ಬ್ರೇಕಿಂಗ್ ನ್ಯೂಸ್
03-02-21 12:20 pm Mangalore Correspondent ಕರಾವಳಿ
ಮಂಗಳೂರು, ಫೆ.3 : ಮಂಗಳೂರು ನಗರ ಹೊರವಲಯ ಉಳ್ಳಾಲದ ನರ್ಸಿಂಗ್ ಕಾಲೇಜು ಒಂದರಲ್ಲಿ 40 ವಿದ್ಯಾರ್ಥಿಗಳಿಗೆ ಕೊರೋನಾ ಪಾಸಿಟಿವ್ ಕಂಡುಬಂದಿದೆ.
ಉಳ್ಳಾಲದ ಆಲಿಯಾ ನರ್ಸಿಂಗ್ ಕಾಲೇಜಿನಲ್ಲಿ 100 ವಿದ್ಯಾರ್ಥಿಗಳನ್ನು ಪರೀಕ್ಷೆಗೆ ಒಳಪಡಿಸಿದ್ದು ಈ ಪೈಕಿ 40 ವಿದ್ಯಾರ್ಥಿಗಳಿಗೆ ಕೊರೋನಾ ಪಾಸಿಟಿವ್ ಕಂಡುಬಂದಿದೆ. 40 ವಿದ್ಯಾರ್ಥಿಗಳು ಕೂಡ ಕೇರಳದಿಂದ ಶಿಕ್ಷಣಕ್ಕಾಗಿ ಬಂದಿದ್ದವರು ಎನ್ನುವುದು ಇಲ್ಲಿ ವಿಶೇಷ.
ವಿದ್ಯಾರ್ಥಿಗಳು ಕಾಲೇಜಿನ ಹಾಸ್ಟೆಲ್ ನಲ್ಲೇ ಉಳಿದುಕೊಂಡು ನರ್ಸಿಂಗ್ ಶಿಕ್ಷಣ ಪಡೆಯುತ್ತಿದ್ದರು. ಸದ್ಯ ಬಹಳಷ್ಟು ಮಂದಿ ವಿದ್ಯಾರ್ಥಿಗಳಿಗೆ ಕೊರೊನಾ ಪಾಸಿಟಿವ್ ಕಂಡುಬಂದಿದ್ದರಿಂದ ಕಾಲೇಜು ಮತ್ತು ಹಾಸ್ಟೆಲ್ ಅನ್ನು ಸೀಲ್ ಡೌನ್ ಮಾಡಿದ್ದು ಪ್ರವೇಶ ನಿರ್ಬಂಧಿಸಲಾಗಿದೆ.

ಆ ಜಾಗವನ್ನು ಕಂಟೈನ್ ಮೆಂಟ್ ಝೋನ್ ಆಗಿ ಜಿಲ್ಲಾಡಳಿತ ಘೋಷಿಸಿ ನಿರ್ಬಂಧ ಹೇರಿದೆ. ಅಲ್ಲಿನ ವಿದ್ಯಾರ್ಥಿಗಳು ಮತ್ತು ಸಿಬಂದಿ ಹೊರಬರುವಂತಿಲ್ಲ. ಅಲ್ಲಿಗೆ ಹೊರಗಿನ ಸಿಬಂದಿಯಾಗಲೀ, ವಿದ್ಯಾರ್ಥಿಗಳಾಗಲೀ ಹೋಗುವಂತಿಲ್ಲ.


ಇತ್ತೀಚಿನ ದಿನಗಳಲ್ಲಿ ಮಂಗಳೂರಿನಲ್ಲಿ ಕೊರೊನಾ ಪಾಸಿಟಿವ್ ಆಗುವುದು ತುಂಬ ಕಡಿಮೆಯಾಗಿತ್ತು. ಕೇರಳದಲ್ಲಿ ಭಾರೀ ಹೆಚ್ಚು ಹರಡುವಿಕೆ ಇರುವುದರಿಂದ ಅಲ್ಲಿಂದ ಬಂದಿರುವ ವಿದ್ಯಾರ್ಥಿಗಳನ್ನು ಪರೀಕ್ಷೆ ಮಾಡಲಾಗಿತ್ತು.
40 Students of a Nursing College have been tested Covid positive in the Hostel in Ullal. The health department has seal downed the hostel and the nursing college.
16-09-26 01:51 pm
HK News Staffer
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
16-09-26 08:49 pm
HK News Desk
ಸೆ.18ರಂದು ಸಂಪುಟ ಸಭೆಗೆ ಗಣ್ಯರ ಆಗಮನ ; ಮಂಗಳೂರಿನ ಪ...
16-09-26 06:28 pm
Ramanath Rai, Mangalore, Tulu, Cabinet Meetin...
16-09-26 04:32 pm
U T Khader, Mangalore : ಅಂಗನವಾಡಿ ಮಕ್ಕಳ ಆಹಾರದ...
16-09-26 11:28 am
ಮಂಗಳೂರು ವಿವಿಯಲ್ಲೊಂದು ಅನಧಿಕೃತ ಸಂಘ ; ವಿದ್ಯಾರ್ಥಿ...
15-09-26 09:18 pm
16-09-26 11:18 am
HK News Staffer
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm