ಬ್ರೇಕಿಂಗ್ ನ್ಯೂಸ್
02-02-21 10:19 am Mangaluru Correspondant ಕರಾವಳಿ
ಬಂಟ್ವಾಳ, ಫೆ.2: ಮಂಗಳೂರು - ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಬಂಟ್ವಾಳ ತಾಲೂಕಿನ ಮಾಣಿ ಸಮೀಪದ ಸೂರಿಕುಮೇರು ಎಂಬಲ್ಲಿ ಎಲ್ಪಿಜಿ ಗ್ಯಾಸ್ ಟ್ಯಾಂಕರ್ ಪಲ್ಟಿಯಾಗಿದ್ದು ಗ್ಯಾಸ್ ಸೋರುವ ಭೀತಿ ಎದುರಾಗಿದೆ.
ಇಂದು ಮುಂಜಾನೆ ಘಟನೆ ಸಂಭವಿಸಿದ್ದು ಕೂಡಲೇ ಹೆದ್ದಾರಿಯ ವಾಹನ ಸಂಚಾರವನ್ನು ಸ್ಥಗಿತಗೊಳಿಸಲಾಗಿದೆ. ಅಲ್ಲದೆ, ಸ್ಥಳೀಯ ಮಸೀದಿಯ ಧ್ವನಿವರ್ಧಕದ ಮೂಲಕ ಪರಿಸರದ ಮನೆಗಳಲ್ಲಿ ಬೆಂಕಿ ಹಚ್ಚದಂತೆ ಎಚ್ಚರಿಕೆ ನೀಡಲಾಗಿದೆ. ಸ್ಥಳದಲ್ಲಿ ಉಪ್ಪಿನಂಗಡಿ ಮತ್ತು ಬಂಟ್ವಾಳ ಪೊಲೀಸರು ಸಂಚಾರಕ್ಕೆ ಪರ್ಯಾಯ ವ್ಯವಸ್ಥೆ ಮಾಡಿದ್ದಾರೆ. ಹೆದ್ದಾರಿ ಬಂದ್ ಆಗಿದ್ದು ಭಾರೀ ಸಂಖ್ಯೆಯ ವಾಹನಗಳು ಸಾಲುಗಟ್ಟಿ ನಿಂತಿವೆ.



ಉಪ್ಪಿನಂಗಡಿ ಕಡೆಯಿಂದ ಮಾಣಿ ಕಬಕದ ಮೂಲಕ ಮಂಗಳೂರಿಗೆ ಬರಲು ಪರ್ಯಾಯ ವ್ಯವಸ್ಥೆ ಮಾಡಿದ್ದಾರೆ. ಮಂಗಳೂರು ಕಡೆಯ ವಾಹನಗಳು ಕಲ್ಲಡ್ಕ - ಮಾಣಿಯಿಂದ ತೆರಳಲು ವ್ಯವಸ್ಥೆ ಮಾಡಲಾಗಿದೆ. ಇದೇ ವೇಳೆ ಅಗ್ನಿಶಾಮಕ ದಳ ಮತ್ತು ಎಂಆರ್ ಪಿಎಲ್ ಅಧಿಕಾರಿಗಳು ಸ್ಥಳಕ್ಕಾಗಮಿಸಿದ್ದು ಟ್ಯಾಂಕರ್ ತೆರವು ಮಾಡುವಲ್ಲಿ ನಿರತರಾಗಿದ್ದಾರೆ. ಪ್ರಾಥಮಿಕ ಮಾಹಿತಿಯಲ್ಲಿ ಗ್ಯಾಸ್ ಸೋರಿಕೆ ಆಗಿಲ್ಲ ಎಂದು ಹೇಳಲಾಗುತ್ತಿದೆ.
An LPG tanker carrying gas to Bengaluru fell by its side in front of Soorikumeru mosque in Bantwal, Mangalore on Tuesday February 2 morning. Luckily so far, the LPG in the tanker has not leaked.
20-06-26 01:33 pm
HK News Staffer
ಪರಿಷತ್ತಿಗೆ ಅಡ್ಡ ಮತದಾನ ಮಾಡ್ತಾರೆಂದು ಮೊದಲೇ ಗೊತ್ತ...
19-06-26 04:18 pm
ರೈ ಅವರೇ ಧನ ಸಹಾಯ ಮಾಡಿ ಬುರುಡೆ ಗ್ಯಾಂಗ್ ನಡೆಸುತ್ತ...
18-06-26 09:57 pm
ಪರಿಷತ್ ಚುನಾವಣೆ; ಮೈತ್ರಿ ಪಕ್ಷಕ್ಕೆ ತೀವ್ರ ಮುಖಭಂಗ,...
18-06-26 07:15 pm
ಆರೆಸ್ಸೆಸ್ ನೋಂದಣಿ ; ಪ್ರಿಯಾಂಕ ಖರ್ಗೆ ಪತ್ರಕ್ಕೆ ಸಾ...
18-06-26 01:25 pm
18-06-26 07:17 pm
HK News Staffer
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
20-06-26 04:21 pm
HK News Staffer
ಕರಾವಳಿಯಲ್ಲೇ ಕ್ಯಾಬಿನೆಟ್ ಸಭೆ ; ಪ್ರವಾಸೋದ್ಯಮ ಅಭಿ...
19-06-26 09:05 pm
ಬೆಂಗಳೂರು -ಮಂಗಳೂರು 5 ಗಂಟೆ ಪ್ರಯಾಣದ ಕನಸಿಗೆ ಬ್ರೇಕ...
19-06-26 07:48 pm
ಬಂಗ್ಲೆಗುಡ್ಡೆ ಅಸ್ಥಿಪಂಜರಗಳ ಗುರುತು ಪತ್ತೆಗಿಳಿದ ಎಸ...
19-06-26 03:31 pm
Mangalore police suspend, Bajpe: ಅಸ್ಸಾಂ ಕಾರ್ಮ...
19-06-26 12:24 pm
19-06-26 09:07 pm
HK News Staffer
ಮೊಬೈಲ್ ಕದ್ದು ಓಡುತ್ತಿದ್ದಾಗಲೇ ಕುಸಿದು ಬಿದ್ದು ಕಳ್...
19-06-26 08:30 pm
ಕೋಡಿ ಬೀಚ್ನಲ್ಲಿ ಬೆಂಗಳೂರು ಮೂಲದ ಯುವಕ ಸಮುದ್ರ ಪಾಲ...
19-06-26 05:47 pm
Bhatkal News: ಭಟ್ಕಳದಲ್ಲಿ ಮತ್ತೆ ಕೋಮು ಸಂಘರ್ಷ ;...
18-06-26 01:20 pm
ಸ್ಕೂಟರಲ್ಲಿ ನಾಲ್ವರು ಹೆಣ್ಮಕ್ಕಳ ಜಾಲಿ ರೈಡ್; ನಿಯಂತ...
17-06-26 01:41 pm