ಬ್ರೇಕಿಂಗ್ ನ್ಯೂಸ್
09-02-21 12:24 pm Mangalore Correspondent ಕರಾವಳಿ
ಬಂಟ್ವಾಳ, ಫೆ.9: ತಾಯಿಯ ಅನಾರೋಗ್ಯದಿಂದ ಬೇಸತ್ತ ಯುವಕನೊಬ್ಬ ಮೊಬೈಲ್ ಸ್ಟೇಟಸ್ ಹಾಕ್ಕೊಂಡು ನೇತ್ರಾವತಿ ನದಿಗೆ ಪ್ರಾಣ ಕಳಕೊಂಡ ಘಟನೆ ಪಾಣೆಮಂಗಳೂರು ಬಳಿ ನಡೆದಿದೆ.
ಬಂಟ್ವಾಳ ತಾಲೂಕಿನ ಅನಂತಾಡಿ ಗ್ರಾಮದ ನಿವಾಸಿ ನೀರಜ್ (30) ನಿನ್ನೆ ರಾತ್ರಿ ಬಿ.ಸಿ.ರೋಡ್ ಬಳಿಯ ಪಾಣೆರ್ ಸೇತುವೆಯಿಂದ ನದಿಗೆ ಹಾರಿದ್ದಾನೆ ಎನ್ನಲಾಗಿದ್ದು ಆತನ ಶವ ಇಂದು ಬೆಳಗ್ಗೆ ನದಿಯಲ್ಲಿ ಪತ್ತೆಯಾಗಿದೆ.

ಯುವಕನ ತಾಯಿ ದೇರಳಕಟ್ಟೆ ಆಸ್ಪತ್ರೆಯಲ್ಲಿ ಚಿಂತಾಜನಕ ಸ್ಥಿತಿಯಲ್ಲಿದ್ದು ಇದರಿಂದ ನೊಂದ ಯುವಕ, ನಿನಗಿಂತ ಮೊದಲೇ ನಾನು ಸಾಯುತ್ತೇನೆಂದು ಸ್ಟೇಟಸ್ ನಲ್ಲಿ ಬರೆದುಕೊಂಡಿದ್ದ. ಸಾರಿ ಅಮ್ಮಾ, ನಿನ್ನನ್ನು ಕಾಪಾಡಲು ಆಗಿಲ್ಲ. ನಿನಗಿಂತ ಮುಂಚೆನೇ ನಾನು ಹೋಗ್ತಿದೇನೆ. ಓ ಯಮ ದೇವನೇ, ಹೆತ್ತ ತಾಯಿ ಸಾಯೋ ಮುನ್ನ ಕರೆದುಕೋ ಎನ್ನ ಎಂದು ವಿಷಾದ ಪೂರ್ಣ ಮಾತುಗಳನ್ನು ಬರೆದು ನಿನ್ನೆ ರಾತ್ರಿ ನೇತ್ರಾವತಿ ನದಿಗೆ ಹಾರಿದ್ದಾನೆ ಎನ್ನಲಾಗುತ್ತಿದೆ. ಆತನ ಸ್ಟೇಟಸ್ ನೋಡಿ ಗೆಳೆಯರು ಆಪ್ತರಿಗೆ ಮಾಹಿತಿ ನೀಡಿದ್ದಾರೆ. ರಾತ್ರಿಯೇ ಸ್ಥಳೀಯರು ಗಮನಿಸಿ ನದಿಯಲ್ಲಿ ಹುಡುಕಾಟ ನಡೆಸಿದ್ದಾರೆ.

ಮಂಗಳವಾರ ಬೆಳಗ್ಗೆ ಸೇತುವೆ ಬಳಿಯಲ್ಲೇ ಶವ ಪತ್ತೆಯಾಗಿದೆ. ಸ್ಥಳೀಯ ಈಜುಗಾರರು, ಅಗ್ನಿಶಾಮಕ ದಳ, ಬಂಟ್ವಾಳ ನಗರ ಠಾಣೆ ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದಾರೆ.
30-year-old man committed suicide by jumping into river at Bantwal after posting a WhatsApp status of his mother suffering in the hospital in Mangalore. The search is on to find his body.
16-09-26 01:51 pm
HK News Staffer
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
16-09-26 09:56 pm
HK News Desk
ಅಪಘಾತದಲ್ಲಿ ಗಾಯಗೊಂಡಿದ್ದ ಯುವಕನ ಮೆದುಳು ಡೆಡ್ ; ಮೂ...
16-09-26 08:49 pm
ಸೆ.18ರಂದು ಸಂಪುಟ ಸಭೆಗೆ ಗಣ್ಯರ ಆಗಮನ ; ಮಂಗಳೂರಿನ ಪ...
16-09-26 06:28 pm
Ramanath Rai, Mangalore, Tulu, Cabinet Meetin...
16-09-26 04:32 pm
U T Khader, Mangalore : ಅಂಗನವಾಡಿ ಮಕ್ಕಳ ಆಹಾರದ...
16-09-26 11:28 am
16-09-26 11:18 am
HK News Staffer
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm