ಬ್ರೇಕಿಂಗ್ ನ್ಯೂಸ್
02-02-21 06:21 pm Mangalore Correspondent ಕರಾವಳಿ
ಮಂಗಳೂರು, ಫೆ.2: ಮಂಗಳೂರು ಮಹಾನಗರ ಪಾಲಿಕೆಯ ನಗರ ಯೋಜನಾ ವಿಭಾಗದ ಜಂಟಿ ನಿರ್ದೇಶಕರಾಗಿರುವ ಜಯರಾಜ್ ಮನೆ ಮತ್ತು ಕಚೇರಿ ಮೇಲೆ ದಾಳಿ ನಡೆಸಿರುವ ಎಸಿಬಿ ಅಧಿಕಾರಿಗಳು ಅಪಾರ ಪ್ರಮಾಣದ ಆಸ್ತಿಯನ್ನು ವಶಕ್ಕೆ ಪಡೆದಿದ್ದಾರೆ.
ಬಿಜೈ ಕಾಪಿಕಾಡಿನಲ್ಲಿ ಅಪಾರ್ಟ್ಮೆಂಟಿನಲ್ಲಿ ಒಂದು ಫ್ಲ್ಯಾಟ್, ಪಡೀಲಿನಲ್ಲಿ ಮತ್ತೊಂದು ಮನೆ, ಮತ್ತೆರಡು ಕಡೆ ನಿವೇಶನಗಳನ್ನು ಹೊಂದಿರುವುದು ಪತ್ತೆಯಾಗಿದೆ. ಅಲ್ಲದೆ, ಬಿಜೈನ ಮನೆಯಲ್ಲಿ 7.5 ಲಕ್ಷ ರೂ. ನಗದು ಮತ್ತು 1.5 ಕೋಟಿ ರೂ. ಮೊತ್ತದ ಡಿಡಿ ಇನ್ನಿತರ ಆಸ್ತಿ ದಾಖಲೆ ಪತ್ರ, ಪತ್ನಿಯ ಖಾತೆಯಲ್ಲಿ ಒಂದು ಕೋಟಿ ರೂ. ಹಣ ಹಾಗೂ ಪತ್ನಿಯ ಕೇರಳದ ಮನೆಯಲ್ಲಿ 160 ಗ್ರಾಮ್ ಚಿನ್ನಾಭರಣ ಪತ್ತೆಯಾಗಿದೆ.
ಜಯರಾಜ್ ಮೈಸೂರಿನಲ್ಲಿಯೂ ಮತ್ತೊಂದು ನಿವೇಶನ ಹೊಂದಿರುವುದು ಅಧಿಕಾರಿಗಳು ಪತ್ತೆ ಮಾಡಿದ್ದಾರೆ. ಕೇರಳದ ಮಾಹೆಯಲ್ಲಿ ಜಯರಾಜ್ ಪತ್ನಿ ವೃತ್ತಿಯಲ್ಲಿ ವೈದ್ಯೆಯಾಗಿದ್ದು, ಅಲ್ಲಿ ಕ್ವಾಟ್ರಸ್ ಹೊಂದಿದ್ದಾರೆ. ಅಲ್ಲಿನ ಮನೆಗೂ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದು, ದಾಖಲೆ ಪತ್ರಗಳನ್ನು ವಶಕ್ಕೆ ಪಡೆದಿದ್ದಾರೆ. ಜಯರಾಜ್ ಮೂಲತಃ ಕೇರಳದವನಾಗಿದ್ದು, ಕಳೆದ ಆರು ವರ್ಷಗಳಿಂದ ಮಂಗಳೂರಿನ ಮಹಾನಗರ ಪಾಲಿಕೆಯಲ್ಲಿ ಜಂಟಿ ನಿರ್ದೇಶಕನಾಗಿ ಕೆಲಸ ಮಾಡುತ್ತಿದ್ದಾನೆ.
Read: ಮಂಗಳೂರಿನಲ್ಲಿ ಎಸಿಬಿ ರೈಡ್ ; ಮಹಾನಗರ ಪಾಲಿಕೆಯ ಅಧಿಕಾರಿ ಮನೆ, ಕಚೇರಿ ಪರಿಶೀಲನೆ
The ACB officials have gathers more than three crores wealth in the Raid on MCC Joint Director Jayaraj here in Mangalore.
19-04-25 03:04 pm
HK Staff
Janivara, Shivamogga, Suspend: ಜನಿವಾರ ತೆಗೆಸಿದ...
19-04-25 12:24 pm
Bidar Cet Exam, Janivara issue: ಜನಿವಾರ ಹಾಕಿದ್...
18-04-25 05:38 pm
Tumkur, Tiptur, Kidnap, Protest: ಹಾಡಹಗಲೇ ಮಗಳ...
18-04-25 03:38 pm
Grace Ministry Bangalore, Budigere, Ark of th...
17-04-25 05:01 pm
18-04-25 02:21 pm
HK News Desk
ನ್ಯಾಷನಲ್ ಹೆರಾಲ್ಡ್ ಪ್ರಕರಣ ; ಸೋನಿಯಾ, ರಾಹುಲ್ ವಿರ...
16-04-25 03:54 pm
ಮುಂಬೈ- ದುಬೈ ಮಧ್ಯೆ ಅಂಡರ್ ವಾಟರ್ ಪ್ರಾಜೆಕ್ಟ್ ; ಎರ...
15-04-25 04:40 pm
Mumbai terror attack, Tahawwur Rana David He...
14-04-25 11:25 pm
14 ಸಾವಿರ ಕೋಟಿ ವಂಚನೆ ಎಸಗಿ ದೇಶ ಬಿಟ್ಟು ಹೋಗಿದ್ದ ಮ...
14-04-25 05:38 pm
19-04-25 06:19 pm
Mangaluru Correspondent
Mangalore Waqf protest, Traffic ACP Najma Far...
19-04-25 04:24 pm
Mangalore Bappanadu Mukii, Chariot Collapses;...
19-04-25 10:51 am
Mangalore Waqf protest, Adyar, Police: ವಕ್ಫ್...
18-04-25 10:17 pm
Mangalore Waqf Protest, Adyar, Police, Live:...
18-04-25 12:54 pm
19-04-25 11:01 am
Bangalore Correspondent
ರಾಣಾ ಬಳಿಕ ಮತ್ತೊಬ್ಬ ಮೋಸ್ಟ್ ವಾಂಟೆಡ್ ಖಲೀಸ್ತಾನಿ ಉ...
19-04-25 10:55 am
Mangalore Kuthar, Ullal Gang Rape, Arrest: ಕು...
18-04-25 10:59 pm
Hyderabad Murder, Mother suicide: ತೆಂಗಿನಕಾಯಿ...
18-04-25 08:14 pm
Dead Baby Found, Garbage, Bangalore crime: ಅಪ...
18-04-25 03:41 pm