ಬ್ರೇಕಿಂಗ್ ನ್ಯೂಸ್
09-02-21 05:10 pm Udupi Correspondent ಕರಾವಳಿ
ಉಡುಪಿ, ಫೆ.9: ದೇವರ ದರ್ಶನಕ್ಕೆ ಉಡುಪಿ ಶ್ರೀಕೃಷ್ಣ ಮಠಕ್ಕೆ ಬಂದಿದ್ದ ಬೆಂಗಳೂರು ಮೂಲದ ಯಾತ್ರಾರ್ಥಿಯೊಬ್ಬರು ಉಡುಪಿ ಬಸ್ ನಿಲ್ದಾಣದಲ್ಲಿ ಕುಸಿದು ಬಿದ್ದು ಮೃತಪಟ್ಟ ಘಟನೆ ನಡೆದಿದೆ.
ಉಡುಪಿಯಲ್ಲಿ ದೇವರ ದರ್ಶನ ಪಡೆದುಕೊಂಡು, ಊರಿಗೆ ಹೊರಡಲೆಂದು ಸರಕಾರಿ ಬಸ್ ನಿಲ್ದಾಣದಲ್ಲಿ ಸಿದ್ಧತೆಯಲ್ಲಿದ್ದಾಗ, ಅಸ್ವಸ್ಥಗೊಂಡು ಕುಸಿದು ಬಿದ್ದಿದ್ದರು. ವಿಷಯ ತಿಳಿದು ಸಮಾಜ ಸೇವಕರಾದ ನಿತ್ಯಾನಂದ ಒಳಕಾಡು, ತಾರಾನಾಥ್ ಮೇಸ್ತ ಶಿರೂರು ಯಾತ್ರಾರ್ಥಿಯನ್ನು ಅಜ್ಜರಕಾಡು ಜಿಲ್ಲಾಸ್ಪತ್ರೆಗೆ ಸಾಗಿಸಿದ್ದು ಅಷ್ಟರಲ್ಲಿ ಮೃತಪಟ್ಟಿದ್ದಾರೆ.

ಪೊಲೀಸರು ಮೃತರ ಬ್ಯಾಗಿನಲ್ಲಿ ದೊರೆತ ಚೀಟಿಗಳ ಆಧಾರದಿಂದ ಮೃತರ ಸಂಬಂಧಿಕರ ವಿಳಾಸ ಪತ್ತೆ ಮಾಡಿ ವಿಷಯ ಮುಟ್ಟಿಸಿದ್ದಾರೆ. ಮೃತ ಯಾತ್ರಾರ್ಥಿ, ರಮೇಶ್ ರಾವ್ ಟೈಲರ್ (63) ವಿನಾಯಕ ನಗರ, ನಾಯಂಡ ಹಳ್ಳಿ, ಬೆಂಗಳೂರಿನ ನಿವಾಸಿಯೆಂದು ತಿಳಿದುಬಂದಿದೆ.
ಬಳಿಕ ಮೃತರ ಕುಟುಂಬಿಕರು ಉಡುಪಿಗೆ ಆಗಮಿಸಿದ್ದು ಶವಸಂಸ್ಕಾರ ನಡೆಸಲು ಅಸಹಾಯಕತೆ ತೋರಿದರು. ನಗರ ಠಾಣೆಯ ವಿಶ್ವನಾಥ್ ಶೆಟ್ಟಿ ಅಮಾಸೆಬೈಲು ನೀಡಿದ ಸಲಹೆಯಂತೆ ಕುಟುಂಬಿಕರು ಸಮಾಜಸೇವಕರಾದ ನಿತ್ಯಾನಂದ ಒಳಕಾಡು, ತಾರಾನಾಥ್ ಮೇಸ್ತ ಶಿರೂರು ಅವರನ್ನು ಸಂಪರ್ಕಿಸಿದ್ದು ಅಸಹಾಯಕತೆ ಹೇಳಿಕೊಂಡಿದ್ದರು.
ತಕ್ಷಣ ನೆರವಿಗೆ ಬಂದಿದ್ದು ಶವ ಪರೀಕ್ಷೆ ಬಳಿಕ ಉದ್ಯಾವರ ಹಿಂದು ರುದ್ರಭೂಮಿಯಲ್ಲಿ ಧಾರ್ಮಿಕ ವಿಧಿ ವಿಧಾನಗಳ ಮೂಲಕ ಅಂತ್ಯಸಂಸ್ಕಾರವನ್ನು ನಡೆಸಿಕೊಟ್ಟಿದ್ದಾರೆ.
Bangalorean Devotee who came to Krishna Temple at Udupi breathed his last while he was at the temple. The final rituals to take place at Udupi.
27-06-26 08:31 pm
HK News Staffer
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
ಆರ್ಎಸ್ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದ...
26-06-26 08:30 pm
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
ಇಷ್ಟೆಲ್ಲಾ ಅಲ್ಲೋಲ ಕಲ್ಲೋಲಕ್ಕೆ ಶೋಭಾ ಕರಂದ್ಲಾಜೆ ನೇ...
25-06-26 09:10 pm
27-06-26 09:10 pm
HK News Staffer
40 ಸೆಕೆಂಡ್ ನಲ್ಲಿ ಎರಡು ಬಾರಿ ಭೂಕಂಪ ; ತತ್ತರಿಸಿ ಹ...
25-06-26 12:13 pm
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
27-06-26 08:01 pm
HK News Staffer
ಬೆಂಗಳೂರಿನಿಂದ ಪ್ರಿಯತಮೆಯ ಅಪಹರಣ ; ಅಂಕೋಲಾಕ್ಕೆ ಹೋಗ...
27-06-26 04:23 pm
ಬೆಂಗಳೂರಿನಲ್ಲಿ ಅಕ್ರಮ ಹಣದ ಭಾರಿ ಬೇಟೆ ; ಕುರುಬರಹಳ್...
27-06-26 04:19 pm
ಮಂತ್ರಾಲಯ ಯಾತ್ರೆ ಮಧ್ಯೆ ಯಮನಂತೆ ನುಗ್ಗಿದ ಲಾರಿ! ಡಿ...
27-06-26 11:46 am
Mangalore, Police, criminial escapes: ಪಾಂಡೇಶ್...
27-06-26 10:54 am