ಬ್ರೇಕಿಂಗ್ ನ್ಯೂಸ್
05-02-21 05:18 pm Mangalore Correspondent ಕರಾವಳಿ
ಮಂಗಳೂರು, ಫೆ.5: ಸಿಸಿಬಿಯಲ್ಲಿ ಈ ಹಿಂದೆ ಎಸ್ಐ ಆಗಿದ್ದ ಕಬ್ಬಾಳರಾಜ್ ಅವರನ್ನು ಮುಖ್ಯಮಂತ್ರಿ ಪದಕಕ್ಕೆ ಶಿಫಾರಸು ಮಾಡಲಾಗಿದ್ದು, ಈಗ ಕಬ್ಬಾಳರಾಜ್ ಪದಕ ಪಡೆಯುವ ವಿಚಾರವೇ ವಿವಾದಕ್ಕೆ ಕಾರಣವಾಗಿದೆ.
ಪ್ರಕರಣ ಒಂದರಲ್ಲಿ ಜಪ್ತಿ ಮಾಡಿದ್ದ ಕಾರು ಮಾರಾಟ ಪ್ರಕರಣದಲ್ಲಿ ಸಿಸಿಬಿ ಅಧಿಕಾರಿಗಳ ತಂಡ ಆರೋಪಕ್ಕೆ ಗುರಿಯಾಗಿರುವ ಸಂದರ್ಭದಲ್ಲೇ ಅಧಿಕಾರಿ ಒಬ್ಬರಿಗೆ ಮುಖ್ಯಮಂತ್ರಿ ಪದಕಕ್ಕೆ ಶಿಫಾರಸು ಮಾಡಿದ್ದು ಎಷ್ಟು ಸರಿ ಎನ್ನುವ ಮಾತು ಕೇಳಿಬರುತ್ತಿದೆ. ಆದರೆ, ಹಿಂದಿನ ಕಮಿಷನರ್ ವಿಕಾಸ್ ಕುಮಾರ್ ಅಧಿಕಾರದಲ್ಲಿದ್ದ ಅವಧಿಯಲ್ಲೇ ತನ್ನ ಆಪ್ತನಾಗಿದ್ದ ಕಬ್ಬಾಳರಾಜ್ ಅವರನ್ನು ಸಿಎಂ ಪದಕಕ್ಕೆ ಶಿಫಾರಸು ಮಾಡಿದ್ದಾರೆ ಎನ್ನಲಾಗುತ್ತಿದೆ.

ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಯ ವ್ಯಾಪ್ತಿಯ ಹತ್ತು ಮಂದಿ ಪೊಲೀಸರಿಗೆ ಸಿಎಂ ಪದಕಕ್ಕೆ ಹೆಸರು ಘೋಷಣೆ ಮಾಡಲಾಗಿದ್ದು ಫೆ.8ರಂದು ಬೆಂಗಳೂರಿನಲ್ಲಿ ಸಿಎಂ ಪದಕ ಪ್ರದಾನ ನಡೆಯಲಿದೆ. ಆದರೆ, ಮಂಗಳೂರಿನ ಸಿಸಿಬಿ ಅಧಿಕಾರಿಯಾಗಿದ್ದ ಕಬ್ಬಾಳರಾಜ್ ವಿರುದ್ಧ ಈಗಾಗ್ಲೇ ಆಂತರಿಕ ತನಿಖೆ ಆರಂಭಗೊಂಡಿದ್ದು, ಇವರಿಗೆ ಪದಕ ಪ್ರದಾನ ಮಾಡುವುದು ಅನುಮಾನ ಎನ್ನಲಾಗುತ್ತಿದೆ.
ಮುಖ್ಯಮಂತ್ರಿ ಪದಕದ ನಿಯಮ ಪ್ರಕಾರ, ಪದಕ ಪಡೆಯುವ ಪೊಲೀಸರು ಯಾವುದೇ ರೀತಿಯ ಹಗರಣ, ಪ್ರಕರಣದಲ್ಲಿ ಅಥವಾ ಇಲಾಖಾ ತನಿಖೆಗೆ ಒಳಪಟ್ಟಿರಬಾರದು ಎಂಬ ನಿಯಮವಿದೆ. ಈ ನಿಯಮದ ಪ್ರಕಾರ, ಕಬ್ಬಾಳರಾಜ್ ಸಿಎಂ ಪದಕ ಪಡೆಯುವ ವಿಚಾರಕ್ಕೆ ಕುತ್ತು ಬಂದಂತಾಗಿದೆ.
The Chief Ministers Gold Medal for former CCB Sub Inspector kabbal Raj may hold as his name has been highlighted in an illicit case.
06-11-25 07:34 pm
Bangalore Correspondent
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
ಕೇಂದ್ರ ಜಿಎಸ್ಟಿ ದರ ಇಳಿಸಿದ ಬೆನ್ನಲ್ಲೇ ನಂದಿನಿ ತುಪ...
05-11-25 06:15 pm
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
07-11-25 11:33 am
HK News Desk
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
07-11-25 02:18 pm
Mangalore Correspondent
70 ಅನಾಥ ಶವಗಳ ಬಗ್ಗೆ ಪ್ರತ್ಯೇಕ ಎಫ್ಐಆರ್ ದಾಖಲಿಸಿ ತ...
07-11-25 02:08 pm
ತಯಾರಿಕಾ ನ್ಯೂನತೆಯುಳ್ಳ ಇನೋವಾ ಕಾರು ಮಾರಾಟ ; ಬಲ ಬದ...
07-11-25 11:41 am
ನ.9ರಂದು ಕೊಟ್ಟಾರದಲ್ಲಿ ಎಸ್.ಕೆ ಗೋಲ್ಡ್ ಸ್ಮಿತ್ ಸೊಸ...
06-11-25 10:50 pm
ಜೈಲ್ ಜಾಮರ್ ನಿಂದ ಸುತ್ತಮುತ್ತ ನೆಟ್ವರ್ಕ್ ಸಮಸ್ಯೆ ;...
06-11-25 12:51 pm
06-11-25 10:59 pm
Mangalore Correspondent
ಪ್ರೇಮ ನಿರಾಕರಣೆ ; ಯುವಕನ ಹೆಸರಲ್ಲಿ ಕರ್ನಾಟಕ, ತಮಿಳ...
06-11-25 08:20 pm
ಥಾಯ್ಲೇಂಡ್ ದೇಶದಲ್ಲಿ ಉದ್ಯೋಗಕ್ಕೆ ತೆರಳಿ ಅಲೆದಾಟ ;...
06-11-25 02:08 pm
ಮದುವೆಯಾಗಿಲ್ಲ, ಹುಡುಗ ಸೆಟ್ ಆಗುತ್ತಿಲ್ಲ ಎಂದು ಜ್ಯೋ...
05-11-25 09:39 pm
ಇಪಿಎಫ್ಒ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಭಾರೀ...
05-11-25 05:27 pm