ಬ್ರೇಕಿಂಗ್ ನ್ಯೂಸ್
12-02-21 02:16 pm Mangalore Correspondent ಕರಾವಳಿ
ಕಡಬ, ಫೆ.12 : ಇಲ್ಲಿನ ಕುಟ್ರುಪ್ಪಾಡಿಯ ರೆಂಜಿಲಾಡಿ ಎಂಬಲ್ಲಿ ತೋಟಕ್ಕೆ ತೆರಳಿದ್ದ ದಂಪತಿಗೆ ದಾಳಿ ಮಾಡಿ ಮರವೇರಿ ಕುಳಿತಿದ್ದ ಚಿರತೆಯನ್ನು ಅರಣ್ಯಾಧಿಕಾರಿಗಳು ಬೋನಿಗೆ ಸೇರಿಸಿದ್ದಾರೆ.
ಚಿರತೆ ಬಗ್ಗೆ ಮಾಹಿತಿ ಪಡೆದು ಬಂದ ಅರಣ್ಯಾಧಿಕಾರಿಗಳು ಕಾರ್ಯಾಚರಣೆಗೆ ತಂತ್ರ ರೂಪಿಸಿದ್ದರು. ಮಂಗಳೂರಿನ ಪಿಲಿಕುಳದ ಡಾ. ಯಶಸ್ ಅವರನ್ನು ಸ್ಥಳಕ್ಕೆ ಕರೆಸಿ, ಮರದಲ್ಲಿದ್ದ ಚಿರತೆಗೆ ಯಶಸ್ವಿಯಾಗಿ ಅರಿವಳಿಕೆ ಮದ್ದು ನೀಡಿದ್ದಾರೆ. ಬಳಿಕ ಸ್ಮೃತಿ ತಪ್ಪಿದ ಚಿರತೆಯನ್ನು ಅರಣ್ಯ ಸಿಬಂದಿ ಹಿಡಿದು ಬೋನಿಗೆ ಸೇರಿಸಿ, ಕಾಡಿಗೆ ಒಯ್ದಿದ್ದಾರೆ.



ಸುಳ್ಯ ಎಸಿಎಫ್ ಆಸ್ಟಿನ್ ಪಿ.ಸೋನ್ಸ್, ವಲಯಾಧಿಕಾರಿಗಳಾದ ರಾಘವೇಂದ್ರ, ಮಂಜುನಾಥ್, ಹಾಗೂ ಸಿಬ್ಬಂದಿಗಳು ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.
ಇತ್ತೀಚೆಗೆ ಸುಬ್ರಹ್ಮಣ್ಯ ಬಳಿ ಚಿರತೆ ಮನೆಯ ಟಾಯ್ಲೆಟ್ ಒಳಗೆ ನುಗ್ಗಿ ಬಂಧಿಯಾಗಿತ್ತು. ಬಳಿಕ ಅದನ್ನು ಬೋನಿಗೆ ಸೇರಿಸುವ ಕಾರ್ಯಾಚರಣೆ ಮಾಡಲು ಹೋಗಿದ್ದ ಅರಣ್ಯಾಧಿಕಾರಿಗಳು ಅದರಲ್ಲಿ ವಿಫಲರಾಗಿದ್ದರು. ಬೋನಿಂದಲೇ ತಪ್ಪಿಸಿಕೊಂಡಿದ್ದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿತ್ತು. ಹೀಗಾಗಿ ಈ ಬಾರಿ ಅರಿವಳಿಕೆ ನೀಡಲು ಪಿಲಿಕುಳದ ತಜ್ಞರನ್ನು ಕರೆಸಿದ್ದ ಅರಣ್ಯ ಸಿಬಂದಿ, ತಮ್ಮ ವೈಫಲ್ಯ ತೋರಿಸಿದ್ದಾರೆ.
Video:
Leopard falls into bone set by forest officials at Kadaba. The Leopard had attacked two persons.
27-06-26 08:31 pm
HK News Staffer
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
ಆರ್ಎಸ್ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದ...
26-06-26 08:30 pm
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
ಇಷ್ಟೆಲ್ಲಾ ಅಲ್ಲೋಲ ಕಲ್ಲೋಲಕ್ಕೆ ಶೋಭಾ ಕರಂದ್ಲಾಜೆ ನೇ...
25-06-26 09:10 pm
27-06-26 09:10 pm
HK News Staffer
40 ಸೆಕೆಂಡ್ ನಲ್ಲಿ ಎರಡು ಬಾರಿ ಭೂಕಂಪ ; ತತ್ತರಿಸಿ ಹ...
25-06-26 12:13 pm
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
27-06-26 08:01 pm
HK News Staffer
ಬೆಂಗಳೂರಿನಿಂದ ಪ್ರಿಯತಮೆಯ ಅಪಹರಣ ; ಅಂಕೋಲಾಕ್ಕೆ ಹೋಗ...
27-06-26 04:23 pm
ಬೆಂಗಳೂರಿನಲ್ಲಿ ಅಕ್ರಮ ಹಣದ ಭಾರಿ ಬೇಟೆ ; ಕುರುಬರಹಳ್...
27-06-26 04:19 pm
ಮಂತ್ರಾಲಯ ಯಾತ್ರೆ ಮಧ್ಯೆ ಯಮನಂತೆ ನುಗ್ಗಿದ ಲಾರಿ! ಡಿ...
27-06-26 11:46 am
Mangalore, Police, criminial escapes: ಪಾಂಡೇಶ್...
27-06-26 10:54 am