ಬ್ರೇಕಿಂಗ್ ನ್ಯೂಸ್
06-02-21 02:12 pm Mangalore Correspondent ಕರಾವಳಿ
ಮಂಗಳೂರು, ಫೆ. 6: ಬಿಜೆಪಿ ಮುಖಂಡ ಜಗದೀಶ ಅಧಿಕಾರಿ ಬಿಲ್ಲವರು ಮತ್ತು ಕೋಟಿ ಚೆನ್ನಯರ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿರುವ ಆಡಿಯೋ ವೈರಲ್ ಆಗಿದ್ದು ಅಧಿಕಾರಿ ವಿರುದ್ಧ ಭಾರೀ ಆಕ್ರೋಶ ಕೇಳಿಬಂದಿದೆ. ಮೂಡುಬಿದ್ರಿಯ ಬಿಲ್ಲವ ಮುಖಂಡರು ಜಗದೀಶ ಅಧಿಕಾರಿ ವಿರುದ್ಧ ಪೊಲೀಸ್ ದೂರು ದಾಖಲಿಸಿದ್ದಾರೆ.
ಎರಡು ದಿನಗಳ ಹಿಂದೆ ಕಾರ್ಯಕ್ರಮ ಒಂದರಲ್ಲಿ ಕಾಂಗ್ರೆಸ್ ಹಿರಿಯ ಮುಖಂಡ, ಮಾಜಿ ಸಚಿವ ಬಿ. ಜನಾರ್ಧನ ಪೂಜಾರಿ ಬಗ್ಗೆ ಅವಹೇಳನ ಆಗುವ ರೀತಿ ಮಾತನಾಡಿದ್ದರು. ಪಟ್ಟ ಆದವರ ಕಾಲು ಹಿಡಿಯುತ್ತೇನೆ, ಜನಾರ್ದನ ಪೂಜಾರಿ ಅವರ ಕಾಲು ಹಿಡಿಯುವುದಿಲ್ಲ ಎನ್ನುವ ಮೂಲಕ ಜಗದೀಶ್ ಅಧಿಕಾರಿ ಬಿಲ್ಲವರು ಮತ್ತು ಕಾಂಗ್ರೆಸ್ ಪ್ರಮುಖರ ಆಕ್ರೋಶಕ್ಕೆ ಕಾರಣವಾಗಿತ್ತು. ಈ ಕುರಿತು ಸ್ಪಷ್ಟನೆ ಕೇಳಲು ಬಿಲ್ಲವ ಸಮುದಾಯ ಮುಖಂಡರೊಬ್ಬರು ಜಗದೀಶ ಅಧಿಕಾರಿಗೆ ಕರೆ ಮಾಡಿದ್ದರು.

ಮಾತುಕತೆ ಬಳಿಕ ಕರೆ ಕಟ್ ಮಾಡದೆ, ತನ್ನ ಒಟ್ಟಿಗೆ ಇದ್ದವರ ಜೊತೆ ಜಗದೀಶ್ ಅಧಿಕಾರಿ ಬಿಲ್ಲವ ಸಮುದಾಯದ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ್ದಾರೆ. ಇದು ಫೋನ್ನಲ್ಲಿ ರೆಕಾರ್ಡ್ ಆಗಿದ್ದು ಅದೀಗ ವೈರಲ್ ಆಗಿದೆ. ಬಿಲ್ಲವರನ್ನು ಯಾವತ್ತೂ ನಂಬುವಂತಿಲ್ಲ. ಅವರಿಗಿಂತ ಬ್ಯಾರಿಗಳನ್ನು ನಂಬಬಹುದು. ಕೋಟಿ ಚೆನ್ನಯರು ಕೂಡ ಪೆರ್ಮಲೆ ಬಲ್ಲಾಳರಿಗೆ ಅನ್ಯಾಯ ಮಾಡಿದರು. ಮತ್ತೊಂದು ರಾಜನಲ್ಲಿಗೆ ಹೋಗಿ ಅಲ್ಲಿಯ ಮಂತ್ರಿಯನ್ನು ಕೊಂದರು. ಇನ್ನೊಂದು ಕಡೆ ಹೋಗಿ ಅಲ್ಲಿಯ ರಾಜನನ್ನೇ ಸೋಲಿಸಿದರು.
ಕೊನೆಗೆ ಆಸುಪಾಸಿನ ಎಲ್ಲ ರಾಜರು ಸೇರಿ ಕೋಟಿ ಚೆನ್ನಯರನ್ನು ಕೊಲ್ಲುತ್ತಾರೆ. ಆಗಲೂ ಕೋಟಿ ಚೆನ್ನಯರು ಒಳ್ಳೆದು ಮಾಡಿಲ್ಲ. ಅವರ ಸಂತಾನದವರೂ ಅಷ್ಟೇ. ಜನಾರ್ದನ ಪೂಜಾರಿಯ ಕಾಲಿಗೆ ಬೀಳುವುದು ಯಾಕೆ ? ನಂಗೇನು ಅಂಥ ಗತಿ ಬಂದಿದೆ ಎಂದು ಬಿಲ್ಲವರ ಬಗ್ಗೆ ಮೂದಲಿಸಿ ಮಾತನಾಡಿದ್ದ ಆಡಿಯೋ ಈಗ ವೈರಲ್ ಆಗಿದ್ದು ಬಿಲ್ಲವ ಸಮುದಾಯದ ಮುಖಂಡರು ಬಿಜೆಪಿ ಮುಖಂಡನ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
Leaders of different units of Moodbidri Billawa Sangha, on Friday, February 5, filed a complaint at Moodbidri police station against BJP leader Jagadish Adhikari.
27-06-26 08:31 pm
HK News Staffer
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
ಆರ್ಎಸ್ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದ...
26-06-26 08:30 pm
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
ಇಷ್ಟೆಲ್ಲಾ ಅಲ್ಲೋಲ ಕಲ್ಲೋಲಕ್ಕೆ ಶೋಭಾ ಕರಂದ್ಲಾಜೆ ನೇ...
25-06-26 09:10 pm
27-06-26 09:10 pm
HK News Staffer
40 ಸೆಕೆಂಡ್ ನಲ್ಲಿ ಎರಡು ಬಾರಿ ಭೂಕಂಪ ; ತತ್ತರಿಸಿ ಹ...
25-06-26 12:13 pm
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
27-06-26 08:01 pm
HK News Staffer
ಬೆಂಗಳೂರಿನಿಂದ ಪ್ರಿಯತಮೆಯ ಅಪಹರಣ ; ಅಂಕೋಲಾಕ್ಕೆ ಹೋಗ...
27-06-26 04:23 pm
ಬೆಂಗಳೂರಿನಲ್ಲಿ ಅಕ್ರಮ ಹಣದ ಭಾರಿ ಬೇಟೆ ; ಕುರುಬರಹಳ್...
27-06-26 04:19 pm
ಮಂತ್ರಾಲಯ ಯಾತ್ರೆ ಮಧ್ಯೆ ಯಮನಂತೆ ನುಗ್ಗಿದ ಲಾರಿ! ಡಿ...
27-06-26 11:46 am
Mangalore, Police, criminial escapes: ಪಾಂಡೇಶ್...
27-06-26 10:54 am