ಬ್ರೇಕಿಂಗ್ ನ್ಯೂಸ್
02-02-21 05:02 pm Mangalore Correspondent ಕರಾವಳಿ
ಉಡುಪಿ, ಫೆ.2 : ಕುಂದಾಪುರ ವಲಯ ಅರಣ್ಯ ವ್ಯಾಪ್ತಿಯಲ್ಲಿ ಕಪ್ಪು ಚಿರತೆಯೊಂದು ರೈಲು ಡಿಕ್ಕಿ ಹೊಡೆದು ಮೃತಪಟ್ಟ ಘಟನೆ ನಡೆದಿದೆ.
ಸೋಮವಾರ ಮುಂಜಾನೆ ಬೈಂದೂರು ತಾಲೂಕು ನಾಡಾ ಗ್ರಾಮದ ಬಡಾಕೆರೆ ರೈಲ್ವೆ ಮೇಲ್ಸೇತುವೆ ಬಳಿ ಕಪ್ಪು ಚಿರತೆ ಪತ್ತೆಯಾಗಿತ್ತು. ಸುಮಾರು ನಾಲ್ಕು ವರ್ಷದ ಗಂಡು ಚಿರತೆಯಾಗಿದ್ದು ಮೇಲ್ಸೇತುವೆಯಲ್ಲಿ ರೈಲು ಡಿಕ್ಕಿ ಹೊಡೆದಿದೆ. ಆಹಾರ ಅರಸಿ ಬಂದ ಚಿರತೆಗೆ ರೈಲ್ವೆ ಮೇಲ್ಸೇತುವೆಯಿಂದ ರೈಲು ಬರುತ್ತಿರುವಾಗ ತಪ್ಪಿಸಿಕೊಳ್ಳಲು ಸಾಧ್ಯವಾಗದೇ ಪ್ರಾಣ ಕಳೆದುಕೊಂಡಿದೆ.

ಮಾಹಿತಿ ತಿಳಿಯುತ್ತಲೇ ಕುಂದಾಪುರ ವಲಯ ಅರಣ್ಯಾಧಿಕಾರಿ ಪ್ರಭಾಕರ ಕುಲಾಲ್ ಮತ್ತು ಸಿಬ್ಬಂದಿ ಚಿರತೆ ಶವ ವಶಕ್ಕೆ ಪಡೆದಿದ್ದಾರೆ. ನಂತರ ವಂಡ್ಸೆ ಪಶು ವೈದ್ಯರು ಮರಣೋತ್ತರ ಪರೀಕ್ಷೆ ನಡೆಸಿದರು. ಬಳಿಕ ಕುಂದಾಪುರ ಉಪ ಅರಣ್ಯ ಸಂರಕ್ಷಣಾಧಿಕಾರಿ ಆಶೀಶ್ ರೆಡ್ಡಿ ಸಮಕ್ಷಮದಲ್ಲಿ ವನ್ಯಜೀವಿ ನಿಯಮದ ಪ್ರಕಾರ ಅಂತಿಮ ಸಂಸ್ಕಾರ ಮಾಡಲಾಯಿತು.
A Black Cheetah was found dead after it was hit by a train near Byndoor in Udupi.
25-03-26 09:32 pm
HK News Staffer
13 ವರ್ಷಗಳ ಜೀವನ್ಮರಣ ಹೋರಾಟಕ್ಕೆ ಕೊನೆ ; ನಿಷ್ಕ್ರಿಯ...
25-03-26 03:25 pm
ಹಿಂದು, ಸಿಖ್, ಬೌದ್ಧರಲ್ಲಿ ಮಾತ್ರ ಪರಿಶಿಷ್ಟ ಮೀಸಲು,...
24-03-26 02:55 pm
ಬಿಜೆಪಿ ಜೊತೆಗಿನ ಮೈತ್ರಿ ತಳ್ಳಿಹಾಕಿದ ನಟ ವಿಜಯ್ ; ಜ...
23-03-26 12:48 pm
ಇನ್ನೆರಡು ದಿನಗಳಲ್ಲಿ ಕಮರ್ಷಿಯಲ್ ಗ್ಯಾಸ್ ಪೂರೈಕೆ ಶೇ...
22-03-26 11:44 am
25-03-26 06:15 pm
HK News Staffer
ಟ್ರಂಪ್ ಯುದ್ಧ ವಿರಾಮ ನಡುವೆಯೂ ಇಸ್ರೇಲ್ ದಾಳಿ ಮುಂದು...
24-03-26 04:43 pm
ಅಮೆರಿಕಾ ಜೊತೆ ಯಾವುದೇ ಮಾತುಕತೆ ನಡೆದಿಲ್ಲ , ನಮ್ಮ ವ...
24-03-26 12:10 pm
ಇರಾನ್ - ಅಮೆರಿಕ ಸಂಘರ್ಷ ; ದಿಢೀರ್ ಐದು ದಿನಗಳ ಕದನ...
23-03-26 09:46 pm
ಯುದ್ಧ ಪೀಡಿತ ಇರಾನ್ಗೆ ಕಾಶ್ಮೀರದಲ್ಲಿ ದೇಣಿಗೆ ಸಂಗ್...
23-03-26 11:33 am
25-03-26 08:44 pm
HK News Staffer
ಭಾರತೀಯ ನೌಕಾಪಡೆ ರಕ್ಷಣೆ, ಆತಂಕದಿಂದ ಪಾರಾಗಿದ್ದೇವೆ...
25-03-26 05:23 pm
ಟೋಲ್ ಪ್ಲಾಜಾಗಳ ಮೇಲ್ಛಾವಣಿಯಲ್ಲಿ ಸೌರ ವಿದ್ಯುತ್ ಘಟಕ...
25-03-26 03:49 pm
ಗುಡ್ಡದಲ್ಲಿ ಹೊಳೆ ಬರುತ್ತಾ? ನಿವೇಶನ ರಹಿತರ ಜಮೀನು ಹ...
25-03-26 12:15 pm
ಹಣಕಾಸು ಮಸೂದೆ ಮೇಲಿನ ಚರ್ಚೆ ; ರಾಷ್ಟ್ರೀಯ ಭದ್ರತೆ,...
24-03-26 09:29 pm
24-03-26 02:04 pm
HK News Staffer
ಸಾಮಾಜಿಕ ಜಾಲತಾಣದಲ್ಲಿ ಕೋಮುದ್ವೇಷ ಪ್ರಚೋದಿಸುವ ವಿಡಿ...
23-03-26 09:44 pm
ಪಂಪ್ವೆಲ್ - ಎಕ್ಕೂರಿನಲ್ಲಿ ಆಟೋದಲ್ಲಿ ಡ್ರಗ್ಸ್ ಮಾರಾ...
23-03-26 03:08 pm
ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇಯಲ್ಲಿ ಭೀಕರ ಅಪಘ...
23-03-26 11:17 am
ಬೆಂಗಳೂರಲ್ಲಿ ಅಪಾಯಕಾರಿ ರೀತಿಯಲ್ಲಿ ಲ್ಯಾಂಬೋರ್ಗಿನಿ...
22-03-26 09:44 pm