ಬ್ರೇಕಿಂಗ್ ನ್ಯೂಸ್
07-02-21 09:19 pm Mangaluru Correspondent ಕರಾವಳಿ
ಉಳ್ಳಾಲ, ಫೆ.7: ರಾ.ಹೆ. 66 ರ ಕೊಲ್ಯ ದುರ್ಗಾಂಬ ಗ್ಯಾರೇಜ್ ಬಳಿ ಬುಲೆಟ್ ಬೈಕ್ ಮತ್ತು ಕಾರು ಡಿಕ್ಕಿ ಹೊಡೆದ ಪರಿಣಾಮ ಬುಲೆಟ್ ಸವಾರ ಉಳ್ಳಾಲ ಪೊಲೀಸ್ ಠಾಣೆಯ ಎ.ಎಸ್.ಐ ಶೇಖರ್ ಗಟ್ಟಿ ಗಂಭೀರ ಗಾಯಗೊಂಡಿದ್ದಾರೆ. ಅವರ ಜೊತೆಗಿದ್ದ ಇಬ್ಬರು ಮಕ್ಕಳು ಅಪಾಯದಿಂದ ಪಾರಾಗಿದ್ದಾರೆ.


ಕೇರಳ ನೋಂದಣಿಯ ಕಾರು ಡಿಕ್ಕಿಯಾಗಿದ್ದು ಬೈಕ್ ಅಡ್ಡಬಿದ್ದು ಶೇಖರ್ ಗಟ್ಟಿ ಕಾಲು ಮುರಿತಕ್ಕೊಳಗಾಗಿದ್ದಾರೆ. ಅವರನ್ನು ಕೂಡಲೇ ದೇರಳಕಟ್ಟೆ ಖಾಸಗಿ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಿಸಲಾಗಿದೆ. ಶೇಖರ್ ಗಟ್ಟಿ ಅವರ ಪುಟ್ಟ ಮಕ್ಕಳಾದ ಆಯುಷ್ ಮತ್ತು ಅನುಷ್ ಜೊತೆಯಲ್ಲಿದ್ದು ಅವರು ಅಪಾಯದಿಂದ ಪಾರಾಗಿದ್ದಾರೆಂದು ತಿಳಿದು ಬಂದಿದೆ. ಮಂಗಳೂರು ದಕ್ಷಿಣ ಸಂಚಾರಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಶೇಖರ್ ಗಟ್ಟಿ ಕೊಲ್ಯ ಮಲಯಾಳ ಚಾಮುಂಡಿ ದೈವಸ್ಥಾನದ ಬಳಿಯ ನಿವಾಸಿಯಾಗಿದ್ದು ತೊಕ್ಕೊಟ್ಟು ಕಡೆಗೆ ಬಂದು ಮನೆಗೆ ಹಿಂತಿರುಗುತ್ತಿದ್ದಾಗ ಕಾರು ಡಿಕ್ಕಿಯಾಗಿದೆ.
Ullal Police Sub Inspector Shekar Gatti is said to be critical after he met with an accident at Ullal in Mangalore. Both his children have escaped with little minor injuries.
16-09-26 01:51 pm
HK News Staffer
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
16-09-26 09:56 pm
HK News Desk
ಅಪಘಾತದಲ್ಲಿ ಗಾಯಗೊಂಡಿದ್ದ ಯುವಕನ ಮೆದುಳು ಡೆಡ್ ; ಮೂ...
16-09-26 08:49 pm
ಸೆ.18ರಂದು ಸಂಪುಟ ಸಭೆಗೆ ಗಣ್ಯರ ಆಗಮನ ; ಮಂಗಳೂರಿನ ಪ...
16-09-26 06:28 pm
Ramanath Rai, Mangalore, Tulu, Cabinet Meetin...
16-09-26 04:32 pm
U T Khader, Mangalore : ಅಂಗನವಾಡಿ ಮಕ್ಕಳ ಆಹಾರದ...
16-09-26 11:28 am
16-09-26 11:18 am
HK News Staffer
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm