ಬ್ರೇಕಿಂಗ್ ನ್ಯೂಸ್
02-02-21 11:06 am Mangalore Correspondent ಕರಾವಳಿ
ಮಂಗಳೂರು, ಫೆ.2: ಮಂಗಳೂರು ಮಹಾನಗರ ಪಾಲಿಕೆಯ ನಗರ ಯೋಜನಾ ವಿಭಾಗದ ಜಂಟಿ ನಿರ್ದೇಶಕ ಜಯರಾಜ್ ಮನೆ ಮತ್ತು ಕಚೇರಿ ಮೇಲೆ ಎಸಿಬಿ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಅಕ್ರಮ ಆಸ್ತಿ ಗಳಿಕೆ ಆರೋಪದಲ್ಲಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.


ಜಯರಾಜ್ ಕಳೆದ ಆರು ವರ್ಷಗಳಿಂದ ಮಹಾನಗರ ಪಾಲಿಕೆಯಲ್ಲಿ ಕರ್ತವ್ಯದಲ್ಲಿದ್ದಾರೆ. ಜಯರಾಜ್ ಬಿಜೈ ಕಾಪಿಕಾಡಿನಲ್ಲಿ ಮನೆ ಹೊಂದಿದ್ದು ಅಲ್ಲಿ ಮತ್ತು ಕಚೇರಿಯಲ್ಲಿ ದಾಳಿ ನಡೆಸಿ ಪರಿಶೀಲನೆ ನಡೆಸುತ್ತಿದ್ದಾರೆ.


ಜಯರಾಜ್ ಪತ್ನಿ ಕೇರಳದ ಕೊಚ್ಚಿ ಬಳಿಯ ಕೇಂದ್ರಾಡಳಿತ ಪ್ರದೇಶ ಮಾಹೆಯಲ್ಲಿ ಕೇಂದ್ರ ಸರಕಾರಿ ಇಲಾಖೆಯ ವೈದ್ಯೆ ಆಗಿದ್ದಾರೆ. ಮಂಗಳೂರು ಮತ್ತು ಕೇರಳದಲ್ಲಿ ಆಸ್ತಿ ಹೊಂದಿದ್ದಾರೆ ಎನ್ನಲಾಗಿದೆ. ಕೇರಳದಲ್ಲಿರುವ ಪತ್ನಿಯ ಕ್ವಾಟ್ರಸ್ ಮೇಲೂ ದಾಳಿ ನಡೆಸಲಾಗಿದೆ. ಎಸಿಬಿ ಎಸ್ಪಿ ಬೋಪಯ್ಯ, ಡಿವೈಎಸ್ಪಿ ಕೆ.ಸಿ ಪ್ರಕಾಶ್ ನೇತೃತ್ವದಲ್ಲಿ ದಾಳಿ ನಡೆದಿದೆ.
Anti-Corruption Bureau (ACB) has made a Raid on Mangalore Town Planning Joint Director Jayaraj's residence in the early hours of Tuesday 2nd, 2021.
16-09-26 01:51 pm
HK News Staffer
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
16-09-26 08:49 pm
HK News Desk
ಸೆ.18ರಂದು ಸಂಪುಟ ಸಭೆಗೆ ಗಣ್ಯರ ಆಗಮನ ; ಮಂಗಳೂರಿನ ಪ...
16-09-26 06:28 pm
Ramanath Rai, Mangalore, Tulu, Cabinet Meetin...
16-09-26 04:32 pm
U T Khader, Mangalore : ಅಂಗನವಾಡಿ ಮಕ್ಕಳ ಆಹಾರದ...
16-09-26 11:28 am
ಮಂಗಳೂರು ವಿವಿಯಲ್ಲೊಂದು ಅನಧಿಕೃತ ಸಂಘ ; ವಿದ್ಯಾರ್ಥಿ...
15-09-26 09:18 pm
16-09-26 11:18 am
HK News Staffer
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm