ಬ್ರೇಕಿಂಗ್ ನ್ಯೂಸ್
05-02-21 03:48 pm Mangalore Correspondent ಕರಾವಳಿ
ಉಳ್ಳಾಲ, ಫೆ.5: ದೇರಳಕಟ್ಟೆಯ ಕೆ.ಎಸ್. ಹೆಗ್ಢೆ ಆಸ್ಪತ್ರೆ ಮುಂಭಾಗದಲ್ಲಿ ರಾಜ್ಯದ ಪ್ರಭಾವಿ ಎಂಎಲ್ಸಿ ಒಬ್ಬರು ಬೃಹತ್ ಕಟ್ಟಡ ನಿರ್ಮಿಸುತ್ತಿದ್ದು ರಸ್ತೆಗೆ ಹಾಕಿದ್ದ ಸಂಚಾರಿ ಸೂಚನಾ ಫಲಕವನ್ನೇ ಮುರಿದು ಗೇಟ್ ಮಾಡಿಕೊಂಡಿದ್ದಾರೆ.
ಸೂಚನಾ ಫಲಕದ ಸ್ಥಂಭಗಳನ್ನು ಮುರಿದ ಬಿಲ್ಡರ್ ಗಳು ಖಾಸಗಿ ಪ್ರದೇಶಕ್ಕೆ ಗೇಟ್ ಆಗಿ ಬಳಸಿದ್ದಾರೆ. ಪೊಲೀಸ್ ಇಲಾಖೆಗೆ ಸೇರಿದ ಸಾರ್ವಜನಿಕ ಆಸ್ತಿಯನ್ನೇ ಮುರಿದು ಖಾಸಗಿ ಪ್ರದೇಶಕ್ಕೆ ಕಂಪೌಂಡ್ ಗೇಟನ್ನಾಗಿಸಿದ್ದು ಸ್ಥಳೀಯರ ಆಕ್ರೋಶಕ್ಕೆ ಕಾರಣವಾಗಿದೆ.


ಈ ಪ್ರದೇಶದಲ್ಲಿ ಟ್ರಾಫಿಕ್ ಪೊಲೀಸರು ನಿಂತು ನಿತ್ಯವೂ ಸಂಚಾರ ನಿಯಮ ಉಲ್ಲಂಘಿಸಿದವರಿಗೆ ಕೇಸು ಜಡಿಯುತ್ತಾರೆ. ಪ್ರಭಾವಿ ಖಾಸಗಿ ಬಿಲ್ಡರ್ಗಳು ಈ ರೀತಿ ಸಂಚಾರಿ ಸೂಚನಾ ಫಲಕಗಳನ್ನೇ ಮುರಿದು ತಮ್ಮ ಖಾಸಗಿ ಪ್ರದೇಶಕ್ಕೆ ತಡೆ ಬೇಲಿ ಮಾಡಿರುವುದು ಟ್ರಾಫಿಕ್ ಪೊಲೀಸರಿಗೆ ಕಂಡರೂ ಕಾಣದಂತಿದ್ದಾರೆ.
Builder Destructs Government Assets on the road side made for public and uses them for personal use at Derlakatte in Mangalore.
09-05-26 10:41 pm
HK News Desk
12ನೇ ಶತಮಾನದ ಕಾಕತೀಯರ ಕಾಲದ ಪ್ರಾಚೀನ ಶಿವ ದೇಗುಲ ಧ್...
08-05-26 08:05 pm
ಕಲಬುರಗಿ ಪೊಲೀಸರ ‘ಆಪರೇಷನ್ ಭರವಸೆ’ ಸಕ್ಸಸ್; 2 ತಿಂಗ...
08-05-26 12:21 pm
IPS Ramachandra Rao: ಸರ್ಕಾರಿ ಕಚೇರಿಯಲ್ಲೇ ತುಂಟಾ...
07-05-26 03:10 pm
ಇರು ಅಂದ್ರೆ ಇರ್ತೀನಿ, ಹೈಕಮಾಂಡ್ ಮಾತನ್ನಷ್ಟೇ ಕೇಳ್ತ...
06-05-26 07:41 pm
10-05-26 12:26 pm
HK News Staffer
ತಮಿಳುನಾಡನ್ನು ದೇವರೇ ಕಾಪಾಡಬೇಕು ; ಟಿವಿಕೆ ಗ್ಯಾರಂಟ...
09-05-26 12:06 pm
ಭಾರತದ ಆಪರೇಷನ್ ಸಿಂಧೂರ್ ಕಾರ್ಯಾಚರಣೆ ; ಶತ್ರುರಾಷ್ಟ...
09-05-26 11:14 am
ಬಂಗಾಳದಲ್ಲಿ ಕೇಸರಿ ಯುಗಾರಂಭ ; ಮೊದಲ ಬಿಜೆಪಿ ಸಿಎಂ ಆ...
08-05-26 06:45 pm
ದ್ರಾವಿಡರ ನಾಡಲ್ಲಿ ದಳಪತಿ ವಿಜಯ್ ಸರ್ಕಾರ್ ! ಮ್ಯಾಜಿ...
08-05-26 06:38 pm
09-05-26 11:51 pm
Mangalore Correspondent
ಮಂಜೇಶ್ವರ ಕ್ಷೇತ್ರ ; ಸಿಪಿಎಂ ಅಭ್ಯರ್ಥಿಗೆ ಇತಿಹಾಸದಲ...
09-05-26 02:15 pm
ಮನೆ ಕಳ್ಳತನ ತಡೆಗೆ ಉಡುಪಿ ಪೊಲೀಸರ ಹೊಸ ಹೆಜ್ಜೆ ; “ಲ...
09-05-26 02:13 pm
Kuthar, Mangalore, UT Khader: ಕುತ್ತಾರಿನಲ್ಲಿ ಕ...
08-05-26 10:33 pm
ಸುತ್ತಿ ಬಳಸಿ ಓಡಾಟಕ್ಕೆ ಬೀಳಲಿದೆ ಬ್ರೇಕ್ ; ಮಂಗಳೂರು...
08-05-26 09:05 pm
09-05-26 10:29 pm
HK News Desk
ಉಪ್ಪಿನಂಗಡಿಯಲ್ಲಿ ರೋಡ್ ರೋಲರ್ ಹರಿದು ಕೂಲಿ ಕಾರ್ಮಿಕ...
09-05-26 09:50 pm
ಸಾಲ ಕೊಟ್ಟ ಮಹಿಳೆಯ ಜೀವ ತೆಗೆದ ಕಟುಕರು; ಅಪಘಾತದ ನಾಟ...
09-05-26 08:29 pm
ಆರೋಪಿಯಿಂದಲೇ ಲಂಚ ; ಒಂದು ಲಕ್ಷ ಪಡೆಯುತ್ತಿದ್ದಾಗ ಗು...
09-05-26 06:42 pm
ಸ್ನಾನಕ್ಕೆ ತೆರಳಿದ್ದ ಸ್ನೇಹಿತೆಯರು ನದಿಯಲ್ಲಿ ಮುಳುಗ...
09-05-26 09:54 am