ಬ್ರೇಕಿಂಗ್ ನ್ಯೂಸ್
03-02-21 05:08 pm Mangalore Correspondent ಕರಾವಳಿ
ಮಂಗಳೂರು, ಫೆ.3: ಕನ್ನಡ ಕಿರುತೆರೆ ಮತ್ತು ತುಳು ಸಿನಿಮಾಗಳಲ್ಲಿ ನಟಿಸುತ್ತಿರುವ ಶೋಭರಾಜ್ ಪಾವೂರು ವಿರುದ್ಧ ಮೋದಿ ಅಭಿಮಾನಿಗಳು ಮುಗಿಬಿದ್ದಿದ್ದಾರೆ. ಪೆಟ್ರೋಲ್ ದರ ವಿಪರೀತ ಏರಿಕೆಯಾಗಿರುವ ಬಗ್ಗೆ ಶೋಭರಾಜ್ ಫೇಸ್ಬುಕ್ ನಲ್ಲಿ ಮಾಡಿದ್ದ ಪೋಸ್ಟಿಗೆ ವಿರುದ್ಧವಾಗಿ ಮೋದಿ ಅಭಿಮಾನಿಗಳು ಬೆದರಿಕೆ, ಆಕ್ರೋಶ ವ್ಯಕ್ತಪಡಿಸಿದ್ದಾರೆ.
ನಮೋ, ನಮಗೆ ಮೋಸ, ಪೆಟ್ರೋಲ್ ಧಗ ಧಗ ಎಂದು ಶೋಭರಾಜ್ ಫೇಸ್ಬುಕ್ ನಲ್ಲಿ ಪೋಸ್ಟ್ ಮಾಡಿ, ಬಜೆಟ್ ನಲ್ಲಿ ಮತ್ತೆ ತೈಲ ದರದ ಮೇಲೆ ಸೆಸ್ ವಿಧಿಸಿರುವುದನ್ನು ವಿರೋಧಿಸಿದ್ದರು. ಈ ಬಗ್ಗೆ ಕರಾವಳಿಯ ಮೋದಿ ಅಭಿಮಾನಿಗಳು ಮೈಪರಚಿಕೊಂಡವರ ರೀತಿ ವರ್ತಿಸಿದ್ದಾರೆ.
ಆಕ್ರೋಶ ಕೇಳಿಬರುತ್ತಿದ್ದಂತೆ, ತನ್ನ ಹಳೆಯ ಪೋಸ್ಟನ್ನು ಡಿಲೀಟ್ ಮಾಡಿದ್ದ ಶೋಭರಾಜ್ ತುಳುವಿನಲ್ಲಿ ಮತ್ತೆ ಪೋಸ್ಟ್ ಮಾಡಿದ್ದರು. ನಾನು ನನ್ನ ಅಭಿಪ್ರಾಯವನ್ನು ಹೇಳಿದ್ದೇನೆ. ಅಷ್ಟಕ್ಕೂ ನನ್ನ ಪೋಸ್ಟ್ ನಿಂದ ತಪ್ಪಾಗಿದ್ದರೆ ಕ್ಷಮಿಸಿ ಎಂದಿದ್ದಾರೆ. ಆದರೆ, ಮೋದಿ ಅಭಿಮಾನಿಗಳ ಆಕ್ರೋಶ ಕಡಿಮೆಯಾಗಿಲ್ಲ. ಕೆಲವರು ನೇರವಾಗಿ ನೋಡಿಕೊಳ್ಳುತ್ತೇವೆಂದು ಬೆದರಿಕೆ ಹಾಕಿದರೆ, ಇನ್ನು ಕೆಲವರು ನಿನ್ನ ಸಿನಿಮಾ ಏನಾಗುತ್ತದೆ ನೋಡುತ್ತಿರು ಅಂತ ಟೀಕೆ ಮಾಡಿದ್ದಾರೆ. ಮತ್ತೆ ಕೆಲವರು ವ್ಯಂಗ್ಯವಾಗಿ ಅಣಕಿಸಿಯೂ ಟೀಕೆ ಮಾಡಿದ್ದಾರೆ.
ಇವೆಲ್ಲ ಆಕ್ರೋಶ ಕೇಳಿಬಂದ ಬಳಿಕ ಶೋಭರಾಜ್ ಫೇಸ್ಬುಕ್ ನಲ್ಲಿ ತಣ್ಣಗಾಗಿದ್ದಾರೆ. ಮಂಗಳೂರು ಮೂಲದ ಪ್ರತಿಭಾವಂತ ನಟನಾಗಿರುವ ಶೋಭರಾಜ್, ಕನ್ನಡ ಕಿರುತೆರೆಯಲ್ಲಿ ಮಿಂಚುತ್ತಿದ್ದಾರೆ. ಜೊತೆಗೆ ತುಳು ಚಿತ್ರಗಳಲ್ಲಿಯೂ ನಟಿಸುತ್ತಿದ್ದಾರೆ. ಹುಬ್ಲಿ ಹುಡ್ಗ , ಮಂಗಳೂರು ಹುಡ್ಗಿ ಧಾರಾವಾಹಿಯಲ್ಲಿ ಹುಡುಗಿಯ ತಂದೆಯ ಪಾತ್ರ ಶೋಭರಾಜ್ ಗೆ ಖ್ಯಾತಿ ತಂದುಕೊಟ್ಟಿತ್ತು.
Mangalore Tulu Actor and Director Shobraj Pavoor Lands into Controversy after his post on Fuel Prices and PM Modi turns into Controversy.
09-06-25 02:00 pm
HK News Desk
Suhas Shetty Murder, NIA, Home Minister: ಸುಹಾ...
09-06-25 12:35 pm
ಕಾಲ್ತುಳಿತ ಸಂತ್ರಸ್ತರಿಗೆ ಒಂದು ತಿಂಗಳ ವೇತನ ಬಿಟ್ಟು...
08-06-25 06:03 pm
Bhaskar Rao, Cm Siddaramaiah, DK Shivakumar:...
07-06-25 08:04 pm
Bjp, CM Siddaramaiah, DK Shivakumar: ಸಿಎಂ ಸಿದ...
07-06-25 06:57 pm
07-06-25 09:54 pm
HK News Desk
Starlink, Elon Musk: ಇಂಟರ್ನೆಟ್ ಸಿಗದ ಹಳ್ಳಿಗಳಿಗ...
07-06-25 07:10 pm
ಜಗತ್ತಿನ ಅತಿ ಎತ್ತರದ ರೈಲ್ವೇ ಸೇತುವೆ ಉದ್ಘಾಟಿಸಿದ ಮ...
06-06-25 11:08 pm
ತಂದೆ ಮುಸ್ಲಿಂ - ತಾಯಿ ಹಿಂದು ; ಮಗನಿಗೆ ಇಸ್ಲಾಂ ಅನು...
05-06-25 07:54 pm
30 ಅಡಿ ಉದ್ದದ ಅತಿ ವಿರಳ ದೇವರ ಮೀನು ತಮಿಳುನಾಡಿನಲ್ಲ...
04-06-25 05:05 pm
08-06-25 10:51 pm
Mangalore Correspondent
Suhas Sheety Murder, NIA, Mangalore: ಸುಹಾಸ್ ಶ...
08-06-25 05:24 pm
ಮುಸ್ಲಿಂ ವಾಟ್ಸಪ್ ಗ್ರೂಪಿನಲ್ಲಿ ಸ್ಪೀಕರ್ ಖಾದರ್, ಸಿ...
07-06-25 11:02 pm
Siddaramaiah, DK Shivakumar, CT Ravi: ಕಾಲ್ತುಳ...
07-06-25 09:15 pm
Ct Ravi, Mangalore, BJP: ರೋಗಕ್ಕೆ ಮದ್ದು ಕೊಡದ ಹ...
07-06-25 08:48 pm
08-06-25 10:29 pm
HK News Desk
ಸ್ಟಾಕ್ ಮಾರ್ಕೆಟ್ ಹುಚ್ಚಾಟ ; ಬ್ಯಾಂಕಿನ ಹಿರಿಯ ಗ್ರಾ...
08-06-25 03:59 pm
ಆನ್ಲೈನ್ ಟ್ರೇಡಿಂಗ್ನಲ್ಲಿ ಹಣ ಹೂಡಿಕೆ ; ಇನ್ ಸ್ಟಾ...
08-06-25 02:58 pm
Mangalore Crime, Yeyyadi Stabbing, Bar, Polic...
07-06-25 10:39 pm
Mangalore Murder, Crime, Rahiman: ಅಬ್ದುಲ್ ರಹಿ...
03-06-25 10:25 pm