ಬ್ರೇಕಿಂಗ್ ನ್ಯೂಸ್
12-02-21 02:16 pm Mangalore Correspondent ಕರಾವಳಿ
ಕಡಬ, ಫೆ.12 : ಇಲ್ಲಿನ ಕುಟ್ರುಪ್ಪಾಡಿಯ ರೆಂಜಿಲಾಡಿ ಎಂಬಲ್ಲಿ ತೋಟಕ್ಕೆ ತೆರಳಿದ್ದ ದಂಪತಿಗೆ ದಾಳಿ ಮಾಡಿ ಮರವೇರಿ ಕುಳಿತಿದ್ದ ಚಿರತೆಯನ್ನು ಅರಣ್ಯಾಧಿಕಾರಿಗಳು ಬೋನಿಗೆ ಸೇರಿಸಿದ್ದಾರೆ.
ಚಿರತೆ ಬಗ್ಗೆ ಮಾಹಿತಿ ಪಡೆದು ಬಂದ ಅರಣ್ಯಾಧಿಕಾರಿಗಳು ಕಾರ್ಯಾಚರಣೆಗೆ ತಂತ್ರ ರೂಪಿಸಿದ್ದರು. ಮಂಗಳೂರಿನ ಪಿಲಿಕುಳದ ಡಾ. ಯಶಸ್ ಅವರನ್ನು ಸ್ಥಳಕ್ಕೆ ಕರೆಸಿ, ಮರದಲ್ಲಿದ್ದ ಚಿರತೆಗೆ ಯಶಸ್ವಿಯಾಗಿ ಅರಿವಳಿಕೆ ಮದ್ದು ನೀಡಿದ್ದಾರೆ. ಬಳಿಕ ಸ್ಮೃತಿ ತಪ್ಪಿದ ಚಿರತೆಯನ್ನು ಅರಣ್ಯ ಸಿಬಂದಿ ಹಿಡಿದು ಬೋನಿಗೆ ಸೇರಿಸಿ, ಕಾಡಿಗೆ ಒಯ್ದಿದ್ದಾರೆ.



ಸುಳ್ಯ ಎಸಿಎಫ್ ಆಸ್ಟಿನ್ ಪಿ.ಸೋನ್ಸ್, ವಲಯಾಧಿಕಾರಿಗಳಾದ ರಾಘವೇಂದ್ರ, ಮಂಜುನಾಥ್, ಹಾಗೂ ಸಿಬ್ಬಂದಿಗಳು ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.
ಇತ್ತೀಚೆಗೆ ಸುಬ್ರಹ್ಮಣ್ಯ ಬಳಿ ಚಿರತೆ ಮನೆಯ ಟಾಯ್ಲೆಟ್ ಒಳಗೆ ನುಗ್ಗಿ ಬಂಧಿಯಾಗಿತ್ತು. ಬಳಿಕ ಅದನ್ನು ಬೋನಿಗೆ ಸೇರಿಸುವ ಕಾರ್ಯಾಚರಣೆ ಮಾಡಲು ಹೋಗಿದ್ದ ಅರಣ್ಯಾಧಿಕಾರಿಗಳು ಅದರಲ್ಲಿ ವಿಫಲರಾಗಿದ್ದರು. ಬೋನಿಂದಲೇ ತಪ್ಪಿಸಿಕೊಂಡಿದ್ದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿತ್ತು. ಹೀಗಾಗಿ ಈ ಬಾರಿ ಅರಿವಳಿಕೆ ನೀಡಲು ಪಿಲಿಕುಳದ ತಜ್ಞರನ್ನು ಕರೆಸಿದ್ದ ಅರಣ್ಯ ಸಿಬಂದಿ, ತಮ್ಮ ವೈಫಲ್ಯ ತೋರಿಸಿದ್ದಾರೆ.
Video:
Leopard falls into bone set by forest officials at Kadaba. The Leopard had attacked two persons.
03-02-26 05:34 pm
Bangalore Correspondent
Kamalakar Bhat Guruj Affair: ಜ್ಯೋತಿಷಿ ಕಮಲಾಕರ...
03-02-26 05:03 pm
ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್...
03-02-26 11:53 am
Charmadi Ghat: ಚಾರ್ಮಾಡಿ ಘಾಟಿ ಅರಣ್ಯಕ್ಕೆ ಮತ್ತೆ...
02-02-26 11:02 pm
ಮುಖಂಡರ ಬಳಿಕ ಮಕ್ಕಳ ದರ್ಬಾರ್! ದಾವಣಗೆರೆಯಲ್ಲಿ ಕಾಂಗ...
02-02-26 09:52 pm
03-02-26 11:55 am
HK News Desk
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
03-02-26 04:38 pm
Mangalore Correspondent
ಪತಿ- ಪತ್ನಿ ಕಲಹ ; ಮಾರಣಾಂತಿಕ ಹಲ್ಲೆಗೀಡಾಗಿದ್ದ ಪತ್...
02-02-26 07:36 pm
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
'ನನ್ನ ಭಾಷಣದ ಕಾರಣಕ್ಕೆ ಗಲಾಟೆ, ಸಂಘರ್ಷ ಆಗಿದ್ದಿದೆಯ...
01-02-26 10:29 pm
Karnataka High Court, Mahesh Shetty Timarodi:...
01-02-26 07:52 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm