ಬ್ರೇಕಿಂಗ್ ನ್ಯೂಸ್
09-02-21 05:10 pm Udupi Correspondent ಕರಾವಳಿ
ಉಡುಪಿ, ಫೆ.9: ದೇವರ ದರ್ಶನಕ್ಕೆ ಉಡುಪಿ ಶ್ರೀಕೃಷ್ಣ ಮಠಕ್ಕೆ ಬಂದಿದ್ದ ಬೆಂಗಳೂರು ಮೂಲದ ಯಾತ್ರಾರ್ಥಿಯೊಬ್ಬರು ಉಡುಪಿ ಬಸ್ ನಿಲ್ದಾಣದಲ್ಲಿ ಕುಸಿದು ಬಿದ್ದು ಮೃತಪಟ್ಟ ಘಟನೆ ನಡೆದಿದೆ.
ಉಡುಪಿಯಲ್ಲಿ ದೇವರ ದರ್ಶನ ಪಡೆದುಕೊಂಡು, ಊರಿಗೆ ಹೊರಡಲೆಂದು ಸರಕಾರಿ ಬಸ್ ನಿಲ್ದಾಣದಲ್ಲಿ ಸಿದ್ಧತೆಯಲ್ಲಿದ್ದಾಗ, ಅಸ್ವಸ್ಥಗೊಂಡು ಕುಸಿದು ಬಿದ್ದಿದ್ದರು. ವಿಷಯ ತಿಳಿದು ಸಮಾಜ ಸೇವಕರಾದ ನಿತ್ಯಾನಂದ ಒಳಕಾಡು, ತಾರಾನಾಥ್ ಮೇಸ್ತ ಶಿರೂರು ಯಾತ್ರಾರ್ಥಿಯನ್ನು ಅಜ್ಜರಕಾಡು ಜಿಲ್ಲಾಸ್ಪತ್ರೆಗೆ ಸಾಗಿಸಿದ್ದು ಅಷ್ಟರಲ್ಲಿ ಮೃತಪಟ್ಟಿದ್ದಾರೆ.

ಪೊಲೀಸರು ಮೃತರ ಬ್ಯಾಗಿನಲ್ಲಿ ದೊರೆತ ಚೀಟಿಗಳ ಆಧಾರದಿಂದ ಮೃತರ ಸಂಬಂಧಿಕರ ವಿಳಾಸ ಪತ್ತೆ ಮಾಡಿ ವಿಷಯ ಮುಟ್ಟಿಸಿದ್ದಾರೆ. ಮೃತ ಯಾತ್ರಾರ್ಥಿ, ರಮೇಶ್ ರಾವ್ ಟೈಲರ್ (63) ವಿನಾಯಕ ನಗರ, ನಾಯಂಡ ಹಳ್ಳಿ, ಬೆಂಗಳೂರಿನ ನಿವಾಸಿಯೆಂದು ತಿಳಿದುಬಂದಿದೆ.
ಬಳಿಕ ಮೃತರ ಕುಟುಂಬಿಕರು ಉಡುಪಿಗೆ ಆಗಮಿಸಿದ್ದು ಶವಸಂಸ್ಕಾರ ನಡೆಸಲು ಅಸಹಾಯಕತೆ ತೋರಿದರು. ನಗರ ಠಾಣೆಯ ವಿಶ್ವನಾಥ್ ಶೆಟ್ಟಿ ಅಮಾಸೆಬೈಲು ನೀಡಿದ ಸಲಹೆಯಂತೆ ಕುಟುಂಬಿಕರು ಸಮಾಜಸೇವಕರಾದ ನಿತ್ಯಾನಂದ ಒಳಕಾಡು, ತಾರಾನಾಥ್ ಮೇಸ್ತ ಶಿರೂರು ಅವರನ್ನು ಸಂಪರ್ಕಿಸಿದ್ದು ಅಸಹಾಯಕತೆ ಹೇಳಿಕೊಂಡಿದ್ದರು.
ತಕ್ಷಣ ನೆರವಿಗೆ ಬಂದಿದ್ದು ಶವ ಪರೀಕ್ಷೆ ಬಳಿಕ ಉದ್ಯಾವರ ಹಿಂದು ರುದ್ರಭೂಮಿಯಲ್ಲಿ ಧಾರ್ಮಿಕ ವಿಧಿ ವಿಧಾನಗಳ ಮೂಲಕ ಅಂತ್ಯಸಂಸ್ಕಾರವನ್ನು ನಡೆಸಿಕೊಟ್ಟಿದ್ದಾರೆ.
Bangalorean Devotee who came to Krishna Temple at Udupi breathed his last while he was at the temple. The final rituals to take place at Udupi.
16-09-26 01:51 pm
HK News Staffer
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
16-09-26 09:56 pm
HK News Desk
ಅಪಘಾತದಲ್ಲಿ ಗಾಯಗೊಂಡಿದ್ದ ಯುವಕನ ಮೆದುಳು ಡೆಡ್ ; ಮೂ...
16-09-26 08:49 pm
ಸೆ.18ರಂದು ಸಂಪುಟ ಸಭೆಗೆ ಗಣ್ಯರ ಆಗಮನ ; ಮಂಗಳೂರಿನ ಪ...
16-09-26 06:28 pm
Ramanath Rai, Mangalore, Tulu, Cabinet Meetin...
16-09-26 04:32 pm
U T Khader, Mangalore : ಅಂಗನವಾಡಿ ಮಕ್ಕಳ ಆಹಾರದ...
16-09-26 11:28 am
16-09-26 11:18 am
HK News Staffer
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm