ಬ್ರೇಕಿಂಗ್ ನ್ಯೂಸ್
15-08-20 08:03 pm Mangalore Reporter ಕರಾವಳಿ
ಮಂಗಳೂರು, ಆಗಸ್ಟ್ 15: 74ನೆ ಸ್ವಾತಂತ್ರ್ಯ ದಿನಾಚರಣೆ ಈ ಬಾರಿ ಸಡಗರ ಇಲ್ಲದೆ ಕೊನೆಯಾಗಿದೆ. ಆದರೆ, ಎಂದಿನ ಸಡಗರ ಇಲ್ಲದಿದ್ದರೂ ಇದ್ದುದರಲ್ಲಿ ಸಂತಸ ಪಡುವುದಕ್ಕೇನು ಕೊರತೆ ಇರಲಿಲ್ಲ. ಕಲಾವಿದರು ತಮ್ಮ ಕೈಚಳಕ ತೋರುವುದಕ್ಕೆ ಅಡ್ಡಿಯೂ ಇರಲಿಲ್ಲ.
ಮಂಗಳೂರಿನ ಪಣಂಬೂರಿನ ಕಡಲ ತೀರದಲ್ಲಿ ಇತ್ತೀಚಿನ ವರ್ಷಗಳಲ್ಲಿ ಸ್ವಾತಂತ್ರ್ಯ ದಿನಕ್ಕೆ ಮರಳು ಶಿಲ್ಪದ ಮೂಲಕ ಸ್ವಾತಂತ್ರ್ಯ ವೀರರಿಗೆ ನಮನ ಸಲ್ಲಿಸುವ ಸಂಪ್ರದಾಯ ನಡೆದುಬಂದಿದೆ. ಈ ಬಾರಿಯೂ ಮಂಗಳೂರಿನ ಯುವ ಕಲಾವಿದರು ತಮ್ಮ ಕೈಚಳಕ ತೋರಿದ್ದಾರೆ. ಏಳು ಅಡಿ ಎತ್ತರಕ್ಕೆ ಪರ್ವತ ರಚಿಸಿ, ಭಾರತದ ಭೂಪಟವನ್ನು ರೂಪಿಸಲಾಗಿದೆ. ಭೂಪಟದ ಅಡಿಭಾಗದಿಂದ ಮೇಲೆದ್ದ ತ್ರಿವರ್ಣ ಧ್ವಜ ಹಾರಾಡುವ ರೀತಿ ಮರಳು ಶಿಲ್ಪ ರಚಿಸಲಾಗಿದ್ದು ಸ್ವಾತಂತ್ರ್ಯದ 74ರ ಸಂಭ್ರಮವನ್ನು ಬಾನೆತ್ತರಕ್ಕೆ ತಲುಪಿಸುವ ರೀತಿ ತೋರುತ್ತಿದೆ.


ಯುವ ಕಲಾವಿದರು ಸೇರಿ ರಚಿಸಿದ ಈ ಕಲಾಕೃತಿ ನೋಡುಗರ ಗಮನ ಸೆಳೆದಿದೆ. ಕಲಾವಿದರಾದ ಅಜಯ್, ಧಾರೇಶ್, ಧನಂಜಯ್, ಗಿರೀಶ್, ವಿಕ್ಕಿ, ಜಗದೀಶ, ಗಣೇಶ್ ಭಟ್, ರಂಜಿತ್, ದೀಕ್ಷಾ, ತನ್ವಿತಾ ಅವರನ್ನು ಒಳಗೊಂಡ ತಂಡದ ಕೈಚಳಕದಿಂದ ಕಲಾಕೃತಿ ಮೂಡಿಬಂದಿದೆ.
03-11-25 05:17 pm
Bangalore Correspondent
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
'ನವೆಂಬರ್ ಕ್ರಾಂತಿ' ಮುನ್ಸೂಚನೆ ನೀಡಿದ್ದ ರಾಜಣ್ಣ ಅಖ...
31-10-25 06:02 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
03-11-25 05:20 pm
Mangalore Correspondent
ಸಸಿಹಿತ್ಲು ಬೀಚ್ ನಲ್ಲಿ ನೀರಾಟಕ್ಕಿಳಿದು ಬೆಂಗಳೂರಿನ...
03-11-25 12:37 pm
ಧರ್ಮಸ್ಥಳ ಪ್ರಕರಣ ; ಗುರುತು ಪತ್ತೆಯಾಗದ 38 ಪ್ರಕರಣಗ...
02-11-25 10:23 pm
ಮಂಗಳೂರು ಅಂತಾರಾಷ್ಟ್ರೀಯ ಬ್ಯಾಡ್ಮಿಂಟನ್ ಕೂಟಕ್ಕೆ ತೆ...
02-11-25 06:57 pm
ವೆನ್ಲಾಕ್, ಲೇಡಿಗೋಷನ್ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ...
02-11-25 06:51 pm
03-11-25 12:33 pm
Mangalore Correspondent
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; 11 ಆರೋಪಿಗಳ ವಿರುದ್...
31-10-25 10:57 pm