ಬ್ರೇಕಿಂಗ್ ನ್ಯೂಸ್
31-01-21 10:02 am Mangaluru Correspondent ಕರಾವಳಿ
ಮಂಗಳೂರು, ಜ.31: ನಗರದಲ್ಲಿ ಪ್ರತಿಷ್ಠಿತ ಸಂಸ್ಥೆಯಿಂದ ಪಡೆದಿದ್ದ ಚಿಕನ್ ಖಾದ್ಯ ಪಾರ್ಸೆಲ್ ನಲ್ಲಿ ಹುಳು ಕಂಡುಬಂದಿದ್ದು ಗ್ರಾಹಕರು ಪೊಲೀಸ್ ದೂರು ದಾಖಲಿಸಿದ್ದಾರೆ.
ನಗರದ ಮಾಲ್ ಒಂದರಲ್ಲಿ ಕಾರ್ಯಾಚರಿಸುವ ‘ಚಿಕ್ಕಿಂಗ್ ಇಟ್ಸ್ ಮೈ ಚಾಯಿಸ್’ ಸಂಸ್ಥೆಯಿಂದ ಆಹಾರ ಖಾದ್ಯ ಪಾರ್ಸೆಲ್ ಪಡೆದಿದ್ದ ಮಹಿಳೆ, ಅದರಲ್ಲಿ ಜೀವಂತ ಹುಳು ಹರಿದಾಡಿದ್ದನ್ನು ನೋಡಿ ಆಘಾತಕ್ಕೊಳಗಾಗಿದ್ದರು.
ಲೇಡಿಹಿಲ್ ನಿವಾಸಿ ಸಲ್ಮಾ ಸಿಮ್ರನ್ ಕೆ. ಎಂಬವರು ಶನಿವಾರ ಸಂಜೆ ‘ಚಿಕ್ಕಿಂಗ್’ ಸಂಸ್ಥೆಯಿಂದ ಚಿಕನ್ ಖಾದ್ಯ ಸಹಿತ ಬರ್ಗರ್ ಪಾರ್ಸೆಲ್ ಮಾಡುವಂತೆ ಆರ್ಡರ್ ಮಾಡಿದ್ದರು. ಬಳಿಕ ರಾತ್ರಿ 8 ಗಂಟೆ ಸುಮಾರಿಗೆ ಪಾರ್ಸೆಲ್ ಮನೆ ಬಾಗಿಲಿಗೆ ಬಂದಿದ್ದು ಸಲ್ಮಾ ಸಹಿತ ತಾಯಿ, ಮಕ್ಕಳು ಅದೇ ಆಹಾರವನ್ನು ಅಲ್ಪ ಪ್ರಮಾಣದಲ್ಲಿ ಸೇವಿಸಿದ್ದಾರೆ. ಈ ನಡುವೆ ಚಿಕನ್ ಖಾದ್ಯದಲ್ಲಿ ದಿಢೀರ್ ಹುಳ ಕಾಣಿಸಿಕೊಂಡಿದ್ದು, ಕುಟುಂಬ ಆಘಾತಕ್ಕೀಡಾಗಿದೆ. ಸಲ್ಮಾ ಕೂಡಲೇ ಉರ್ವ ಪೊಲೀಸ್ ಠಾಣೆಗೆ ತೆರಳಿ ಈ ಬಗ್ಗೆ ದೂರು ನೀಡಿದ್ದಾರೆ.
‘ಒಟ್ಟು ಆರು ಬರ್ಗರ್ಗಳನ್ನು ಪಾರ್ಸೆಲ್ ತರಿಸಿದ್ದೆವು. ಅದರಲ್ಲಿ ತಾಯಿ ಹಾಗೂ ಮಕ್ಕಳು ನಾಲ್ಕನ್ನು ಸೇವಿಸಿದ್ದರು. ಸಹೋದರಿ ಹಾಗೂ ತನಗೆಂದು ಎರಡು ಬರ್ಗರ್ ಉಳಿಸಿದ್ದೆವು. ತನ್ನ ಪಾಲಿನ ಬರ್ಗರ್ನ ಪಾರ್ಸೆಲ್ ತೆರೆಯುತ್ತಿದ್ದಂತೆ ಜೀವಂತ ಹುಳು ಕಾಣಿಸಿದೆ. ಇದು ಆರೋಗ್ಯದ ವಿಚಾರವಾಗಿದ್ದು, ಈ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು’ ಎಂದು ಸಲ್ಮಾ ಆಗ್ರಹಿಸಿದ್ದಾರೆ.
A complaint has been lodged against Chicking Burger Company in Mangalore as woman found large worms inside the Chicken Burger she had ordered. A case has been registered at Urwa Police Station.
09-06-25 04:41 pm
HK News Desk
BK Hariprasad, Suhas Shetty, NIA: ರೌಡಿಗಳಿಗೆಲ್...
09-06-25 03:02 pm
Union Minister Prahlad Joshi, Mangalore SP Ar...
09-06-25 02:00 pm
Suhas Shetty Murder, NIA, Home Minister: ಸುಹಾ...
09-06-25 12:35 pm
ಕಾಲ್ತುಳಿತ ಸಂತ್ರಸ್ತರಿಗೆ ಒಂದು ತಿಂಗಳ ವೇತನ ಬಿಟ್ಟು...
08-06-25 06:03 pm
07-06-25 09:54 pm
HK News Desk
Starlink, Elon Musk: ಇಂಟರ್ನೆಟ್ ಸಿಗದ ಹಳ್ಳಿಗಳಿಗ...
07-06-25 07:10 pm
ಜಗತ್ತಿನ ಅತಿ ಎತ್ತರದ ರೈಲ್ವೇ ಸೇತುವೆ ಉದ್ಘಾಟಿಸಿದ ಮ...
06-06-25 11:08 pm
ತಂದೆ ಮುಸ್ಲಿಂ - ತಾಯಿ ಹಿಂದು ; ಮಗನಿಗೆ ಇಸ್ಲಾಂ ಅನು...
05-06-25 07:54 pm
30 ಅಡಿ ಉದ್ದದ ಅತಿ ವಿರಳ ದೇವರ ಮೀನು ತಮಿಳುನಾಡಿನಲ್ಲ...
04-06-25 05:05 pm
08-06-25 10:51 pm
Mangalore Correspondent
Suhas Sheety Murder, NIA, Mangalore: ಸುಹಾಸ್ ಶ...
08-06-25 05:24 pm
ಮುಸ್ಲಿಂ ವಾಟ್ಸಪ್ ಗ್ರೂಪಿನಲ್ಲಿ ಸ್ಪೀಕರ್ ಖಾದರ್, ಸಿ...
07-06-25 11:02 pm
Siddaramaiah, DK Shivakumar, CT Ravi: ಕಾಲ್ತುಳ...
07-06-25 09:15 pm
Ct Ravi, Mangalore, BJP: ರೋಗಕ್ಕೆ ಮದ್ದು ಕೊಡದ ಹ...
07-06-25 08:48 pm
08-06-25 10:29 pm
HK News Desk
ಸ್ಟಾಕ್ ಮಾರ್ಕೆಟ್ ಹುಚ್ಚಾಟ ; ಬ್ಯಾಂಕಿನ ಹಿರಿಯ ಗ್ರಾ...
08-06-25 03:59 pm
ಆನ್ಲೈನ್ ಟ್ರೇಡಿಂಗ್ನಲ್ಲಿ ಹಣ ಹೂಡಿಕೆ ; ಇನ್ ಸ್ಟಾ...
08-06-25 02:58 pm
Mangalore Crime, Yeyyadi Stabbing, Bar, Polic...
07-06-25 10:39 pm
Mangalore Murder, Crime, Rahiman: ಅಬ್ದುಲ್ ರಹಿ...
03-06-25 10:25 pm