ಬ್ರೇಕಿಂಗ್ ನ್ಯೂಸ್
04-02-21 05:03 pm Mangalore Correspondent ಕರಾವಳಿ
ಮಂಗಳೂರು, ಫೆ.4 : ಇಲ್ಲಿನ ಬೈಕಂಪಾಡಿಯಲ್ಲಿ ಇರುವ ಮಂಗಳೂರು ಎಪಿಎಂಸಿ ಯಾರ್ಡಿನ ಗೋದಾಮು ಹಂಚಿಕೆಯ ಪ್ರಕ್ರಿಯೆಗೆ ರಾಜ್ಯ ಹೈಕೋರ್ಟ್ ತಡೆಯಾಜ್ಞೆ ನೀಡಿದೆ.
ಮಂಗಳೂರು ಸೆಂಟ್ರಲ್ ಮಾರ್ಕೆಟ್ನಲ್ಲಿದ್ದ ಹಣ್ಣು ಮತ್ತು ತರಕಾರಿ ಸಹಿತ ಸುಮಾರು 200ಕ್ಕೂ ಅಧಿಕ ವ್ಯಾಪಾರಿಗಳಿಗೆ 390 ಗೋದಾಮುಗಳನ್ನು ಹಂಚಿಕೆ ಮಾಡಲಾಗಿತ್ತು. ಜೇಷ್ಠತೆಯ ಆಧಾರದ ಹಂಚಿಕೆಯಲ್ಲಿ ಆಗಿರುವ ಲೋಪಗಳು ಮತ್ತು ವ್ಯಾಪಾರಕ್ಕೆ ಯೋಗ್ಯವಲ್ಲದ ಗೋದಾಮುಗಳನ್ನು ಹಂಚಿಕೆ ಮಾಡಿರುವುದು, ಪರಿಶಿಷ್ಟ ಜಾತಿ/ಪಂಗಡಕ್ಕೆ ಮೀಸಲಿಟ್ಟಿರುವ ಗೋದಾಮುಗಳನ್ನು ನಿಯಮಬಾಹಿರವಾಗಿ ಸಾಮಾನ್ಯ ವರ್ಗದ ಬಲಾಢ್ಯ ವರ್ತಕರಿಗೆ ಹಂಚಿಕೆ ಮಾಡಿರುವುದು, ಕಾರ್ನರ್ ಅಂಗಡಿಗಳನ್ನು ಹರಾಜಿಗಿಡದೆ ನೇರವಾಗಿ ಹಂಚಿಕೆ ಮಾಡಲಾಗಿದೆ ಎಂದು ಆರೋಪಿಸಿದ್ದ ಮಂಗಳೂರು ಎಪಿಎಂಸಿ ವರ್ತಕರ ಸಂಘವು ಮಂಗಳೂರು ಎಪಿಎಂಸಿ ಅಧಿಕಾರಿಗಳ ಕ್ರಮವನ್ನು ಪ್ರಶ್ನಿಸಿ ಹೈಕೋರ್ಟ್ನಲ್ಲಿ ದಾವೆ ಹೂಡಿತ್ತು.

ಅದಲ್ಲದೆ ಎಪಿಎಂಸಿಯ ಸುಮಾರು 170ಕ್ಕೂ ಅಧಿಕ ವರ್ತಕರು, ನಿಗದಿತ ಡಿಡಿ ಪಾವತಿಸದೆ ಗೋದಾಮು ಹಂಚಿಕೆ ಪ್ರಕ್ರಿಯೆಯನ್ನು ವಿರೋಧಿಸಿ ಕಾನೂನು ಹೋರಾಟ ನಡೆಸುವ ತೀರ್ಮಾನ ಕೈಗೊಂಡಿದ್ದರು.
ದೂರಿನಂತೆ ವಿಚಾರಣೆಗೆ ಕೈಗೆತ್ತಿಕೊಂಡ ಹೈಕೋರ್ಟ್ ಮಂಗಳೂರು ಎಪಿಎಂಸಿ ಅಧಿಕಾರಿಗಳ ಲೋಪವನ್ನು ಗುರುತಿಸಿ ಗೋದಾಮು ಹಂಚಿಕೆ ಪ್ರಕ್ರಿಯೆಗೆ ತಡೆಯಾಜ್ಞೆ ನೀಡಿ ಆದೇಶ ನೀಡಿದೆ.
ಗೋದಾಮು ಹಂಚಿಕೆ ಪ್ರಕ್ರಿಯೆಗೆ ರಾಜ್ಯ ಹೈಕೋರ್ಟ್ ನೀಡಿದ ತೀರ್ಪನ್ನು ಮಂಗಳೂರು ಎಪಿಎಂಸಿ ವರ್ತಕರ ಸಂಘದ ಅಧ್ಯಕ್ಷ ಭರತ್ ರಾಜ್ ಮತ್ತು ಪ್ರಧಾನ ಕಾರ್ಯದರ್ಶಿ ಬಿ.ಕೆ.ಇಮ್ತಿಯಾಝ್ ಸ್ವಾಗತಿಸಿದ್ದಾರೆ. ವರ್ತಕರಿಗೆ ನ್ಯಾಯ ಸಿಗುವವರೆಗೆ ಹೋರಾಟ ಮುಂದುವರಿಯಲಿದೆ ಎಂದು ತಿಳಿಸಿದ್ದಾರೆ.
Mangalore Irregularities in distribution of cashews by ampc the district court issues stay order on Apmc.
06-11-25 07:34 pm
Bangalore Correspondent
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
ಕೇಂದ್ರ ಜಿಎಸ್ಟಿ ದರ ಇಳಿಸಿದ ಬೆನ್ನಲ್ಲೇ ನಂದಿನಿ ತುಪ...
05-11-25 06:15 pm
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
07-11-25 11:33 am
HK News Desk
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
07-11-25 02:18 pm
Mangalore Correspondent
70 ಅನಾಥ ಶವಗಳ ಬಗ್ಗೆ ಪ್ರತ್ಯೇಕ ಎಫ್ಐಆರ್ ದಾಖಲಿಸಿ ತ...
07-11-25 02:08 pm
ತಯಾರಿಕಾ ನ್ಯೂನತೆಯುಳ್ಳ ಇನೋವಾ ಕಾರು ಮಾರಾಟ ; ಬಲ ಬದ...
07-11-25 11:41 am
ನ.9ರಂದು ಕೊಟ್ಟಾರದಲ್ಲಿ ಎಸ್.ಕೆ ಗೋಲ್ಡ್ ಸ್ಮಿತ್ ಸೊಸ...
06-11-25 10:50 pm
ಜೈಲ್ ಜಾಮರ್ ನಿಂದ ಸುತ್ತಮುತ್ತ ನೆಟ್ವರ್ಕ್ ಸಮಸ್ಯೆ ;...
06-11-25 12:51 pm
06-11-25 10:59 pm
Mangalore Correspondent
ಪ್ರೇಮ ನಿರಾಕರಣೆ ; ಯುವಕನ ಹೆಸರಲ್ಲಿ ಕರ್ನಾಟಕ, ತಮಿಳ...
06-11-25 08:20 pm
ಥಾಯ್ಲೇಂಡ್ ದೇಶದಲ್ಲಿ ಉದ್ಯೋಗಕ್ಕೆ ತೆರಳಿ ಅಲೆದಾಟ ;...
06-11-25 02:08 pm
ಮದುವೆಯಾಗಿಲ್ಲ, ಹುಡುಗ ಸೆಟ್ ಆಗುತ್ತಿಲ್ಲ ಎಂದು ಜ್ಯೋ...
05-11-25 09:39 pm
ಇಪಿಎಫ್ಒ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಭಾರೀ...
05-11-25 05:27 pm