ಬ್ರೇಕಿಂಗ್ ನ್ಯೂಸ್
02-02-21 06:21 pm Mangalore Correspondent ಕರಾವಳಿ
ಮಂಗಳೂರು, ಫೆ.2: ಮಂಗಳೂರು ಮಹಾನಗರ ಪಾಲಿಕೆಯ ನಗರ ಯೋಜನಾ ವಿಭಾಗದ ಜಂಟಿ ನಿರ್ದೇಶಕರಾಗಿರುವ ಜಯರಾಜ್ ಮನೆ ಮತ್ತು ಕಚೇರಿ ಮೇಲೆ ದಾಳಿ ನಡೆಸಿರುವ ಎಸಿಬಿ ಅಧಿಕಾರಿಗಳು ಅಪಾರ ಪ್ರಮಾಣದ ಆಸ್ತಿಯನ್ನು ವಶಕ್ಕೆ ಪಡೆದಿದ್ದಾರೆ.
ಬಿಜೈ ಕಾಪಿಕಾಡಿನಲ್ಲಿ ಅಪಾರ್ಟ್ಮೆಂಟಿನಲ್ಲಿ ಒಂದು ಫ್ಲ್ಯಾಟ್, ಪಡೀಲಿನಲ್ಲಿ ಮತ್ತೊಂದು ಮನೆ, ಮತ್ತೆರಡು ಕಡೆ ನಿವೇಶನಗಳನ್ನು ಹೊಂದಿರುವುದು ಪತ್ತೆಯಾಗಿದೆ. ಅಲ್ಲದೆ, ಬಿಜೈನ ಮನೆಯಲ್ಲಿ 7.5 ಲಕ್ಷ ರೂ. ನಗದು ಮತ್ತು 1.5 ಕೋಟಿ ರೂ. ಮೊತ್ತದ ಡಿಡಿ ಇನ್ನಿತರ ಆಸ್ತಿ ದಾಖಲೆ ಪತ್ರ, ಪತ್ನಿಯ ಖಾತೆಯಲ್ಲಿ ಒಂದು ಕೋಟಿ ರೂ. ಹಣ ಹಾಗೂ ಪತ್ನಿಯ ಕೇರಳದ ಮನೆಯಲ್ಲಿ 160 ಗ್ರಾಮ್ ಚಿನ್ನಾಭರಣ ಪತ್ತೆಯಾಗಿದೆ.



ಜಯರಾಜ್ ಮೈಸೂರಿನಲ್ಲಿಯೂ ಮತ್ತೊಂದು ನಿವೇಶನ ಹೊಂದಿರುವುದು ಅಧಿಕಾರಿಗಳು ಪತ್ತೆ ಮಾಡಿದ್ದಾರೆ. ಕೇರಳದ ಮಾಹೆಯಲ್ಲಿ ಜಯರಾಜ್ ಪತ್ನಿ ವೃತ್ತಿಯಲ್ಲಿ ವೈದ್ಯೆಯಾಗಿದ್ದು, ಅಲ್ಲಿ ಕ್ವಾಟ್ರಸ್ ಹೊಂದಿದ್ದಾರೆ. ಅಲ್ಲಿನ ಮನೆಗೂ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದು, ದಾಖಲೆ ಪತ್ರಗಳನ್ನು ವಶಕ್ಕೆ ಪಡೆದಿದ್ದಾರೆ. ಜಯರಾಜ್ ಮೂಲತಃ ಕೇರಳದವನಾಗಿದ್ದು, ಕಳೆದ ಆರು ವರ್ಷಗಳಿಂದ ಮಂಗಳೂರಿನ ಮಹಾನಗರ ಪಾಲಿಕೆಯಲ್ಲಿ ಜಂಟಿ ನಿರ್ದೇಶಕನಾಗಿ ಕೆಲಸ ಮಾಡುತ್ತಿದ್ದಾನೆ.
Read: ಮಂಗಳೂರಿನಲ್ಲಿ ಎಸಿಬಿ ರೈಡ್ ; ಮಹಾನಗರ ಪಾಲಿಕೆಯ ಅಧಿಕಾರಿ ಮನೆ, ಕಚೇರಿ ಪರಿಶೀಲನೆ
The ACB officials have gathers more than three crores wealth in the Raid on MCC Joint Director Jayaraj here in Mangalore.
16-09-26 01:51 pm
HK News Staffer
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
16-09-26 08:49 pm
HK News Desk
ಸೆ.18ರಂದು ಸಂಪುಟ ಸಭೆಗೆ ಗಣ್ಯರ ಆಗಮನ ; ಮಂಗಳೂರಿನ ಪ...
16-09-26 06:28 pm
Ramanath Rai, Mangalore, Tulu, Cabinet Meetin...
16-09-26 04:32 pm
U T Khader, Mangalore : ಅಂಗನವಾಡಿ ಮಕ್ಕಳ ಆಹಾರದ...
16-09-26 11:28 am
ಮಂಗಳೂರು ವಿವಿಯಲ್ಲೊಂದು ಅನಧಿಕೃತ ಸಂಘ ; ವಿದ್ಯಾರ್ಥಿ...
15-09-26 09:18 pm
16-09-26 11:18 am
HK News Staffer
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm