ಬ್ರೇಕಿಂಗ್ ನ್ಯೂಸ್
31-01-21 10:02 am Mangaluru Correspondent ಕರಾವಳಿ
ಮಂಗಳೂರು, ಜ.31: ನಗರದಲ್ಲಿ ಪ್ರತಿಷ್ಠಿತ ಸಂಸ್ಥೆಯಿಂದ ಪಡೆದಿದ್ದ ಚಿಕನ್ ಖಾದ್ಯ ಪಾರ್ಸೆಲ್ ನಲ್ಲಿ ಹುಳು ಕಂಡುಬಂದಿದ್ದು ಗ್ರಾಹಕರು ಪೊಲೀಸ್ ದೂರು ದಾಖಲಿಸಿದ್ದಾರೆ.
ನಗರದ ಮಾಲ್ ಒಂದರಲ್ಲಿ ಕಾರ್ಯಾಚರಿಸುವ ‘ಚಿಕ್ಕಿಂಗ್ ಇಟ್ಸ್ ಮೈ ಚಾಯಿಸ್’ ಸಂಸ್ಥೆಯಿಂದ ಆಹಾರ ಖಾದ್ಯ ಪಾರ್ಸೆಲ್ ಪಡೆದಿದ್ದ ಮಹಿಳೆ, ಅದರಲ್ಲಿ ಜೀವಂತ ಹುಳು ಹರಿದಾಡಿದ್ದನ್ನು ನೋಡಿ ಆಘಾತಕ್ಕೊಳಗಾಗಿದ್ದರು.
ಲೇಡಿಹಿಲ್ ನಿವಾಸಿ ಸಲ್ಮಾ ಸಿಮ್ರನ್ ಕೆ. ಎಂಬವರು ಶನಿವಾರ ಸಂಜೆ ‘ಚಿಕ್ಕಿಂಗ್’ ಸಂಸ್ಥೆಯಿಂದ ಚಿಕನ್ ಖಾದ್ಯ ಸಹಿತ ಬರ್ಗರ್ ಪಾರ್ಸೆಲ್ ಮಾಡುವಂತೆ ಆರ್ಡರ್ ಮಾಡಿದ್ದರು. ಬಳಿಕ ರಾತ್ರಿ 8 ಗಂಟೆ ಸುಮಾರಿಗೆ ಪಾರ್ಸೆಲ್ ಮನೆ ಬಾಗಿಲಿಗೆ ಬಂದಿದ್ದು ಸಲ್ಮಾ ಸಹಿತ ತಾಯಿ, ಮಕ್ಕಳು ಅದೇ ಆಹಾರವನ್ನು ಅಲ್ಪ ಪ್ರಮಾಣದಲ್ಲಿ ಸೇವಿಸಿದ್ದಾರೆ. ಈ ನಡುವೆ ಚಿಕನ್ ಖಾದ್ಯದಲ್ಲಿ ದಿಢೀರ್ ಹುಳ ಕಾಣಿಸಿಕೊಂಡಿದ್ದು, ಕುಟುಂಬ ಆಘಾತಕ್ಕೀಡಾಗಿದೆ. ಸಲ್ಮಾ ಕೂಡಲೇ ಉರ್ವ ಪೊಲೀಸ್ ಠಾಣೆಗೆ ತೆರಳಿ ಈ ಬಗ್ಗೆ ದೂರು ನೀಡಿದ್ದಾರೆ.
‘ಒಟ್ಟು ಆರು ಬರ್ಗರ್ಗಳನ್ನು ಪಾರ್ಸೆಲ್ ತರಿಸಿದ್ದೆವು. ಅದರಲ್ಲಿ ತಾಯಿ ಹಾಗೂ ಮಕ್ಕಳು ನಾಲ್ಕನ್ನು ಸೇವಿಸಿದ್ದರು. ಸಹೋದರಿ ಹಾಗೂ ತನಗೆಂದು ಎರಡು ಬರ್ಗರ್ ಉಳಿಸಿದ್ದೆವು. ತನ್ನ ಪಾಲಿನ ಬರ್ಗರ್ನ ಪಾರ್ಸೆಲ್ ತೆರೆಯುತ್ತಿದ್ದಂತೆ ಜೀವಂತ ಹುಳು ಕಾಣಿಸಿದೆ. ಇದು ಆರೋಗ್ಯದ ವಿಚಾರವಾಗಿದ್ದು, ಈ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು’ ಎಂದು ಸಲ್ಮಾ ಆಗ್ರಹಿಸಿದ್ದಾರೆ.
A complaint has been lodged against Chicking Burger Company in Mangalore as woman found large worms inside the Chicken Burger she had ordered. A case has been registered at Urwa Police Station.
16-09-26 01:51 pm
HK News Staffer
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
16-09-26 08:49 pm
HK News Desk
ಸೆ.18ರಂದು ಸಂಪುಟ ಸಭೆಗೆ ಗಣ್ಯರ ಆಗಮನ ; ಮಂಗಳೂರಿನ ಪ...
16-09-26 06:28 pm
Ramanath Rai, Mangalore, Tulu, Cabinet Meetin...
16-09-26 04:32 pm
U T Khader, Mangalore : ಅಂಗನವಾಡಿ ಮಕ್ಕಳ ಆಹಾರದ...
16-09-26 11:28 am
ಮಂಗಳೂರು ವಿವಿಯಲ್ಲೊಂದು ಅನಧಿಕೃತ ಸಂಘ ; ವಿದ್ಯಾರ್ಥಿ...
15-09-26 09:18 pm
16-09-26 11:18 am
HK News Staffer
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm