ಬ್ರೇಕಿಂಗ್ ನ್ಯೂಸ್
11-02-21 02:45 pm Udupi Correspondent ಕರಾವಳಿ
ಉಡುಪಿ, ಫೆ.11: 15 ವರ್ಷದ ಬಾಲಕನೊಬ್ಬ ಅತಿ ವೇಗದಿಂದ ಬೈಕ್ ಚಲಾಯಿಸಿಕೊಂಡು ಬಂದು ರಸ್ತೆ ಡಿವೈಡರ್ ಗೆ ಡಿಕ್ಕಿಯಾಗಿ ಸ್ಥಳದಲ್ಲೇ ಮೃತಪಟ್ಟ ಘಟನೆ ಬೈಂದೂರು ಠಾಣೆ ವ್ಯಾಪ್ತಿಯ ಶಿರೂರು ಬಳಿ ನಡೆದಿದೆ.
ಶಿರೂರು ಸಮೀಪದ ಅಳ್ವೆಗದ್ದೆ ಬಳಿ ಘಟನೆ ನಡೆದಿದೆ. ಬೈಕ್ ಸವಾರ ಅರಾನ್(15)ಮೃತಪಟ್ಟ ದುರ್ದೈವಿ. ಹಡವಿನಕೋಣೆ ನಿವಾಸಿಯಾಗಿರುವ ಅರಾನ್, ವಾರದ ಹಿಂದಷ್ಟೆ ಪರವಾನಿಗೆ ಇಲ್ಲದೆ ಬೈಕ್ ಚಲಾಯಿಸಿ ಬೈಂದೂರು ಪೊಲೀಸರಿಗೆ ಸಿಕ್ಕಿಬಿದ್ದು ದಂಡ ವಿಧಿಸಿಕೊಂಡಿದ್ದ. ಅಲ್ಲದೆ ಬೈಕ್ ಸೀಜ್ ಮಾಡಿ ಎರಡು ದಿನ ಠಾಣೆಯಲ್ಲಿ ಇರಿಸಿಕೊಂಡಿದ್ದು ಪೊಲೀಸರು ಆತನ ತಾಯಿಯನ್ನು ಬರಹೇಳಿ ಬುದ್ದಿ ಹೇಳಿ ಕಳುಹಿಸಿದ್ದರು.


ಆದರೆ ಗುರುವಾರ ಮುಂಜಾನೆ ಅತೀ ವೇಗದಿಂದ ಬೈಕ್ ಚಲಾಯಿಸಿ ಡಿವೈಡರ್ ಗೆ ಗುದ್ದಿದ ಅರಾನ್ ಸಾವನ್ನಪ್ಪಿದ್ದಾನೆ.


ಘಟನಾ ಸ್ಥಳಕ್ಕೆ ಬೈಂದೂರು ಠಾಣಾಧಿಕಾರಿ ಸಂಗೀತಾ ಹಾಗೂ ಸಿಬ್ಬಂದಿಗಳು ಭೇಟಿ ನೀಡಿದ್ದಾರೆ. ಬೈಂದೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
A 15-year-old boy who was riding a bike at high speed hit a road divider near Shiroor here and died on the spot. The incident happened at Alvegadde near Shiroor on Thursday February 11 morning.
03-02-26 05:34 pm
Bangalore Correspondent
Kamalakar Bhat Guruj Affair: ಜ್ಯೋತಿಷಿ ಕಮಲಾಕರ...
03-02-26 05:03 pm
ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್...
03-02-26 11:53 am
Charmadi Ghat: ಚಾರ್ಮಾಡಿ ಘಾಟಿ ಅರಣ್ಯಕ್ಕೆ ಮತ್ತೆ...
02-02-26 11:02 pm
ಮುಖಂಡರ ಬಳಿಕ ಮಕ್ಕಳ ದರ್ಬಾರ್! ದಾವಣಗೆರೆಯಲ್ಲಿ ಕಾಂಗ...
02-02-26 09:52 pm
03-02-26 11:55 am
HK News Desk
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
03-02-26 04:38 pm
Mangalore Correspondent
ಪತಿ- ಪತ್ನಿ ಕಲಹ ; ಮಾರಣಾಂತಿಕ ಹಲ್ಲೆಗೀಡಾಗಿದ್ದ ಪತ್...
02-02-26 07:36 pm
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
'ನನ್ನ ಭಾಷಣದ ಕಾರಣಕ್ಕೆ ಗಲಾಟೆ, ಸಂಘರ್ಷ ಆಗಿದ್ದಿದೆಯ...
01-02-26 10:29 pm
Karnataka High Court, Mahesh Shetty Timarodi:...
01-02-26 07:52 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm