ಬ್ರೇಕಿಂಗ್ ನ್ಯೂಸ್
07-02-21 08:33 pm Mangaluru Correspondent ಕರಾವಳಿ
Photo credits : Adhi, Mangalore
ಮಂಗಳೂರು, ಫೆ.7: ಕಾಲೇಜಿನ ಹಳೆ ವಿದ್ಯಾರ್ಥಿಗಳನ್ನು ಒಂದುಗೂಡಿಸುವ ಸಲುವಾಗಿ ಕ್ರೀಡಾಕೂಟವನ್ನು ಆಯೋಜಿಸಿದ್ದು ನಿಜಕ್ಕೂ ಶ್ಲಾಘನೀಯ ಕಾರ್ಯ. ಇಲ್ಲಿ ಕಾಲೇಜು ಕಲಿತು ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದವರಿದ್ದಾರೆ. ದೇಶ- ವಿದೇಶದಲ್ಲಿ ಹಂಚಿ ಹೋಗಿದ್ದಾರೆ. ಎಲ್ಲರನ್ನು ಜೊತೆಗೂಡಿಸುವ ಗುರಿ ಇಟ್ಟುಕೊಂಡು ಹಳೆ ವಿದ್ಯಾರ್ಥಿ ಸಂಘ ಸ್ಥಾಪಿಸಲಾಗಿತ್ತು. ಇದೀಗ ಸಂಘದ ಸದಸ್ಯರೇ ಕ್ರೀಡಾಕೂಟ ಏರ್ಪಡಿಸಿ, ತಮ್ಮ ಹಳೆಯ ನೆನಪುಗಳನ್ನು ಮೆಲುಕು ಹಾಕಲು ವೇದಿಕೆ ಸಿಕ್ಕಂತಾಗಿದೆ ಎಂದು ಬೆಸೆಂಟ್ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ದೇವಾನಂದ ಪೈ ಹೇಳಿದರು.







ಸಂಧ್ಯಾ ಕಾಲೇಜಿನ ಸಂಚಾಲಕರಾದ ಗಣೇಶಕೃಷ್ಣ ಭಟ್ ಅಧ್ಯಕ್ಷತೆ ವಹಿಸಿದ್ದರು. ಸುಮಾರು 75 ಕ್ಕೂ ಹೆಚ್ಚಿನ ವಿದ್ಯಾರ್ಥಿಗಳು ವಿವಿಧ ಸ್ಪರ್ಧೆಗಳಲ್ಲಿ ಭಾಗವಹಿಸಿದರು. ಈಗ ವಿವಿಧ ಕ್ಷೇತ್ರಗಳಲ್ಲಿ ಹಂಚಿ ಹೋಗಿರುವ ಮಂದಿ ತಮ್ಮ ಕಾಲೇಜು ದಿನಗಳನ್ನು ಮೆಲುಕು ಹಾಕಿ ನಗೆಗಡಲಲ್ಲಿ ತೇಲಿದರು.
ಕಾಲೇಜಿನ ಪ್ರಾಂಶಪಾಲ ಡಾ.ಲಕ್ಷ್ಮೀನಾರಾಯಣ ಭಟ್, ಸಂಘದ ಸಲಹೆಗಾರ ಗಣಪತಿ ಭಟ್ ಯಂ., ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಆದಿತ್ಯ ಶೆಟ್ಟಿ, ಕಾರ್ಯದರ್ಶಿ ರಾಜೇಶ್ ಮುದಲಿಯಾರ್, ಕ್ರೀಡಾ ಕಾರ್ಯದರ್ಶಿ ಪ್ರಣವ ಗಣೇಶ, ಶಿಕ್ಷಕ ಶಿಕ್ಷಕೇತರ ಸಿಬ್ಬಂದಿಗಳು ಹಾಗೂ ಹಳೆ ವಿದ್ಯಾರ್ಥಿ ಸಂಘದ ಸದಸ್ಯರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ನಿಕಟಪೂರ್ವ ಅಧ್ಯಕ್ಷ ಪ್ರದೀಪ್ ವಂದಿಸಿದರು. ಯೋಗೀಶ್ ಶರ್ಮ ನಿರೂಪಿಸಿದರು.
The alumni association of Besant Evening college organised one-day sports activity for old students of the college in Mangalore.
16-09-26 01:51 pm
HK News Staffer
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
16-09-26 09:56 pm
HK News Desk
ಅಪಘಾತದಲ್ಲಿ ಗಾಯಗೊಂಡಿದ್ದ ಯುವಕನ ಮೆದುಳು ಡೆಡ್ ; ಮೂ...
16-09-26 08:49 pm
ಸೆ.18ರಂದು ಸಂಪುಟ ಸಭೆಗೆ ಗಣ್ಯರ ಆಗಮನ ; ಮಂಗಳೂರಿನ ಪ...
16-09-26 06:28 pm
Ramanath Rai, Mangalore, Tulu, Cabinet Meetin...
16-09-26 04:32 pm
U T Khader, Mangalore : ಅಂಗನವಾಡಿ ಮಕ್ಕಳ ಆಹಾರದ...
16-09-26 11:28 am
16-09-26 11:18 am
HK News Staffer
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm