ಬ್ರೇಕಿಂಗ್ ನ್ಯೂಸ್
08-02-21 04:10 pm Mangalore Correspondent ಕರಾವಳಿ
ಬಂಟ್ವಾಳ, ಫೆ.8 : ಬೊಲೆರೋ ಜೀಪು ಬೈಕ್ ಸವಾರನಿಗೆ ಹಿಂಬದಿಯಿಂದ ಡಿಕ್ಕಿಯಾಗಿದ್ದು ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ವಿಟ್ಲ ಸಮೀಪದ ಕಾಶಿಮಠ ಎಂಬಲ್ಲಿ ನಡೆದಿದೆ.
ಮಾಣಿ ಬರಿಮಾರು ನಿವಾಸಿ ಬಾಲಕೃಷ್ಣ (55) ಮೃತರು. ಬೈಕ್ ಹಾಗೂ ಬೊಲೆರೋ ವಾಹನ ಇಂದು ಬೆಳಗ್ಗೆ ವಿಟ್ಲದಿಂದ ಉಕ್ಕುಡ ಮಾರ್ಗವಾಗಿ ತೆರಳುತ್ತಿದ್ದವು. ಕಾಶಿಮಠ ಸಮೀಪ ಬೊಲೆರೋ ಬೈಕಿನ ಹಿಂಭಾಗಕ್ಕೆ ಡಿಕ್ಕಿಯಾಗಿದೆ. ಈ ವೇಳೆ ರಸ್ತೆಗೆಸೆಯಲ್ಪಟ್ಟ ಬೈಕ್ ಸವಾರ ಬಾಲಕೃಷ್ಣ ಅವರು ಸ್ಥಳದಲ್ಲೇ ಮೃತಪಟ್ಟರು ಎಂದು ಸ್ಥಳೀಯರು ತಿಳಿಸಿದ್ದಾರೆ.

ಘಟನಾ ಸ್ಥಳಕ್ಕೆ ವಿಟ್ಲ ಠಾಣೆ ಎಸ್.ಐ ವಿನೋದ್ ರೆಡ್ಡಿ ನೇತೃತ್ವದ ಪೊಲೀಸರ ತಂಡ ತೆರಳಿ ಮಾಹಿತಿ ಸಂಗ್ರಹಿಸಿದೆ. ಮೃತದೇಹವನ್ನು ವಿಟ್ಲ ಸರಕಾರಿ ಆಸ್ಪತ್ರೆಯ ಶವಾಗಾರದಲ್ಲಿ ಇರಿಸಿದ್ದು, ಬೊಲೆರೋವನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
Bike rider died after a Jeep rammed his two-wheeler at Vitla in Mangalore. The deceased has been identified as Balkrishna.
16-09-26 01:51 pm
HK News Staffer
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
16-09-26 09:56 pm
HK News Desk
ಅಪಘಾತದಲ್ಲಿ ಗಾಯಗೊಂಡಿದ್ದ ಯುವಕನ ಮೆದುಳು ಡೆಡ್ ; ಮೂ...
16-09-26 08:49 pm
ಸೆ.18ರಂದು ಸಂಪುಟ ಸಭೆಗೆ ಗಣ್ಯರ ಆಗಮನ ; ಮಂಗಳೂರಿನ ಪ...
16-09-26 06:28 pm
Ramanath Rai, Mangalore, Tulu, Cabinet Meetin...
16-09-26 04:32 pm
U T Khader, Mangalore : ಅಂಗನವಾಡಿ ಮಕ್ಕಳ ಆಹಾರದ...
16-09-26 11:28 am
16-09-26 11:18 am
HK News Staffer
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm