ಬ್ರೇಕಿಂಗ್ ನ್ಯೂಸ್
11-02-21 09:19 pm Mangaluru Correspondent ಕರಾವಳಿ
ಉಳ್ಳಾಲ, ಫೆ.11: ದೇಶದಲ್ಲಿ ಇಂದು ಲವ್ ಜಿಹಾದ್, ಲ್ಯಾಂಡ್ ಜಿಹಾದ್ ಎಂಬ ಎರಡು ಪದಗಳಷ್ಟೇ ತಾಂಡವವಾಡುತ್ತಿದೆ. ಲವ್ ಜಿಹಾದ್ ಹೆಸರಿನಲ್ಲಿ ಬಡ, ಅಮಾಯಕ ಹೆಣ್ಮಕ್ಕಳನ್ನು ಮತಾಂತರಿಸಿ ನಾಲ್ಕು ಮುಸ್ಲಿಂ ಮಕ್ಕಳನ್ನು ಹೆರಿಸುವ ಯಂತ್ರ ಮಾಡುತ್ತಿದ್ದರೆ, ಇನ್ನೊಂದೆಡೆ ಸಾವಿರಾರು ಎಕರೆ ಜಮೀನು ಖರೀದಿಸಿ ಲ್ಯಾಂಡ್ ಜಿಹಾದ್ ಮಾಡಲಾಗುತ್ತಿದೆ. ಇದರ ವಿರುದ್ಧ ಹಿಂದು ಸಮಾಜ ಎಚ್ಚೆತ್ತುಕೊಳ್ಳಬೇಕಿದೆ ಎಂದು ಹಿಂದು ಜಾಗರಣ ವೇದಿಕೆಯ ಕರ್ನಾಟಕ ದಕ್ಷಿಣ ಪ್ರಾಂತ ಕಾರ್ಯದರ್ಶಿ ಕೇಶವ ಮೂರ್ತಿ ಹೇಳಿದರು.



ಇತ್ತೀಚೆಗೆ ಹಿಂದು ಸಮಾಜದ ಮೇಲಾಗುತ್ತಿರುವ ಅನ್ಯಾಯ, ದೌರ್ಜನ್ಯದ ವಿರುದ್ದ ಜನಜಾಗೃತಿಗಾಗಿ ಮುಡಿಪುವಿನಲ್ಲಿ ಗುರುವಾರ ನಡೆದ ಹಿಂದು ಜಾಗೃತಿ ಸಮಾವೇಶದಲ್ಲಿ ಅವರು ದಿಕ್ಸೂಚಿ ಭಾಷಣ ಮಾಡಿದರು. ಹಿಂದು ಸಮಾಜವನ್ನು ನುಂಗಿ ನೀರು ಕುಡಿಯಬಹುದು ಎಂದು ತಿಳಿದುಕೊಂಡಿದ್ದರೆ ಅದು ನಿಮ್ಮ ತಪ್ಪು ಕಲ್ಪನೆ. ನಮ್ಮ ಪೂರ್ವಜರಿಂದ ರಕ್ಷಿಸಿಕೊಂಡು ಬಂದಿರುವ ಹಿಂದು ಸಮಾಜವನ್ನು ಕೆಣಕಿದರೆ ಸುಮ್ಮನಿರಲು ಸಾಧ್ಯವಿಲ್ಲ ಎಂದರು. ಇತಿಹಾಸ ನೋಡಿದರೆ 2000 ಕ್ರೈಸ್ತ ಮಿಷನರಿಗಳು ಬಂದು 4% ರಷ್ಟು ಜನರನ್ನು ಮಾತ್ರ ಮತಾಂತಗೊಳಿಸಿದರು. ಮುಸ್ಲಿಮರು 600 ವರ್ಷಗಳ ಕಾಲ ಆಳಿದರೂ ಶೇ. 10% ಹಿಂದುಗಳನ್ನು ಮತಾಂತರ ಮಾಡಲು ಅವರಿಂದ ಸಾಧ್ಯವಾಗಿಲ್ಲ. ಯಾಕೆಂದರೆ ನಮ್ಮ ಪೂರ್ವಜರು ಹಿಂದು ಧರ್ಮದ ರಕ್ಷಣೆಗಾಗಿ ಅಷ್ಟು ಗಟ್ಟಿಯಾಗಿ ನಿಂತಿದ್ದರು. ಇನ್ನೂ ಸಾವಿರ ವರ್ಷ ಕಳೆದರೂ ನಮ್ಮ ಹಿಂದೂ ರಾಷ್ಟ್ರವನ್ನು ಪರಿವರ್ತನೆ ಮಾಡಲು ಸಾಧ್ಯವಿಲ್ಲ ಎಂದರು.
ತಾಂಟ್ರೆ ತಾಂಟ್ರೆ ಎಂದು ಹೇಳಿದಾತನನ್ನು ಪೊಲೀಸರು ಇನ್ನೂ ಬಂಧಿಸಿಲ್ಲ. ಆತ ಹೇಳಿದ ಅಂತ ಹಿಂದು ಸಮಾಜ ಒಂದು ವೇಳೆ ತಾಂಟಿದರೆ ಏನಾಗುತ್ತದೆ ಎಂದು ಪೊಲೀಸರೇ ಅರ್ಥ ಮಾಡಿಕೊಳ್ಳಬೇಕು ಎಂದು ಆಕ್ರೋಶ ವ್ಯಕ್ತಪಡಿಸಿದರು.
ರಾಷ್ಟ್ರ ಸೇವಿಕ ಸಮಿತಿಯ ಕರ್ನಾಟಕ ದಕ್ಷಿಣ ಪ್ರಾಂತ ಸಂಪರ್ಕ ಪ್ರಮುಖ್ ಮೀನಾಕ್ಷಿ ಭಗಿನಿ ಮಾತನಾಡಿ, ನಾವು ಮಕ್ಕಳನ್ನು ಝಾನ್ಸಿರಾಣಿ, ವಿವೇಕಾನಂದ, ಶಿವಾಜಿ ಮೊದಲಾದ ಮಹಾನ್ ವ್ಯಕ್ತಿಗಳಂತೆ ಬೆಳೆಸಬೇಕು. ಸ್ತ್ರೀ ಶಕ್ತಿಯೊಂದಿಗೆ ರಾಷ್ಟ್ರಭಕ್ತಿ ಮೆರೆದು ಬಲಿಷ್ಠ ರಾಷ್ಟ್ರ ಕಟ್ಟ ಬೇಕಾಗಿದೆ ಎಂದರು. ನಾವು ಸಂಘಟಿತರಾಗಿ ಜಾಗೃತರಾಗಬೇಕಾದ ಅಗತ್ಯವಿದೆ. ಹೆಣ್ಮಕ್ಕಳು ದೇವಿಯ ಸ್ವರೂಪ. ಇಂದಿನ ಕಾಲದಲ್ಲಿ ಮಕ್ಕಳು ಫೇಸ್ ಬುಕ್ ನಂತಹ ಸಾಮಾಜಿಕ ಜಾಲತಾಣಗಳಿಗೆ ಜೋತು ಬೀಳದೆ ಎಚ್ಚೆತ್ತುಕೊಳ್ಳಬೇಕು ಎಂದರು.
07-11-25 09:59 pm
HK News Desk
ಖಾಸಗಿ ಸಂಸ್ಥೆಗೆ ಸಾರ್ವಜನಿಕ ಸ್ಥಳದಲ್ಲಿ ನಿರ್ಬಂಧ ;...
06-11-25 07:34 pm
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
ಕೇಂದ್ರ ಜಿಎಸ್ಟಿ ದರ ಇಳಿಸಿದ ಬೆನ್ನಲ್ಲೇ ನಂದಿನಿ ತುಪ...
05-11-25 06:15 pm
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
07-11-25 05:21 pm
HK News Desk
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
07-11-25 10:58 pm
Mangalore Correspondent
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
70 ಅನಾಥ ಶವಗಳ ಬಗ್ಗೆ ಪ್ರತ್ಯೇಕ ಎಫ್ಐಆರ್ ದಾಖಲಿಸಿ ತ...
07-11-25 02:08 pm
07-11-25 11:20 pm
Mangalore Correspondent
ಹಗಲು ಕುರಾನ್ ಬೋಧಕ, ರಾತ್ರಿ ಮನೆಗಳ್ಳ..! ಬೀಗ ಹಾಕಿದ...
07-11-25 08:05 pm
ಕೋಮು ದ್ವೇಷ ; ಸಹಪಾಠಿ ವಿದ್ಯಾರ್ಥಿಗಳ ಮೇಲೆ ಯುವಕರಿಂ...
06-11-25 10:59 pm
ಪ್ರೇಮ ನಿರಾಕರಣೆ ; ಯುವಕನ ಹೆಸರಲ್ಲಿ ಕರ್ನಾಟಕ, ತಮಿಳ...
06-11-25 08:20 pm
ಥಾಯ್ಲೇಂಡ್ ದೇಶದಲ್ಲಿ ಉದ್ಯೋಗಕ್ಕೆ ತೆರಳಿ ಅಲೆದಾಟ ;...
06-11-25 02:08 pm