ಬ್ರೇಕಿಂಗ್ ನ್ಯೂಸ್
12-02-21 02:16 pm Mangalore Correspondent ಕರಾವಳಿ
ಕಡಬ, ಫೆ.12 : ಇಲ್ಲಿನ ಕುಟ್ರುಪ್ಪಾಡಿಯ ರೆಂಜಿಲಾಡಿ ಎಂಬಲ್ಲಿ ತೋಟಕ್ಕೆ ತೆರಳಿದ್ದ ದಂಪತಿಗೆ ದಾಳಿ ಮಾಡಿ ಮರವೇರಿ ಕುಳಿತಿದ್ದ ಚಿರತೆಯನ್ನು ಅರಣ್ಯಾಧಿಕಾರಿಗಳು ಬೋನಿಗೆ ಸೇರಿಸಿದ್ದಾರೆ.
ಚಿರತೆ ಬಗ್ಗೆ ಮಾಹಿತಿ ಪಡೆದು ಬಂದ ಅರಣ್ಯಾಧಿಕಾರಿಗಳು ಕಾರ್ಯಾಚರಣೆಗೆ ತಂತ್ರ ರೂಪಿಸಿದ್ದರು. ಮಂಗಳೂರಿನ ಪಿಲಿಕುಳದ ಡಾ. ಯಶಸ್ ಅವರನ್ನು ಸ್ಥಳಕ್ಕೆ ಕರೆಸಿ, ಮರದಲ್ಲಿದ್ದ ಚಿರತೆಗೆ ಯಶಸ್ವಿಯಾಗಿ ಅರಿವಳಿಕೆ ಮದ್ದು ನೀಡಿದ್ದಾರೆ. ಬಳಿಕ ಸ್ಮೃತಿ ತಪ್ಪಿದ ಚಿರತೆಯನ್ನು ಅರಣ್ಯ ಸಿಬಂದಿ ಹಿಡಿದು ಬೋನಿಗೆ ಸೇರಿಸಿ, ಕಾಡಿಗೆ ಒಯ್ದಿದ್ದಾರೆ.



ಸುಳ್ಯ ಎಸಿಎಫ್ ಆಸ್ಟಿನ್ ಪಿ.ಸೋನ್ಸ್, ವಲಯಾಧಿಕಾರಿಗಳಾದ ರಾಘವೇಂದ್ರ, ಮಂಜುನಾಥ್, ಹಾಗೂ ಸಿಬ್ಬಂದಿಗಳು ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.
ಇತ್ತೀಚೆಗೆ ಸುಬ್ರಹ್ಮಣ್ಯ ಬಳಿ ಚಿರತೆ ಮನೆಯ ಟಾಯ್ಲೆಟ್ ಒಳಗೆ ನುಗ್ಗಿ ಬಂಧಿಯಾಗಿತ್ತು. ಬಳಿಕ ಅದನ್ನು ಬೋನಿಗೆ ಸೇರಿಸುವ ಕಾರ್ಯಾಚರಣೆ ಮಾಡಲು ಹೋಗಿದ್ದ ಅರಣ್ಯಾಧಿಕಾರಿಗಳು ಅದರಲ್ಲಿ ವಿಫಲರಾಗಿದ್ದರು. ಬೋನಿಂದಲೇ ತಪ್ಪಿಸಿಕೊಂಡಿದ್ದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿತ್ತು. ಹೀಗಾಗಿ ಈ ಬಾರಿ ಅರಿವಳಿಕೆ ನೀಡಲು ಪಿಲಿಕುಳದ ತಜ್ಞರನ್ನು ಕರೆಸಿದ್ದ ಅರಣ್ಯ ಸಿಬಂದಿ, ತಮ್ಮ ವೈಫಲ್ಯ ತೋರಿಸಿದ್ದಾರೆ.
Video:
Leopard falls into bone set by forest officials at Kadaba. The Leopard had attacked two persons.
10-05-26 01:04 pm
HK News Staffer
25ನೇ ವಿವಾಹ ವಾರ್ಷಿಕೋತ್ಸವದ ದಿನವೇ ಭೀಕರ ಅಪಘಾತ ;...
09-05-26 10:41 pm
12ನೇ ಶತಮಾನದ ಕಾಕತೀಯರ ಕಾಲದ ಪ್ರಾಚೀನ ಶಿವ ದೇಗುಲ ಧ್...
08-05-26 08:05 pm
ಕಲಬುರಗಿ ಪೊಲೀಸರ ‘ಆಪರೇಷನ್ ಭರವಸೆ’ ಸಕ್ಸಸ್; 2 ತಿಂಗ...
08-05-26 12:21 pm
IPS Ramachandra Rao: ಸರ್ಕಾರಿ ಕಚೇರಿಯಲ್ಲೇ ತುಂಟಾ...
07-05-26 03:10 pm
10-05-26 12:26 pm
HK News Staffer
ತಮಿಳುನಾಡನ್ನು ದೇವರೇ ಕಾಪಾಡಬೇಕು ; ಟಿವಿಕೆ ಗ್ಯಾರಂಟ...
09-05-26 12:06 pm
ಭಾರತದ ಆಪರೇಷನ್ ಸಿಂಧೂರ್ ಕಾರ್ಯಾಚರಣೆ ; ಶತ್ರುರಾಷ್ಟ...
09-05-26 11:14 am
ಬಂಗಾಳದಲ್ಲಿ ಕೇಸರಿ ಯುಗಾರಂಭ ; ಮೊದಲ ಬಿಜೆಪಿ ಸಿಎಂ ಆ...
08-05-26 06:45 pm
ದ್ರಾವಿಡರ ನಾಡಲ್ಲಿ ದಳಪತಿ ವಿಜಯ್ ಸರ್ಕಾರ್ ! ಮ್ಯಾಜಿ...
08-05-26 06:38 pm
09-05-26 11:51 pm
Mangalore Correspondent
ಮಂಜೇಶ್ವರ ಕ್ಷೇತ್ರ ; ಸಿಪಿಎಂ ಅಭ್ಯರ್ಥಿಗೆ ಇತಿಹಾಸದಲ...
09-05-26 02:15 pm
ಮನೆ ಕಳ್ಳತನ ತಡೆಗೆ ಉಡುಪಿ ಪೊಲೀಸರ ಹೊಸ ಹೆಜ್ಜೆ ; “ಲ...
09-05-26 02:13 pm
Kuthar, Mangalore, UT Khader: ಕುತ್ತಾರಿನಲ್ಲಿ ಕ...
08-05-26 10:33 pm
ಸುತ್ತಿ ಬಳಸಿ ಓಡಾಟಕ್ಕೆ ಬೀಳಲಿದೆ ಬ್ರೇಕ್ ; ಮಂಗಳೂರು...
08-05-26 09:05 pm
09-05-26 10:29 pm
HK News Desk
ಉಪ್ಪಿನಂಗಡಿಯಲ್ಲಿ ರೋಡ್ ರೋಲರ್ ಹರಿದು ಕೂಲಿ ಕಾರ್ಮಿಕ...
09-05-26 09:50 pm
ಸಾಲ ಕೊಟ್ಟ ಮಹಿಳೆಯ ಜೀವ ತೆಗೆದ ಕಟುಕರು; ಅಪಘಾತದ ನಾಟ...
09-05-26 08:29 pm
ಆರೋಪಿಯಿಂದಲೇ ಲಂಚ ; ಒಂದು ಲಕ್ಷ ಪಡೆಯುತ್ತಿದ್ದಾಗ ಗು...
09-05-26 06:42 pm
ಸ್ನಾನಕ್ಕೆ ತೆರಳಿದ್ದ ಸ್ನೇಹಿತೆಯರು ನದಿಯಲ್ಲಿ ಮುಳುಗ...
09-05-26 09:54 am