ಬ್ರೇಕಿಂಗ್ ನ್ಯೂಸ್
07-02-21 09:45 pm Mangaluru Correspondent ಕರಾವಳಿ
ಮೂಡುಬಿದ್ರೆ, ಫೆ.7: ಎಸ್ ಡಿಪಿಐ ಮುಖಂಡ ರಿಯಾಜ್ ಫರಂಗಿಪೇಟೆ ಸಮಾಜದಲ್ಲಿ ದ್ವೇಷ , ಕೋಮು ಗಲಭೆಯನ್ನು ಎಬ್ಬಿಸಬೇಕೆನ್ನುವ ದೃಷ್ಟಿಯಿಂದ ತನ್ನ ಕಾರ್ಯಕರ್ತರನ್ನು ಸಂಘ ಪರಿವಾರದ ವಿರುದ್ಧ ಎತ್ತಿ ಕಟ್ಟುತ್ತಿದ್ದಾರೆ. ಸಾರ್ವಜನಿಕ ಭಾಷಣದಲ್ಲಿ ಮತ್ತೊಮ್ಮೆ ತಾಂಟ್ ರೇ ತಾಂಟ್ ಹೇಳಿಕೆ ನೀಡಿದ್ದು ಸಾಮಾಜಿಕ ಜಾಲತಾಣದಲ್ಲಿ ಹರಿಯಬಿಟ್ಟು ಅಶಾಂತಿಗೆ ಕಾರಣವಾಗುತ್ತಿದ್ದಾರೆ. ಇವರ ವಿರುದ್ಧ ಎಫ್ಐಆರ್ ದಾಖಲಿಸಿ ಕಾನೂನು ಕ್ರಮ ತೆಗೆದುಕೊಳ್ಳಬೇಕೆಂದು ಹಿಂದು ಜಾಗರಣ ವೇದಿಕೆಯಿಂದ ಮೂಡುಬಿದ್ರೆ ಠಾಣೆಗೆ ದೂರು ನೀಡಲಾಗಿದೆ.
ಕೊಣಾಜೆ ಬಳಿಯ ಪಜೀರಿನಲ್ಲಿ ರಿಯಾಜ್ ಮತ್ತೆ ಪ್ರಚೋದನಕಾರಿ ಭಾಷಣ ಮಾಡಿದ್ದು ಯುವಕರನ್ನು ಗಲ್ಲಿ ಗಲ್ಲಿಯಲ್ಲಿ ಛೂ ಬಿಡುತ್ತೇನೆ. ಒಂದಲ್ಲ ಹತ್ತು ಸಾರಿ ಹೇಳುತ್ತೇನೆ, ತಾಂಟ್ ರೇ ಬಾ ತಾಂಟ್ ಎನ್ನುವ ಮೂಲಕ ತನ್ನ ಪಕ್ಷದ ಕಾರ್ಯಕರ್ತರನ್ನು ಸಂಘ ಪರಿವಾರದ ವಿರುದ್ಧ ಎತ್ತಿ ಕಟ್ಟುತ್ತಿದ್ದಾರೆ. ರಿಯಾಜ್ ನೀಡಿರುವ ಇಂತಹ ಹೇಳಿಕೆಗಳಿಂದ ಸಮಾಜದ ಶಾಂತಿಗೆ ಭಂಗ ಉಂಟಾಗುವ ಸಾಧ್ಯತೆ ಇದೆ. ಕೋಮು ಗಲಭೆಯನ್ನು ಹಬ್ಬಿಸುವ ಉದ್ದೇಶದಿಂದ ಈ ರೀತಿಯ ಹೇಳಿಕೆ ನೀಡುತ್ತಿದ್ದಾರೆ. ಆದ್ದರಿಂದ ರಿಯಾಜ್ ಪರಂಗಿಪೇಟೆ ವಿರುದ್ಧ ಕಲಂ 153 ಎ ಮತ್ತು 505 (1) ಮತ್ತು 505 (2) ರ ಅಡಿಯಲ್ಲಿ ಪ್ರಕರಣ ದಾಖಲಿಸಿ, ಕಾನೂನು ಕ್ರಮ ಕೈಗೊಳ್ಳುವಂತೆ ಜಾಗರಣ ವೇದಿಕೆ ಮುಖಂಡರು ಒತ್ತಾಯಿಸಿದ್ದಾರೆ.
ಈ ಸಂದರ್ಭದಲ್ಲಿ ಮೂಡುಬಿದ್ರೆ ಹಿಂದು ಜಾಗರಣ ವೇದಿಕೆ ತಾಲೂಕು ಅಧ್ಯಕ್ಷ ಸಮಿತ್ ರಾಜ್ ದರೆಗುಡ್ಡೆ , ಉಪಾಧ್ಯಕ್ಷ ನಾಗೇಶ್ ಕುಲಾಲ್, ಹಿಂದು ಯುವವಾಹಿನಿ ಸಂಯೋಜಕ ಸಂದೀಪ ಸುವರ್ಣ ಕೆಲ್ಲಪುತ್ತಿಗೆ, ಕಾರ್ಯದರ್ಶಿ ಸಂದೀಪ್ ಹೆಗ್ಡೆ, ನಗರ ಪ್ರಮುಖರಾದ ನರೇಶ್ ಶೆಟ್ಟಿ ಉಪಸ್ಥಿತರಿದ್ದರು.
Ullal Hindu Jagarana Vedike Demands sting action against Riyaz Farangipete for his provocative speech in Mangalore.
16-09-26 01:51 pm
HK News Staffer
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
16-09-26 09:56 pm
HK News Desk
ಅಪಘಾತದಲ್ಲಿ ಗಾಯಗೊಂಡಿದ್ದ ಯುವಕನ ಮೆದುಳು ಡೆಡ್ ; ಮೂ...
16-09-26 08:49 pm
ಸೆ.18ರಂದು ಸಂಪುಟ ಸಭೆಗೆ ಗಣ್ಯರ ಆಗಮನ ; ಮಂಗಳೂರಿನ ಪ...
16-09-26 06:28 pm
Ramanath Rai, Mangalore, Tulu, Cabinet Meetin...
16-09-26 04:32 pm
U T Khader, Mangalore : ಅಂಗನವಾಡಿ ಮಕ್ಕಳ ಆಹಾರದ...
16-09-26 11:28 am
16-09-26 11:18 am
HK News Staffer
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm