ಬ್ರೇಕಿಂಗ್ ನ್ಯೂಸ್
12-02-21 02:16 pm Mangalore Correspondent ಕರಾವಳಿ
ಕಡಬ, ಫೆ.12 : ಇಲ್ಲಿನ ಕುಟ್ರುಪ್ಪಾಡಿಯ ರೆಂಜಿಲಾಡಿ ಎಂಬಲ್ಲಿ ತೋಟಕ್ಕೆ ತೆರಳಿದ್ದ ದಂಪತಿಗೆ ದಾಳಿ ಮಾಡಿ ಮರವೇರಿ ಕುಳಿತಿದ್ದ ಚಿರತೆಯನ್ನು ಅರಣ್ಯಾಧಿಕಾರಿಗಳು ಬೋನಿಗೆ ಸೇರಿಸಿದ್ದಾರೆ.
ಚಿರತೆ ಬಗ್ಗೆ ಮಾಹಿತಿ ಪಡೆದು ಬಂದ ಅರಣ್ಯಾಧಿಕಾರಿಗಳು ಕಾರ್ಯಾಚರಣೆಗೆ ತಂತ್ರ ರೂಪಿಸಿದ್ದರು. ಮಂಗಳೂರಿನ ಪಿಲಿಕುಳದ ಡಾ. ಯಶಸ್ ಅವರನ್ನು ಸ್ಥಳಕ್ಕೆ ಕರೆಸಿ, ಮರದಲ್ಲಿದ್ದ ಚಿರತೆಗೆ ಯಶಸ್ವಿಯಾಗಿ ಅರಿವಳಿಕೆ ಮದ್ದು ನೀಡಿದ್ದಾರೆ. ಬಳಿಕ ಸ್ಮೃತಿ ತಪ್ಪಿದ ಚಿರತೆಯನ್ನು ಅರಣ್ಯ ಸಿಬಂದಿ ಹಿಡಿದು ಬೋನಿಗೆ ಸೇರಿಸಿ, ಕಾಡಿಗೆ ಒಯ್ದಿದ್ದಾರೆ.
ಸುಳ್ಯ ಎಸಿಎಫ್ ಆಸ್ಟಿನ್ ಪಿ.ಸೋನ್ಸ್, ವಲಯಾಧಿಕಾರಿಗಳಾದ ರಾಘವೇಂದ್ರ, ಮಂಜುನಾಥ್, ಹಾಗೂ ಸಿಬ್ಬಂದಿಗಳು ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.
ಇತ್ತೀಚೆಗೆ ಸುಬ್ರಹ್ಮಣ್ಯ ಬಳಿ ಚಿರತೆ ಮನೆಯ ಟಾಯ್ಲೆಟ್ ಒಳಗೆ ನುಗ್ಗಿ ಬಂಧಿಯಾಗಿತ್ತು. ಬಳಿಕ ಅದನ್ನು ಬೋನಿಗೆ ಸೇರಿಸುವ ಕಾರ್ಯಾಚರಣೆ ಮಾಡಲು ಹೋಗಿದ್ದ ಅರಣ್ಯಾಧಿಕಾರಿಗಳು ಅದರಲ್ಲಿ ವಿಫಲರಾಗಿದ್ದರು. ಬೋನಿಂದಲೇ ತಪ್ಪಿಸಿಕೊಂಡಿದ್ದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿತ್ತು. ಹೀಗಾಗಿ ಈ ಬಾರಿ ಅರಿವಳಿಕೆ ನೀಡಲು ಪಿಲಿಕುಳದ ತಜ್ಞರನ್ನು ಕರೆಸಿದ್ದ ಅರಣ್ಯ ಸಿಬಂದಿ, ತಮ್ಮ ವೈಫಲ್ಯ ತೋರಿಸಿದ್ದಾರೆ.
Video:
Leopard falls into bone set by forest officials at Kadaba. The Leopard had attacked two persons.
09-04-25 09:31 pm
HK News Desk
Vijayapura accident, Death: ಯಮನಂತೆ ಬಂದ ಲಾರಿ ;...
09-04-25 09:21 pm
ಸಿಎಂ ಸಿದ್ದರಾಮಯ್ಯ ವಿರುದ್ಧ ಮತ್ತೊಂದು ಗಂಭೀರ ಆರೋಪ...
09-04-25 06:21 pm
Kukke Subrahmanya, New Train Service, Ministe...
09-04-25 04:05 pm
Karwar Sp Narayana, Bhatkal News: ಭಟ್ಕಳ ; ವಿಚ...
09-04-25 11:25 am
10-04-25 01:25 pm
HK News Desk
ಪಿಯುಸಿ ಹುಡುಗನ ವರಿಸಿದ ಮೂರು ಮಕ್ಕಳ ತಾಯಿ ; ಇಸ್ಲಾಂ...
10-04-25 11:30 am
Tahawwur Rana, India: ಮುಂಬೈ ದಾಳಿಯ ಮಾಸ್ಟರ್ ಮೈಂ...
09-04-25 04:07 pm
ಡೊನಾಲ್ಡ್ ಟ್ರಂಪ್ ಸುಂಕ ಬರೆಗೆ ಜಗತ್ತು ತಲ್ಲಣ ; ಕೋವ...
07-04-25 10:53 pm
ರಾಜ್ಯದ ಬಳಿಕ ಕೇಂದ್ರ ಸರ್ಕಾರದಿಂದಲೂ ಜನರಿಗೆ ಬೆಲೆ ಏ...
07-04-25 10:01 pm
09-04-25 10:57 pm
Mangalore Correspondent
Mangalore BJP Janakrosha Rally, Protest: ಕರ್ನ...
09-04-25 10:23 pm
Kpt Accident, Mangalore: ಕೆಪಿಟಿ ಬಳಿ ಭೀಕರ ಅಪಘಾ...
08-04-25 08:58 pm
PUC Results 2025, Mangalore Udupi topper: ಪಿಯ...
08-04-25 03:00 pm
Praveen Nettaru, Shafi Bellare, SDPI, Mangalo...
07-04-25 07:01 pm
10-04-25 02:57 pm
Mangalore Correspondent
ಸಾಮೂಹಿಕ ವಿವಾಹ ಹೆಸರಲ್ಲಿ ಬಡ ಯುವತಿಯರ ಮಾರಾಟ ಜಾಲ ;...
09-04-25 11:17 pm
Kalaburagi ATM Robbery: ಬೀದರ್ ದರೋಡೆ ಬೆನ್ನಲ್...
09-04-25 08:15 pm
Mangalore Gold smuggling, Crime, CCB: ಇಬ್ಬರು...
08-04-25 11:04 pm
Fake Note, Dandeli: ದಾಂಡೇಲಿ ; ಖಾಲಿ ಮನೆಯಲ್ಲಿ 1...
08-04-25 10:01 pm