ಬ್ರೇಕಿಂಗ್ ನ್ಯೂಸ್
02-02-21 01:14 pm Mangalore Correspondent ಕರಾವಳಿ
ಮಂಗಳೂರು, ಫೆ.2: ಮಹಿಳೆಯೊಬ್ಬರು ಆರ್ಡರ್ ಮಾಡಿ ಪಡೆದಿದ್ದ ಚಿಕನ್ ಖಾದ್ಯದಲ್ಲಿ ಜೀವಂತ ಹುಳು ಇದ್ದ ಪ್ರಕರಣಕ್ಕೆ ಸಂಬಂಧಿಸಿ ನಗರದ ಮಾಲ್ವೊಂದರಲ್ಲಿನ ‘ಚಿಕ್ಕಿಂಗ್ ಇಟ್ಸ್ ಮೈ ಚಾಯಿಸ್’ ಸಂಸ್ಥೆಗೆ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆಯ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ದಾಳಿ ಸಂದರ್ಭ ಕಳಪೆ ಗುಣಮಟ್ಟದ ಹಾಗೂ ಅವಧಿ ಮುಗಿದ ಚಿಕನ್ ಐಟಮ್ಸ್ , ಬನ್ ಮುಂತಾದ ಆಹಾರ ಪದಾರ್ಥಗಳನ್ನು ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಆಹಾರ ಸುರಕ್ಷತೆಗೆ ಸಂಬಂಧಿಸಿದ ಆರು ಮಂದಿ ಅಧಿಕಾರಿಗಳ ತಂಡ ಈ ದಾಳಿ ನಡೆಸಿದೆ. ಅವಧಿ ಮುಗಿದ ಆಹಾರ ಖಾದ್ಯ ಸಹಿತ ವಿವಿಧ ಪದಾರ್ಥಗಳನ್ನು ಡಬ್ಬದಲ್ಲಿ ತುಂಬಿಸಿ ಸೀಲ್ ಮಾಡಿ ಸಾಗಿಸಲಾಗಿದೆ ಎಂಬ ತಿಳಿದುಬಂದಿದೆ.


ಲೇಡಿಹಿಲ್ನ ಸಲ್ಮಾ ಸಿಮ್ರಾನ್ ಎಂಬವರು ಶನಿವಾರ ಸಂಜೆ ‘ಚಿಕ್ಕಿಂಗ್’ ಸಂಸ್ಥೆಯಿಂದ ಚಿಕನ್ ಖಾದ್ಯ ಸಹಿತ ಬರ್ಗರ್ ಪಾರ್ಸೆಲ್ಗೆ ಆರ್ಡರ್ ಮಾಡಿದ್ದರು. ಬಳಿಕ ರಾತ್ರಿ 8 ಗಂಟೆಯ ಸುಮಾರಿಗೆ ಪಾರ್ಸೆಲ್ ಮನೆಗೆ ಬಂದಿದೆ. ನಂತರ ಸಲ್ಮಾ, ಅವರ ತಾಯಿ, ಮಕ್ಕಳು ಅದೇ ಆಹಾರವನ್ನು ಅಲ್ಪ ಪ್ರಮಾಣದಲ್ಲಿ ಸೇವಿಸಿದ್ದಾರೆ. ಈ ನಡುವೆ ಚಿಕನ್ ಖಾದ್ಯದಲ್ಲಿ ಹುಳು ಕಾಣಿಸಿಕೊಂಡಿದ್ದು, ಕುಟುಂಬವೇ ಆತಂಕ್ಕೀಡಾಗಿತ್ತು. ಈ ಬಗ್ಗೆ ಸಲ್ಮಾ ಅವರು ಉರ್ವ ಪೊಲೀಸ್ ಠಾಣೆಗೆ ದೂರು ನೀಡಿದ್ದರು.
Read: ಚಿಕನ್ ಬರ್ಗರ್ ಪಾರ್ಸೆಲ್ ತರಿಸಿದ್ದ ಮಹಿಳೆಗೆ ಶಾಕ್ ; ಚೆಕ್ ಮಾಡದೆ ಕಳಿಸಿದ್ದ ಚಿಕ್ಕಿಂಗ್ ! ಹರಿದಾಡಿತ್ತು ಹುಳು !!
The health department has raided Chicking Burger outlet in Mangalore after a complaint of Worms found in Chicken Burger. A case was been filed at Urwa Police Station.
27-06-26 08:31 pm
HK News Staffer
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
ಆರ್ಎಸ್ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದ...
26-06-26 08:30 pm
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
ಇಷ್ಟೆಲ್ಲಾ ಅಲ್ಲೋಲ ಕಲ್ಲೋಲಕ್ಕೆ ಶೋಭಾ ಕರಂದ್ಲಾಜೆ ನೇ...
25-06-26 09:10 pm
27-06-26 09:10 pm
HK News Staffer
40 ಸೆಕೆಂಡ್ ನಲ್ಲಿ ಎರಡು ಬಾರಿ ಭೂಕಂಪ ; ತತ್ತರಿಸಿ ಹ...
25-06-26 12:13 pm
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
27-06-26 08:01 pm
HK News Staffer
ಬೆಂಗಳೂರಿನಿಂದ ಪ್ರಿಯತಮೆಯ ಅಪಹರಣ ; ಅಂಕೋಲಾಕ್ಕೆ ಹೋಗ...
27-06-26 04:23 pm
ಬೆಂಗಳೂರಿನಲ್ಲಿ ಅಕ್ರಮ ಹಣದ ಭಾರಿ ಬೇಟೆ ; ಕುರುಬರಹಳ್...
27-06-26 04:19 pm
ಮಂತ್ರಾಲಯ ಯಾತ್ರೆ ಮಧ್ಯೆ ಯಮನಂತೆ ನುಗ್ಗಿದ ಲಾರಿ! ಡಿ...
27-06-26 11:46 am
Mangalore, Police, criminial escapes: ಪಾಂಡೇಶ್...
27-06-26 10:54 am