ಬ್ರೇಕಿಂಗ್ ನ್ಯೂಸ್
05-02-21 03:48 pm Mangalore Correspondent ಕರಾವಳಿ
ಉಳ್ಳಾಲ, ಫೆ.5: ದೇರಳಕಟ್ಟೆಯ ಕೆ.ಎಸ್. ಹೆಗ್ಢೆ ಆಸ್ಪತ್ರೆ ಮುಂಭಾಗದಲ್ಲಿ ರಾಜ್ಯದ ಪ್ರಭಾವಿ ಎಂಎಲ್ಸಿ ಒಬ್ಬರು ಬೃಹತ್ ಕಟ್ಟಡ ನಿರ್ಮಿಸುತ್ತಿದ್ದು ರಸ್ತೆಗೆ ಹಾಕಿದ್ದ ಸಂಚಾರಿ ಸೂಚನಾ ಫಲಕವನ್ನೇ ಮುರಿದು ಗೇಟ್ ಮಾಡಿಕೊಂಡಿದ್ದಾರೆ.
ಸೂಚನಾ ಫಲಕದ ಸ್ಥಂಭಗಳನ್ನು ಮುರಿದ ಬಿಲ್ಡರ್ ಗಳು ಖಾಸಗಿ ಪ್ರದೇಶಕ್ಕೆ ಗೇಟ್ ಆಗಿ ಬಳಸಿದ್ದಾರೆ. ಪೊಲೀಸ್ ಇಲಾಖೆಗೆ ಸೇರಿದ ಸಾರ್ವಜನಿಕ ಆಸ್ತಿಯನ್ನೇ ಮುರಿದು ಖಾಸಗಿ ಪ್ರದೇಶಕ್ಕೆ ಕಂಪೌಂಡ್ ಗೇಟನ್ನಾಗಿಸಿದ್ದು ಸ್ಥಳೀಯರ ಆಕ್ರೋಶಕ್ಕೆ ಕಾರಣವಾಗಿದೆ.


ಈ ಪ್ರದೇಶದಲ್ಲಿ ಟ್ರಾಫಿಕ್ ಪೊಲೀಸರು ನಿಂತು ನಿತ್ಯವೂ ಸಂಚಾರ ನಿಯಮ ಉಲ್ಲಂಘಿಸಿದವರಿಗೆ ಕೇಸು ಜಡಿಯುತ್ತಾರೆ. ಪ್ರಭಾವಿ ಖಾಸಗಿ ಬಿಲ್ಡರ್ಗಳು ಈ ರೀತಿ ಸಂಚಾರಿ ಸೂಚನಾ ಫಲಕಗಳನ್ನೇ ಮುರಿದು ತಮ್ಮ ಖಾಸಗಿ ಪ್ರದೇಶಕ್ಕೆ ತಡೆ ಬೇಲಿ ಮಾಡಿರುವುದು ಟ್ರಾಫಿಕ್ ಪೊಲೀಸರಿಗೆ ಕಂಡರೂ ಕಾಣದಂತಿದ್ದಾರೆ.
Builder Destructs Government Assets on the road side made for public and uses them for personal use at Derlakatte in Mangalore.
27-06-26 08:31 pm
HK News Staffer
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
ಆರ್ಎಸ್ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದ...
26-06-26 08:30 pm
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
ಇಷ್ಟೆಲ್ಲಾ ಅಲ್ಲೋಲ ಕಲ್ಲೋಲಕ್ಕೆ ಶೋಭಾ ಕರಂದ್ಲಾಜೆ ನೇ...
25-06-26 09:10 pm
27-06-26 09:10 pm
HK News Staffer
40 ಸೆಕೆಂಡ್ ನಲ್ಲಿ ಎರಡು ಬಾರಿ ಭೂಕಂಪ ; ತತ್ತರಿಸಿ ಹ...
25-06-26 12:13 pm
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
27-06-26 08:01 pm
HK News Staffer
ಬೆಂಗಳೂರಿನಿಂದ ಪ್ರಿಯತಮೆಯ ಅಪಹರಣ ; ಅಂಕೋಲಾಕ್ಕೆ ಹೋಗ...
27-06-26 04:23 pm
ಬೆಂಗಳೂರಿನಲ್ಲಿ ಅಕ್ರಮ ಹಣದ ಭಾರಿ ಬೇಟೆ ; ಕುರುಬರಹಳ್...
27-06-26 04:19 pm
ಮಂತ್ರಾಲಯ ಯಾತ್ರೆ ಮಧ್ಯೆ ಯಮನಂತೆ ನುಗ್ಗಿದ ಲಾರಿ! ಡಿ...
27-06-26 11:46 am
Mangalore, Police, criminial escapes: ಪಾಂಡೇಶ್...
27-06-26 10:54 am