ಬ್ರೇಕಿಂಗ್ ನ್ಯೂಸ್
05-02-21 03:48 pm Mangalore Correspondent ಕರಾವಳಿ
ಉಳ್ಳಾಲ, ಫೆ.5: ದೇರಳಕಟ್ಟೆಯ ಕೆ.ಎಸ್. ಹೆಗ್ಢೆ ಆಸ್ಪತ್ರೆ ಮುಂಭಾಗದಲ್ಲಿ ರಾಜ್ಯದ ಪ್ರಭಾವಿ ಎಂಎಲ್ಸಿ ಒಬ್ಬರು ಬೃಹತ್ ಕಟ್ಟಡ ನಿರ್ಮಿಸುತ್ತಿದ್ದು ರಸ್ತೆಗೆ ಹಾಕಿದ್ದ ಸಂಚಾರಿ ಸೂಚನಾ ಫಲಕವನ್ನೇ ಮುರಿದು ಗೇಟ್ ಮಾಡಿಕೊಂಡಿದ್ದಾರೆ.
ಸೂಚನಾ ಫಲಕದ ಸ್ಥಂಭಗಳನ್ನು ಮುರಿದ ಬಿಲ್ಡರ್ ಗಳು ಖಾಸಗಿ ಪ್ರದೇಶಕ್ಕೆ ಗೇಟ್ ಆಗಿ ಬಳಸಿದ್ದಾರೆ. ಪೊಲೀಸ್ ಇಲಾಖೆಗೆ ಸೇರಿದ ಸಾರ್ವಜನಿಕ ಆಸ್ತಿಯನ್ನೇ ಮುರಿದು ಖಾಸಗಿ ಪ್ರದೇಶಕ್ಕೆ ಕಂಪೌಂಡ್ ಗೇಟನ್ನಾಗಿಸಿದ್ದು ಸ್ಥಳೀಯರ ಆಕ್ರೋಶಕ್ಕೆ ಕಾರಣವಾಗಿದೆ.


ಈ ಪ್ರದೇಶದಲ್ಲಿ ಟ್ರಾಫಿಕ್ ಪೊಲೀಸರು ನಿಂತು ನಿತ್ಯವೂ ಸಂಚಾರ ನಿಯಮ ಉಲ್ಲಂಘಿಸಿದವರಿಗೆ ಕೇಸು ಜಡಿಯುತ್ತಾರೆ. ಪ್ರಭಾವಿ ಖಾಸಗಿ ಬಿಲ್ಡರ್ಗಳು ಈ ರೀತಿ ಸಂಚಾರಿ ಸೂಚನಾ ಫಲಕಗಳನ್ನೇ ಮುರಿದು ತಮ್ಮ ಖಾಸಗಿ ಪ್ರದೇಶಕ್ಕೆ ತಡೆ ಬೇಲಿ ಮಾಡಿರುವುದು ಟ್ರಾಫಿಕ್ ಪೊಲೀಸರಿಗೆ ಕಂಡರೂ ಕಾಣದಂತಿದ್ದಾರೆ.
Builder Destructs Government Assets on the road side made for public and uses them for personal use at Derlakatte in Mangalore.
16-09-26 01:51 pm
HK News Staffer
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
16-09-26 08:49 pm
HK News Desk
ಸೆ.18ರಂದು ಸಂಪುಟ ಸಭೆಗೆ ಗಣ್ಯರ ಆಗಮನ ; ಮಂಗಳೂರಿನ ಪ...
16-09-26 06:28 pm
Ramanath Rai, Mangalore, Tulu, Cabinet Meetin...
16-09-26 04:32 pm
U T Khader, Mangalore : ಅಂಗನವಾಡಿ ಮಕ್ಕಳ ಆಹಾರದ...
16-09-26 11:28 am
ಮಂಗಳೂರು ವಿವಿಯಲ್ಲೊಂದು ಅನಧಿಕೃತ ಸಂಘ ; ವಿದ್ಯಾರ್ಥಿ...
15-09-26 09:18 pm
16-09-26 11:18 am
HK News Staffer
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm