಯವಸ್ಥೆ ರೂಪಿಸುವ ನಮ್ಮ ಪ್ರಯತ್ನದ ನಡುವೆ ಈ ರೀತಿಯ ಘಟನೆ ನಡೆದಿರುವುದು ಪೊಲೀಸರ ಘನತೆಗೆ ಕುಂದು ತಂದಿದೆ. ಕರ್ತವ್ಯದ ಸಮಯದಲ್ಲಿ ಬೆಟ್ಟಿಂಗ್ ಪ್ರಕರಣದಲ್ಲಿ ಭಾಗಿಯಾಗಿರುವ ಆರೋಪಿಯ ಜೊತೆಗೆ ಜೊತೆಗೆ ಕುಳಿತು ಟೇಬಲ್ ಹಂಚಿಕೊಂಡಿದ್ದು ತಪ್ಪೆಂದು ಪರಿಗಣಿಸಲಾಗಿದೆ. ಹೀಗಾಗಿ ಘಟನೆಯಲ್ಲಿ ಪಾಲ್ಗೊಂಡವರ ವಿರುದ್ಧ ಇಲಾಖಾ ಶಿಸ್ತು ಕ್ರಮ ಜರುಗಿಸಲಾಗಿದೆ ಎಂದು ಹೇಳಿದ್ದಾರೆ.
ಸಿಸಿಬಿ ಸಿಬಂದಿ ಪಾಲ್ಗೊಂಡಿದ್ದ ಎಣ್ಣೆ ಪಾರ್ಟಿಯ ವಿಡಿಯೋ ಜಾಲತಾಣದಲ್ಲಿ ವೈರಲ್ ಆಗಿತ್ತು.
Read: ಮಂಗಳೂರು ಸಿಸಿಬಿ ಸಿಬಂದಿ ಎಣ್ಣೆ ಪಾರ್ಟಿ ; ತನಿಖೆಗೆ ಸೂಚಿಸಿದ ಕಮಿಷನರ್
In connection to CCB police personals drinking in a bar at Thokottu in Mangalore, Police Commissioner Shashi Kumar has transferred eight of the CCB police personals to Various Police Stations of Mangalore.
16-09-26 01:51 pm
HK News Staffer
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
16-09-26 08:49 pm
HK News Desk
ಸೆ.18ರಂದು ಸಂಪುಟ ಸಭೆಗೆ ಗಣ್ಯರ ಆಗಮನ ; ಮಂಗಳೂರಿನ ಪ...
16-09-26 06:28 pm
Ramanath Rai, Mangalore, Tulu, Cabinet Meetin...
16-09-26 04:32 pm
U T Khader, Mangalore : ಅಂಗನವಾಡಿ ಮಕ್ಕಳ ಆಹಾರದ...
16-09-26 11:28 am
ಮಂಗಳೂರು ವಿವಿಯಲ್ಲೊಂದು ಅನಧಿಕೃತ ಸಂಘ ; ವಿದ್ಯಾರ್ಥಿ...
15-09-26 09:18 pm
16-09-26 11:18 am
HK News Staffer
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm