ಬ್ರೇಕಿಂಗ್ ನ್ಯೂಸ್
09-02-21 01:32 pm Mangalore Correspondent ಕರಾವಳಿ
ಮೂಡುಬಿದ್ರೆ, ಫೆ.9: ಬಿಲ್ಲವ ಸಮುದಾಯಕ್ಕೆ ಮತ್ತು ಕೋಟಿ ಚೆನ್ನಯರ ಬಗ್ಗೆ ಅವಹೇಳನಗೈದ ವಿಚಾರಕ್ಕೆ ಸಂಬಂಧಿಸಿ ಬಿಜೆಪಿ ಮುಖಂಡ ಜಗದೀಶ್ ಅಧಿಕಾರಿ ವಿರುದ್ಧ ಮೂಡುಬಿದ್ರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಜಗದೀಶ್ ಅಧಿಕಾರಿ ಅವಹೇಳನದ ಹೇಳಿಕೆಯ ಬಗ್ಗೆ ಮೂಡುಬಿದ್ರೆಯ ಬ್ರಹ್ಮಶ್ರೀ ಗುರುನಾರಾಯಣ ಸ್ವಾಮಿ ಸೇವಾಸಂಘದ ಅಧ್ಯಕ್ಷ ರಾಜು ಪಿ.ಕೆ. ಎಂಬವರು ಪೊಲೀಸ್ ಠಾಣೆಗೆ ದೂರು ನೀಡಿದ್ದರು.

ಕೋಟಿ ಚೆನ್ನಯ ಮತ್ತು ಬಿಲ್ಲವರ ಭಾವನೆಗೆ ಧಕ್ಕೆ ಬರುವ ರೀತಿ ಹೇಳಿಕೆ ನೀಡಿದ ಬಗ್ಗೆ ಪ್ರಕರಣ ದಾಖಲಿಸಿ ಕಾನೂನು ಕ್ರಮ ತೆಗೆದುಕೊಳ್ಳುವಂತೆ ಒತ್ತಾಯಿಸಿದ್ದರು. ಪೊಲೀಸರು ಜಗದೀಶ್ ಅಧಿಕಾರಿ ವಿರುದ್ಧ ಸೆಕ್ಷನ್ 295 ಎ ಮತ್ತು 505 ರ ಪ್ರಕಾರ ಎಫ್ಐಆರ್ ದಾಖಲಿಸಿದ್ದಾರೆ.
ಬಿಲ್ಲವರು, ಕೋಟಿ ಚೆನ್ನಯರ ಬಗ್ಗೆ ಅವಹೇಳನ ; ಬಿಜೆಪಿ ಮುಖಂಡ ಜಗದೀಶ ಅಧಿಕಾರಿ ವಿರುದ್ಧ ಭುಗಿಲೆದ್ದ ಆಕ್ರೋಶ
ಬಿಜೆಪಿ ಮುಖಂಡ ಜಗದೀಶ ಅಧಿಕಾರಿ ಮುಖಕ್ಕೆ ಮಸಿ ಬಳಿದರೆ ಒಂದು ಲಕ್ಷ ರೂ. ; ಪ್ರತಿಭಾ ಕುಳಾಯಿ ಬಹಿರಂಗ ಸವಾಲು !!
An FIR has been filed against BJP leader Jagadish Adhikari in Moodbidri for his controversial statement made on Koti Chennaya.
10-05-26 01:04 pm
HK News Staffer
25ನೇ ವಿವಾಹ ವಾರ್ಷಿಕೋತ್ಸವದ ದಿನವೇ ಭೀಕರ ಅಪಘಾತ ;...
09-05-26 10:41 pm
12ನೇ ಶತಮಾನದ ಕಾಕತೀಯರ ಕಾಲದ ಪ್ರಾಚೀನ ಶಿವ ದೇಗುಲ ಧ್...
08-05-26 08:05 pm
ಕಲಬುರಗಿ ಪೊಲೀಸರ ‘ಆಪರೇಷನ್ ಭರವಸೆ’ ಸಕ್ಸಸ್; 2 ತಿಂಗ...
08-05-26 12:21 pm
IPS Ramachandra Rao: ಸರ್ಕಾರಿ ಕಚೇರಿಯಲ್ಲೇ ತುಂಟಾ...
07-05-26 03:10 pm
10-05-26 12:26 pm
HK News Staffer
ತಮಿಳುನಾಡನ್ನು ದೇವರೇ ಕಾಪಾಡಬೇಕು ; ಟಿವಿಕೆ ಗ್ಯಾರಂಟ...
09-05-26 12:06 pm
ಭಾರತದ ಆಪರೇಷನ್ ಸಿಂಧೂರ್ ಕಾರ್ಯಾಚರಣೆ ; ಶತ್ರುರಾಷ್ಟ...
09-05-26 11:14 am
ಬಂಗಾಳದಲ್ಲಿ ಕೇಸರಿ ಯುಗಾರಂಭ ; ಮೊದಲ ಬಿಜೆಪಿ ಸಿಎಂ ಆ...
08-05-26 06:45 pm
ದ್ರಾವಿಡರ ನಾಡಲ್ಲಿ ದಳಪತಿ ವಿಜಯ್ ಸರ್ಕಾರ್ ! ಮ್ಯಾಜಿ...
08-05-26 06:38 pm
09-05-26 11:51 pm
Mangalore Correspondent
ಮಂಜೇಶ್ವರ ಕ್ಷೇತ್ರ ; ಸಿಪಿಎಂ ಅಭ್ಯರ್ಥಿಗೆ ಇತಿಹಾಸದಲ...
09-05-26 02:15 pm
ಮನೆ ಕಳ್ಳತನ ತಡೆಗೆ ಉಡುಪಿ ಪೊಲೀಸರ ಹೊಸ ಹೆಜ್ಜೆ ; “ಲ...
09-05-26 02:13 pm
Kuthar, Mangalore, UT Khader: ಕುತ್ತಾರಿನಲ್ಲಿ ಕ...
08-05-26 10:33 pm
ಸುತ್ತಿ ಬಳಸಿ ಓಡಾಟಕ್ಕೆ ಬೀಳಲಿದೆ ಬ್ರೇಕ್ ; ಮಂಗಳೂರು...
08-05-26 09:05 pm
09-05-26 10:29 pm
HK News Desk
ಉಪ್ಪಿನಂಗಡಿಯಲ್ಲಿ ರೋಡ್ ರೋಲರ್ ಹರಿದು ಕೂಲಿ ಕಾರ್ಮಿಕ...
09-05-26 09:50 pm
ಸಾಲ ಕೊಟ್ಟ ಮಹಿಳೆಯ ಜೀವ ತೆಗೆದ ಕಟುಕರು; ಅಪಘಾತದ ನಾಟ...
09-05-26 08:29 pm
ಆರೋಪಿಯಿಂದಲೇ ಲಂಚ ; ಒಂದು ಲಕ್ಷ ಪಡೆಯುತ್ತಿದ್ದಾಗ ಗು...
09-05-26 06:42 pm
ಸ್ನಾನಕ್ಕೆ ತೆರಳಿದ್ದ ಸ್ನೇಹಿತೆಯರು ನದಿಯಲ್ಲಿ ಮುಳುಗ...
09-05-26 09:54 am