ಬ್ರೇಕಿಂಗ್ ನ್ಯೂಸ್
05-02-21 03:48 pm Mangalore Correspondent ಕರಾವಳಿ
ಉಳ್ಳಾಲ, ಫೆ.5: ದೇರಳಕಟ್ಟೆಯ ಕೆ.ಎಸ್. ಹೆಗ್ಢೆ ಆಸ್ಪತ್ರೆ ಮುಂಭಾಗದಲ್ಲಿ ರಾಜ್ಯದ ಪ್ರಭಾವಿ ಎಂಎಲ್ಸಿ ಒಬ್ಬರು ಬೃಹತ್ ಕಟ್ಟಡ ನಿರ್ಮಿಸುತ್ತಿದ್ದು ರಸ್ತೆಗೆ ಹಾಕಿದ್ದ ಸಂಚಾರಿ ಸೂಚನಾ ಫಲಕವನ್ನೇ ಮುರಿದು ಗೇಟ್ ಮಾಡಿಕೊಂಡಿದ್ದಾರೆ.
ಸೂಚನಾ ಫಲಕದ ಸ್ಥಂಭಗಳನ್ನು ಮುರಿದ ಬಿಲ್ಡರ್ ಗಳು ಖಾಸಗಿ ಪ್ರದೇಶಕ್ಕೆ ಗೇಟ್ ಆಗಿ ಬಳಸಿದ್ದಾರೆ. ಪೊಲೀಸ್ ಇಲಾಖೆಗೆ ಸೇರಿದ ಸಾರ್ವಜನಿಕ ಆಸ್ತಿಯನ್ನೇ ಮುರಿದು ಖಾಸಗಿ ಪ್ರದೇಶಕ್ಕೆ ಕಂಪೌಂಡ್ ಗೇಟನ್ನಾಗಿಸಿದ್ದು ಸ್ಥಳೀಯರ ಆಕ್ರೋಶಕ್ಕೆ ಕಾರಣವಾಗಿದೆ.


ಈ ಪ್ರದೇಶದಲ್ಲಿ ಟ್ರಾಫಿಕ್ ಪೊಲೀಸರು ನಿಂತು ನಿತ್ಯವೂ ಸಂಚಾರ ನಿಯಮ ಉಲ್ಲಂಘಿಸಿದವರಿಗೆ ಕೇಸು ಜಡಿಯುತ್ತಾರೆ. ಪ್ರಭಾವಿ ಖಾಸಗಿ ಬಿಲ್ಡರ್ಗಳು ಈ ರೀತಿ ಸಂಚಾರಿ ಸೂಚನಾ ಫಲಕಗಳನ್ನೇ ಮುರಿದು ತಮ್ಮ ಖಾಸಗಿ ಪ್ರದೇಶಕ್ಕೆ ತಡೆ ಬೇಲಿ ಮಾಡಿರುವುದು ಟ್ರಾಫಿಕ್ ಪೊಲೀಸರಿಗೆ ಕಂಡರೂ ಕಾಣದಂತಿದ್ದಾರೆ.
Builder Destructs Government Assets on the road side made for public and uses them for personal use at Derlakatte in Mangalore.
06-11-25 07:34 pm
Bangalore Correspondent
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
ಕೇಂದ್ರ ಜಿಎಸ್ಟಿ ದರ ಇಳಿಸಿದ ಬೆನ್ನಲ್ಲೇ ನಂದಿನಿ ತುಪ...
05-11-25 06:15 pm
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
07-11-25 11:33 am
HK News Desk
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
07-11-25 02:18 pm
Mangalore Correspondent
70 ಅನಾಥ ಶವಗಳ ಬಗ್ಗೆ ಪ್ರತ್ಯೇಕ ಎಫ್ಐಆರ್ ದಾಖಲಿಸಿ ತ...
07-11-25 02:08 pm
ತಯಾರಿಕಾ ನ್ಯೂನತೆಯುಳ್ಳ ಇನೋವಾ ಕಾರು ಮಾರಾಟ ; ಬಲ ಬದ...
07-11-25 11:41 am
ನ.9ರಂದು ಕೊಟ್ಟಾರದಲ್ಲಿ ಎಸ್.ಕೆ ಗೋಲ್ಡ್ ಸ್ಮಿತ್ ಸೊಸ...
06-11-25 10:50 pm
ಜೈಲ್ ಜಾಮರ್ ನಿಂದ ಸುತ್ತಮುತ್ತ ನೆಟ್ವರ್ಕ್ ಸಮಸ್ಯೆ ;...
06-11-25 12:51 pm
06-11-25 10:59 pm
Mangalore Correspondent
ಪ್ರೇಮ ನಿರಾಕರಣೆ ; ಯುವಕನ ಹೆಸರಲ್ಲಿ ಕರ್ನಾಟಕ, ತಮಿಳ...
06-11-25 08:20 pm
ಥಾಯ್ಲೇಂಡ್ ದೇಶದಲ್ಲಿ ಉದ್ಯೋಗಕ್ಕೆ ತೆರಳಿ ಅಲೆದಾಟ ;...
06-11-25 02:08 pm
ಮದುವೆಯಾಗಿಲ್ಲ, ಹುಡುಗ ಸೆಟ್ ಆಗುತ್ತಿಲ್ಲ ಎಂದು ಜ್ಯೋ...
05-11-25 09:39 pm
ಇಪಿಎಫ್ಒ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಭಾರೀ...
05-11-25 05:27 pm