ಬ್ರೇಕಿಂಗ್ ನ್ಯೂಸ್
09-02-21 05:10 pm Udupi Correspondent ಕರಾವಳಿ
ಉಡುಪಿ, ಫೆ.9: ದೇವರ ದರ್ಶನಕ್ಕೆ ಉಡುಪಿ ಶ್ರೀಕೃಷ್ಣ ಮಠಕ್ಕೆ ಬಂದಿದ್ದ ಬೆಂಗಳೂರು ಮೂಲದ ಯಾತ್ರಾರ್ಥಿಯೊಬ್ಬರು ಉಡುಪಿ ಬಸ್ ನಿಲ್ದಾಣದಲ್ಲಿ ಕುಸಿದು ಬಿದ್ದು ಮೃತಪಟ್ಟ ಘಟನೆ ನಡೆದಿದೆ.
ಉಡುಪಿಯಲ್ಲಿ ದೇವರ ದರ್ಶನ ಪಡೆದುಕೊಂಡು, ಊರಿಗೆ ಹೊರಡಲೆಂದು ಸರಕಾರಿ ಬಸ್ ನಿಲ್ದಾಣದಲ್ಲಿ ಸಿದ್ಧತೆಯಲ್ಲಿದ್ದಾಗ, ಅಸ್ವಸ್ಥಗೊಂಡು ಕುಸಿದು ಬಿದ್ದಿದ್ದರು. ವಿಷಯ ತಿಳಿದು ಸಮಾಜ ಸೇವಕರಾದ ನಿತ್ಯಾನಂದ ಒಳಕಾಡು, ತಾರಾನಾಥ್ ಮೇಸ್ತ ಶಿರೂರು ಯಾತ್ರಾರ್ಥಿಯನ್ನು ಅಜ್ಜರಕಾಡು ಜಿಲ್ಲಾಸ್ಪತ್ರೆಗೆ ಸಾಗಿಸಿದ್ದು ಅಷ್ಟರಲ್ಲಿ ಮೃತಪಟ್ಟಿದ್ದಾರೆ.
ಪೊಲೀಸರು ಮೃತರ ಬ್ಯಾಗಿನಲ್ಲಿ ದೊರೆತ ಚೀಟಿಗಳ ಆಧಾರದಿಂದ ಮೃತರ ಸಂಬಂಧಿಕರ ವಿಳಾಸ ಪತ್ತೆ ಮಾಡಿ ವಿಷಯ ಮುಟ್ಟಿಸಿದ್ದಾರೆ. ಮೃತ ಯಾತ್ರಾರ್ಥಿ, ರಮೇಶ್ ರಾವ್ ಟೈಲರ್ (63) ವಿನಾಯಕ ನಗರ, ನಾಯಂಡ ಹಳ್ಳಿ, ಬೆಂಗಳೂರಿನ ನಿವಾಸಿಯೆಂದು ತಿಳಿದುಬಂದಿದೆ.
ಬಳಿಕ ಮೃತರ ಕುಟುಂಬಿಕರು ಉಡುಪಿಗೆ ಆಗಮಿಸಿದ್ದು ಶವಸಂಸ್ಕಾರ ನಡೆಸಲು ಅಸಹಾಯಕತೆ ತೋರಿದರು. ನಗರ ಠಾಣೆಯ ವಿಶ್ವನಾಥ್ ಶೆಟ್ಟಿ ಅಮಾಸೆಬೈಲು ನೀಡಿದ ಸಲಹೆಯಂತೆ ಕುಟುಂಬಿಕರು ಸಮಾಜಸೇವಕರಾದ ನಿತ್ಯಾನಂದ ಒಳಕಾಡು, ತಾರಾನಾಥ್ ಮೇಸ್ತ ಶಿರೂರು ಅವರನ್ನು ಸಂಪರ್ಕಿಸಿದ್ದು ಅಸಹಾಯಕತೆ ಹೇಳಿಕೊಂಡಿದ್ದರು.
ತಕ್ಷಣ ನೆರವಿಗೆ ಬಂದಿದ್ದು ಶವ ಪರೀಕ್ಷೆ ಬಳಿಕ ಉದ್ಯಾವರ ಹಿಂದು ರುದ್ರಭೂಮಿಯಲ್ಲಿ ಧಾರ್ಮಿಕ ವಿಧಿ ವಿಧಾನಗಳ ಮೂಲಕ ಅಂತ್ಯಸಂಸ್ಕಾರವನ್ನು ನಡೆಸಿಕೊಟ್ಟಿದ್ದಾರೆ.
Bangalorean Devotee who came to Krishna Temple at Udupi breathed his last while he was at the temple. The final rituals to take place at Udupi.
08-06-25 06:03 pm
Bangalore Correspondent
Bhaskar Rao, Cm Siddaramaiah, DK Shivakumar:...
07-06-25 08:04 pm
Bjp, CM Siddaramaiah, DK Shivakumar: ಸಿಎಂ ಸಿದ...
07-06-25 06:57 pm
MLC K. Govindaraj: ಕಾಲ್ತುಳಿತ ಪ್ರಕರಣ ; ಸಿಎಂ ರಾ...
06-06-25 10:58 pm
Mohandas Pai, RCB, Death: ಪೊಲೀಸ್ ಕಮಿಷನರ್ ಸಸ್ಪ...
06-06-25 09:46 pm
07-06-25 09:54 pm
HK News Desk
Starlink, Elon Musk: ಇಂಟರ್ನೆಟ್ ಸಿಗದ ಹಳ್ಳಿಗಳಿಗ...
07-06-25 07:10 pm
ಜಗತ್ತಿನ ಅತಿ ಎತ್ತರದ ರೈಲ್ವೇ ಸೇತುವೆ ಉದ್ಘಾಟಿಸಿದ ಮ...
06-06-25 11:08 pm
ತಂದೆ ಮುಸ್ಲಿಂ - ತಾಯಿ ಹಿಂದು ; ಮಗನಿಗೆ ಇಸ್ಲಾಂ ಅನು...
05-06-25 07:54 pm
30 ಅಡಿ ಉದ್ದದ ಅತಿ ವಿರಳ ದೇವರ ಮೀನು ತಮಿಳುನಾಡಿನಲ್ಲ...
04-06-25 05:05 pm
08-06-25 10:51 pm
Mangalore Correspondent
Suhas Sheety Murder, NIA, Mangalore: ಸುಹಾಸ್ ಶ...
08-06-25 05:24 pm
ಮುಸ್ಲಿಂ ವಾಟ್ಸಪ್ ಗ್ರೂಪಿನಲ್ಲಿ ಸ್ಪೀಕರ್ ಖಾದರ್, ಸಿ...
07-06-25 11:02 pm
Siddaramaiah, DK Shivakumar, CT Ravi: ಕಾಲ್ತುಳ...
07-06-25 09:15 pm
Ct Ravi, Mangalore, BJP: ರೋಗಕ್ಕೆ ಮದ್ದು ಕೊಡದ ಹ...
07-06-25 08:48 pm
08-06-25 10:29 pm
HK News Desk
ಸ್ಟಾಕ್ ಮಾರ್ಕೆಟ್ ಹುಚ್ಚಾಟ ; ಬ್ಯಾಂಕಿನ ಹಿರಿಯ ಗ್ರಾ...
08-06-25 03:59 pm
ಆನ್ಲೈನ್ ಟ್ರೇಡಿಂಗ್ನಲ್ಲಿ ಹಣ ಹೂಡಿಕೆ ; ಇನ್ ಸ್ಟಾ...
08-06-25 02:58 pm
Mangalore Crime, Yeyyadi Stabbing, Bar, Polic...
07-06-25 10:39 pm
Mangalore Murder, Crime, Rahiman: ಅಬ್ದುಲ್ ರಹಿ...
03-06-25 10:25 pm