ಬ್ರೇಕಿಂಗ್ ನ್ಯೂಸ್
31-01-21 10:48 pm Mangaluru Correspondent ಕರಾವಳಿ
ಕಾಸರಗೋಡು, ಜ.31: ಹೊಳೆಯಲ್ಲಿ ಸ್ನಾನಕ್ಕಿಳಿದ ಸಹೋದರರಿಬ್ಬರು ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಭಾನುವಾರ ಸಂಜೆ ಕುಂಬಳೆ ಸಮೀಪದ ಬಂಬ್ರಾಣದಲ್ಲಿ ನಡೆದಿದೆ.
ಮೃತಪಟ್ಟವರನ್ನು ಇಚ್ಲಂಗೋಡಿನ ಶರೀಫ್ ಎಂಬವರ ಪುತ್ರರಾದ ಶದಾದ್ (12) ಮತ್ತು ಶಿಯಾಝ್ (8) ಎಂದು ಗುರುತಿಸಲಾಗಿದೆ.
ಶದಾದ್ ಹಾಗೂ ಶಹಾಸ್ ಬಂಬ್ರಾಣ ಆಣೆಕಟ್ಟು ಸಮೀಪದ ಹೊಳೆಯಲ್ಲಿ ಪರಿಸರದ ಮಕ್ಕಳೊಂದಿಗೆ ಸ್ನಾನಕ್ಕಿಳಿದಿದ್ದು, ಈ ಸಂದರ್ಭ ಸಹೋದರರು ನೀರಿನಲ್ಲಿ ಕೊಚ್ಚಿ ಹೋಗಿದ್ದಾರೆ. ಈ ವೇಳೆ ಜೊತೆಗಿದ್ದ ಮಕ್ಕಳು ಬೊಬ್ಬೆ ಹಾಕಿದ್ದಾರೆ. ವಿಷಯ ತಿಳಿದು ಸ್ಥಳೀಯರು ಹಾಗೂ ಆಗ್ನಿಶಾಮಕ ದಳ ಸಿಬ್ಬಂದಿ ಸ್ಥಳಕ್ಕಾಗಮಿಸಿ ಹೊಳೆಯಲ್ಲಿ ಶೋಧ ಕಾರ್ಯ ನಡೆಸಿದ್ದು, ಶದಾದ್ ಹಾಗೂ ಶಹಾಸ್ನ ಮೃತದೇಹ ಹೊರತೆಗೆಯಲಾಗಿದೆ.
ಈ ಬಗ್ಗೆ ಕುಂಬಳೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
In a tragic incident, two young brothers met watery grave while taking a bath in a pond at Bambrana near Kumble, Kasargod here on the evening of Sunday January 31.
16-09-26 01:51 pm
HK News Staffer
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
16-09-26 08:49 pm
HK News Desk
ಸೆ.18ರಂದು ಸಂಪುಟ ಸಭೆಗೆ ಗಣ್ಯರ ಆಗಮನ ; ಮಂಗಳೂರಿನ ಪ...
16-09-26 06:28 pm
Ramanath Rai, Mangalore, Tulu, Cabinet Meetin...
16-09-26 04:32 pm
U T Khader, Mangalore : ಅಂಗನವಾಡಿ ಮಕ್ಕಳ ಆಹಾರದ...
16-09-26 11:28 am
ಮಂಗಳೂರು ವಿವಿಯಲ್ಲೊಂದು ಅನಧಿಕೃತ ಸಂಘ ; ವಿದ್ಯಾರ್ಥಿ...
15-09-26 09:18 pm
16-09-26 11:18 am
HK News Staffer
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm