ಬ್ರೇಕಿಂಗ್ ನ್ಯೂಸ್
05-02-21 05:18 pm Mangalore Correspondent ಕರಾವಳಿ
ಮಂಗಳೂರು, ಫೆ.5: ಸಿಸಿಬಿಯಲ್ಲಿ ಈ ಹಿಂದೆ ಎಸ್ಐ ಆಗಿದ್ದ ಕಬ್ಬಾಳರಾಜ್ ಅವರನ್ನು ಮುಖ್ಯಮಂತ್ರಿ ಪದಕಕ್ಕೆ ಶಿಫಾರಸು ಮಾಡಲಾಗಿದ್ದು, ಈಗ ಕಬ್ಬಾಳರಾಜ್ ಪದಕ ಪಡೆಯುವ ವಿಚಾರವೇ ವಿವಾದಕ್ಕೆ ಕಾರಣವಾಗಿದೆ.
ಪ್ರಕರಣ ಒಂದರಲ್ಲಿ ಜಪ್ತಿ ಮಾಡಿದ್ದ ಕಾರು ಮಾರಾಟ ಪ್ರಕರಣದಲ್ಲಿ ಸಿಸಿಬಿ ಅಧಿಕಾರಿಗಳ ತಂಡ ಆರೋಪಕ್ಕೆ ಗುರಿಯಾಗಿರುವ ಸಂದರ್ಭದಲ್ಲೇ ಅಧಿಕಾರಿ ಒಬ್ಬರಿಗೆ ಮುಖ್ಯಮಂತ್ರಿ ಪದಕಕ್ಕೆ ಶಿಫಾರಸು ಮಾಡಿದ್ದು ಎಷ್ಟು ಸರಿ ಎನ್ನುವ ಮಾತು ಕೇಳಿಬರುತ್ತಿದೆ. ಆದರೆ, ಹಿಂದಿನ ಕಮಿಷನರ್ ವಿಕಾಸ್ ಕುಮಾರ್ ಅಧಿಕಾರದಲ್ಲಿದ್ದ ಅವಧಿಯಲ್ಲೇ ತನ್ನ ಆಪ್ತನಾಗಿದ್ದ ಕಬ್ಬಾಳರಾಜ್ ಅವರನ್ನು ಸಿಎಂ ಪದಕಕ್ಕೆ ಶಿಫಾರಸು ಮಾಡಿದ್ದಾರೆ ಎನ್ನಲಾಗುತ್ತಿದೆ.

ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಯ ವ್ಯಾಪ್ತಿಯ ಹತ್ತು ಮಂದಿ ಪೊಲೀಸರಿಗೆ ಸಿಎಂ ಪದಕಕ್ಕೆ ಹೆಸರು ಘೋಷಣೆ ಮಾಡಲಾಗಿದ್ದು ಫೆ.8ರಂದು ಬೆಂಗಳೂರಿನಲ್ಲಿ ಸಿಎಂ ಪದಕ ಪ್ರದಾನ ನಡೆಯಲಿದೆ. ಆದರೆ, ಮಂಗಳೂರಿನ ಸಿಸಿಬಿ ಅಧಿಕಾರಿಯಾಗಿದ್ದ ಕಬ್ಬಾಳರಾಜ್ ವಿರುದ್ಧ ಈಗಾಗ್ಲೇ ಆಂತರಿಕ ತನಿಖೆ ಆರಂಭಗೊಂಡಿದ್ದು, ಇವರಿಗೆ ಪದಕ ಪ್ರದಾನ ಮಾಡುವುದು ಅನುಮಾನ ಎನ್ನಲಾಗುತ್ತಿದೆ.
ಮುಖ್ಯಮಂತ್ರಿ ಪದಕದ ನಿಯಮ ಪ್ರಕಾರ, ಪದಕ ಪಡೆಯುವ ಪೊಲೀಸರು ಯಾವುದೇ ರೀತಿಯ ಹಗರಣ, ಪ್ರಕರಣದಲ್ಲಿ ಅಥವಾ ಇಲಾಖಾ ತನಿಖೆಗೆ ಒಳಪಟ್ಟಿರಬಾರದು ಎಂಬ ನಿಯಮವಿದೆ. ಈ ನಿಯಮದ ಪ್ರಕಾರ, ಕಬ್ಬಾಳರಾಜ್ ಸಿಎಂ ಪದಕ ಪಡೆಯುವ ವಿಚಾರಕ್ಕೆ ಕುತ್ತು ಬಂದಂತಾಗಿದೆ.
The Chief Ministers Gold Medal for former CCB Sub Inspector kabbal Raj may hold as his name has been highlighted in an illicit case.
25-03-26 09:32 pm
HK News Staffer
13 ವರ್ಷಗಳ ಜೀವನ್ಮರಣ ಹೋರಾಟಕ್ಕೆ ಕೊನೆ ; ನಿಷ್ಕ್ರಿಯ...
25-03-26 03:25 pm
ಹಿಂದು, ಸಿಖ್, ಬೌದ್ಧರಲ್ಲಿ ಮಾತ್ರ ಪರಿಶಿಷ್ಟ ಮೀಸಲು,...
24-03-26 02:55 pm
ಬಿಜೆಪಿ ಜೊತೆಗಿನ ಮೈತ್ರಿ ತಳ್ಳಿಹಾಕಿದ ನಟ ವಿಜಯ್ ; ಜ...
23-03-26 12:48 pm
ಇನ್ನೆರಡು ದಿನಗಳಲ್ಲಿ ಕಮರ್ಷಿಯಲ್ ಗ್ಯಾಸ್ ಪೂರೈಕೆ ಶೇ...
22-03-26 11:44 am
26-03-26 09:31 am
HK News Staffer
ಅಮೆರಿಕ- ಇರಾನ್ ಶಾಂತಿ ಮಾತುಕತೆ; ಯುದ್ಧ ನಿಲ್ಲಿಸಲು...
25-03-26 06:15 pm
ಟ್ರಂಪ್ ಯುದ್ಧ ವಿರಾಮ ನಡುವೆಯೂ ಇಸ್ರೇಲ್ ದಾಳಿ ಮುಂದು...
24-03-26 04:43 pm
ಅಮೆರಿಕಾ ಜೊತೆ ಯಾವುದೇ ಮಾತುಕತೆ ನಡೆದಿಲ್ಲ , ನಮ್ಮ ವ...
24-03-26 12:10 pm
ಇರಾನ್ - ಅಮೆರಿಕ ಸಂಘರ್ಷ ; ದಿಢೀರ್ ಐದು ದಿನಗಳ ಕದನ...
23-03-26 09:46 pm
25-03-26 08:44 pm
HK News Staffer
ಭಾರತೀಯ ನೌಕಾಪಡೆ ರಕ್ಷಣೆ, ಆತಂಕದಿಂದ ಪಾರಾಗಿದ್ದೇವೆ...
25-03-26 05:23 pm
ಟೋಲ್ ಪ್ಲಾಜಾಗಳ ಮೇಲ್ಛಾವಣಿಯಲ್ಲಿ ಸೌರ ವಿದ್ಯುತ್ ಘಟಕ...
25-03-26 03:49 pm
ಗುಡ್ಡದಲ್ಲಿ ಹೊಳೆ ಬರುತ್ತಾ? ನಿವೇಶನ ರಹಿತರ ಜಮೀನು ಹ...
25-03-26 12:15 pm
ಹಣಕಾಸು ಮಸೂದೆ ಮೇಲಿನ ಚರ್ಚೆ ; ರಾಷ್ಟ್ರೀಯ ಭದ್ರತೆ,...
24-03-26 09:29 pm
26-03-26 09:28 am
HK News Staffer
ಮದುವೆಯಾಗೋದಾಗಿ ನಂಬಿಸಿ ಮೋಸ ; ನೀನು ನಂಗೆ ದೈಹಿಕ ತೃ...
24-03-26 02:04 pm
ಸಾಮಾಜಿಕ ಜಾಲತಾಣದಲ್ಲಿ ಕೋಮುದ್ವೇಷ ಪ್ರಚೋದಿಸುವ ವಿಡಿ...
23-03-26 09:44 pm
ಪಂಪ್ವೆಲ್ - ಎಕ್ಕೂರಿನಲ್ಲಿ ಆಟೋದಲ್ಲಿ ಡ್ರಗ್ಸ್ ಮಾರಾ...
23-03-26 03:08 pm
ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇಯಲ್ಲಿ ಭೀಕರ ಅಪಘ...
23-03-26 11:17 am