ಬ್ರೇಕಿಂಗ್ ನ್ಯೂಸ್
03-02-21 10:38 am Mangalore Correspondent ಕರಾವಳಿ
ಸುಬ್ರಹ್ಮಣ್ಯ, ಫೆ.3: ಕುಕ್ಕೆ ಸುಬ್ರಹ್ಮಣ್ಯ ಸಮೀಪದ ಕೈಕಂಬ ಎಂಬಲ್ಲಿ ಮನೆಯ ಟಾಯ್ಲೆಟ್ ಕೋಣೆಯ ಒಳಗೆ ಚಿರತೆ ಮತ್ತು ನಾಯಿ ಬಂಧಿಯಾಗಿದ್ದು ಸಾರ್ವಜನಿಕರ ಕುತೂಹಲಕ್ಕೆ ಕಾರಣವಾಗಿದೆ.
ಸುಬ್ರಹ್ಮಣ್ಯ ಸಮೀಪದ ಕೈಕಂಬ ರೇಗಪ್ಪ ಎಂಬವರ ಮನೆಯಲ್ಲಿ ಘಟನೆ ನಡೆದಿದೆ. ಮನೆಯ ನಾಯಿಯನ್ನು ಹಿಡಿಯಲು ಚಿರತೆ ಓಡಿಸಿಕೊಂಡು ಬಂದಿದ್ದು ನಾಯಿ ಹೆದರಿ ಟಾಯ್ಲೆಟ್ ಕೋಣೆಗೆ ನುಗ್ಗಿದೆ. ಅಟ್ಟಿಸಿಕೊಂಡು ಹೋದ ಚಿರತೆಯೂ ಅದರ ಒಳಕ್ಕೆ ಹೋಗಿದೆ. ಅಷ್ಟರಲ್ಲಿ ಮನೆಯ ಮಹಿಳೆ ಹಿಂಬಾಲಿಸಿಕೊಂಡು ಬಂದಿದ್ದು ಟಾಯ್ಲೆಟ್ ಬಾಗಿಲು ಹಾಕಿದ್ದಾರೆ.


ಹೀಗಾಗಿ ಚಿರತೆ ಮತ್ತು ನಾಯಿ ಎರಡೂ ಟಾಯ್ಲೆಟ್ ಒಳಗೆ ಸಿಕ್ಕಿಬಿದ್ದಿದೆ. ನಾಯಿ ಭಯದಿಂದ ನಡುಗುತ್ತಿದ್ದರೆ, ಚಿರತೆ ಆರಾಮದಲ್ಲಿ ಮಲಗಿಬಿಟ್ಟಿದೆ. ಬಳಿಕ ಸ್ಥಳೀಯರು ಸೇರಿ, ಅರಣ್ಯ ಇಲಾಖೆ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ. ಅರಿವಳಿಕೆ ನೀಡಿ ಚಿರತೆಯನ್ನು ಹಿಡಿಯಲು ಅಧಿಕಾರಿಗಳು ಸಿದ್ಧತೆ ನಡೆಸಿದ್ದಾರೆ.
ಇನ್ನು ಸಾರ್ವಜನಿಕರು ಸ್ಥಳಕ್ಕೆ ಜಮಾಯಿಸಿದ್ದು, ಚಿರತೆಯನ್ನು ಕೆರಳಿಸದಂತೆ ಅರಣ್ಯ ಅಧಿಕಾರಿಗಳು ವಿನಂತಿ ಮಾಡಿದ್ದಾರೆ. ಸ್ಥಳದಲ್ಲಿ ಸುಬ್ರಹ್ಮಣ್ಯ ಪೊಲೀಸರು ಭದ್ರತೆ ಏರ್ಪಡಿಸಿದ್ದಾರೆ.
Video:
A Cheetah which was chasing a dog for hunt finally ended up sticking in the toilet of a house in Subramanya, Mangalore. The forest officials have rushed to the spot.
16-09-26 01:51 pm
HK News Staffer
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
16-09-26 08:49 pm
HK News Desk
ಸೆ.18ರಂದು ಸಂಪುಟ ಸಭೆಗೆ ಗಣ್ಯರ ಆಗಮನ ; ಮಂಗಳೂರಿನ ಪ...
16-09-26 06:28 pm
Ramanath Rai, Mangalore, Tulu, Cabinet Meetin...
16-09-26 04:32 pm
U T Khader, Mangalore : ಅಂಗನವಾಡಿ ಮಕ್ಕಳ ಆಹಾರದ...
16-09-26 11:28 am
ಮಂಗಳೂರು ವಿವಿಯಲ್ಲೊಂದು ಅನಧಿಕೃತ ಸಂಘ ; ವಿದ್ಯಾರ್ಥಿ...
15-09-26 09:18 pm
16-09-26 11:18 am
HK News Staffer
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm