ಬ್ರೇಕಿಂಗ್ ನ್ಯೂಸ್
12-02-21 01:18 pm Mangalore Correspondent ಕರಾವಳಿ
ಉಪ್ಪಿನಂಗಡಿ, ಫೆ.12: ಆ್ಯಂಬುಲೆನ್ಸ್ ನಲ್ಲಿ ಆಸ್ಪತ್ರೆಗೆ ಸಾಗಿಸುತ್ತಿದ್ದಾಗಲೇ ಗರ್ಭಿಣಿ ಹೆಣ್ಣು ಮಗುವಿಗೆ ಜನ್ಮ ನೀಡಿದ ಪ್ರಸಂಗ ಕಡಬದಲ್ಲಿ ನಡೆದಿದೆ.
ಕಡಬದ ಕುಟ್ರುಪ್ಪಾಡಿ ಗ್ರಾಮದ ಅಲಾರ್ಮೆ ನಿವಾಸಿ ಲಲಿತಾ ಎಂಬವರಿಗೆ ಹೆರಿಗೆ ನೋವು ಕಾಣಿಸಿಕೊಂಡಿದ್ದು ಶುಕ್ರವಾರ ಬೆಳಗ್ಗೆ ಕಡಬ ಸಮುದಾಯ ಆರೋಗ್ಯ ಕೇಂದ್ರಕ್ಕೆ ಕರೆತರಲಾಗಿತ್ತು. ಆದರೆ, ಅವಧಿಗಿಂತ ಮೊದಲೇ ನೋವು ಕಾಣಿಸಿದ್ದರಿಂದ ಲಲಿತಾರನ್ನು ಪುತ್ತೂರು ಆಸ್ಪತ್ರೆಗೆ ಕರೆದೊಯ್ಯಲು ಅಲ್ಲಿನ ವೈದ್ಯಾಧಿಕಾರಿ ಸೂಚಿಸಿದ್ದರು. ಅದರಂತೆ ಕಡಬದ 108 ಆ್ಯಂಬುಲೆನ್ಸ್ ನಲ್ಲಿ ಪುತ್ತೂರಿಗೆ ಕರೆದೊಯ್ಯುತ್ತಿದ್ದ ವೇಳೆ ಆಲಂಕಾರು ಸಮೀಪದ ಶಾಂತಿಮೊಗರು ಎಂಬಲ್ಲಿ ಮಹಿಳೆ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ.
ತಾಯಿ ಮತ್ತು ಮಗು ಆರೋಗ್ಯದಿಂದಿದ್ದು, ಪುತ್ತೂರು ಆಸ್ಪತ್ರೆಗೆ ದಾಖಲಿಸಲಾಗಿದೆ. ನರ್ಸ್ ನವ್ಯಾ ಹಾಗೂ ಆಂಬುಲೆನ್ಸ್ ಸಿಬಂದಿ ರಾಜೇಶ್ ಸಹಕರಿಸಿದರು.
27-06-26 08:31 pm
HK News Staffer
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
ಆರ್ಎಸ್ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದ...
26-06-26 08:30 pm
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
ಇಷ್ಟೆಲ್ಲಾ ಅಲ್ಲೋಲ ಕಲ್ಲೋಲಕ್ಕೆ ಶೋಭಾ ಕರಂದ್ಲಾಜೆ ನೇ...
25-06-26 09:10 pm
27-06-26 09:10 pm
HK News Staffer
40 ಸೆಕೆಂಡ್ ನಲ್ಲಿ ಎರಡು ಬಾರಿ ಭೂಕಂಪ ; ತತ್ತರಿಸಿ ಹ...
25-06-26 12:13 pm
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
27-06-26 08:01 pm
HK News Staffer
ಬೆಂಗಳೂರಿನಿಂದ ಪ್ರಿಯತಮೆಯ ಅಪಹರಣ ; ಅಂಕೋಲಾಕ್ಕೆ ಹೋಗ...
27-06-26 04:23 pm
ಬೆಂಗಳೂರಿನಲ್ಲಿ ಅಕ್ರಮ ಹಣದ ಭಾರಿ ಬೇಟೆ ; ಕುರುಬರಹಳ್...
27-06-26 04:19 pm
ಮಂತ್ರಾಲಯ ಯಾತ್ರೆ ಮಧ್ಯೆ ಯಮನಂತೆ ನುಗ್ಗಿದ ಲಾರಿ! ಡಿ...
27-06-26 11:46 am
Mangalore, Police, criminial escapes: ಪಾಂಡೇಶ್...
27-06-26 10:54 am