ಬ್ರೇಕಿಂಗ್ ನ್ಯೂಸ್
12-02-21 08:47 pm Mangaluru Correspondant ಕರಾವಳಿ
ಮಂಗಳೂರು, ಫೆ.12: ಕರ್ನಾಟಕ ರೋಲರ್ ಸ್ಕೇಟಿಂಗ್ ಅಸೋಸಿಯೇಷನ್ ಆಯೋಜಿಸಿದ ಜಿಲ್ಲಾ ಮಟ್ಟದ ಸ್ಪೀಡ್ ರೋಲರ್ ಸ್ಕೇಟಿಂಗ್ ಚಾಂಪಿಯನ್ ಶಿಪ್ ಹಾಗೂ ರಾಜ್ಯ ಮಟ್ಟದ ಆಯ್ಕೆ ಪ್ರಕ್ರಿಯೆ ಮಂಗಳೂರಿನ ಅಶೋಕ್ ನಗರದ ಫ್ರಾನ್ಸಿಸ್ ಡೋರಿಸ್ ಸ್ಕೇಟ್ ಸಿಟಿಯಲ್ಲಿ ಫೆ.6 ರಂದು ನಡೆಯಿತು.
ಮಂಗಳೂರಿನ ಹೈ- ಫ್ಲೈಯರ್ಸ್ ಸ್ಕೇಟಿಂಗ್ ಕ್ಲಬ್ನ 39 ಸ್ಕೇಟರ್ಗಳು ಭಾಗವಹಿಸಿದ್ದು, 44 ಚಿನ್ನ, 31 ಬೆಳ್ಳಿ ಮತ್ತು 19 ಕಂಚು ಸೇರಿ ಒಟ್ಟು 94 ಪದಕಗಳನ್ನು ಗೆದ್ದಿದ್ದಾರೆ. ಇದೇ ವೇಳೆ ಹೈಫ್ಲೈಯರ್ಸ್ ಕ್ಲಬ್ ನ 26 ಮಂದಿ ಮಾರ್ಚ್ ಮೊದಲ ವಾರದಲ್ಲಿ ಮೈಸೂರಿನಲ್ಲಿ ನಡೆಯಲಿರುವ ರಾಜ್ಯ ಮಟ್ಟದ ಸ್ಕೇಟಿಂಗ್ ಚಾಂಪಿಯನ್ ಶಿಪ್ ಗೆ ಅರ್ಹತೆ ಪಡೆದಿದ್ದಾರೆ.
ಪದಕ ವಿಜೇತ ಹೈಫ್ಲೈಯರ್ಸ್ ಕ್ಲಬ್ ಸ್ಕೇಟರ್ಸ್ ಡೇನಿಯಲ್ ಸಾಲ್ವಡೋರ್ ಕಾನ್ಸೆಸಾವೊ (4 ಗೋಲ್ಡ್), ರುಷಭ್ ಮಂಜೇಶ್ವರ್ (4 ಚಿನ್ನ), ಡ್ಯಾಶೆಲ್ ಅಮಂಡಾ ಕಾನ್ಸೆಸಾವೊ (3 ಚಿನ್ನ,1 ಬೆಳ್ಳಿ ), ಅರ್ಪಿತಾ ನಿಶಾಂತ್ ಶೇಟ್ (3 ಚಿನ್ನ,1 ಬೆಳ್ಳಿ), ಮೊಹಮ್ಮದ್ ಶಾಮಿಲ್ ಅರ್ಷದ್ (3 ಚಿನ್ನ), ಕೃತಿ ಕಯ್ಯ (3 ಚಿನ್ನ ), ಅನಘಾ ರಾಜೇಶ್ (3 ಚಿನ್ನ ), ವಿವೇಕ ಯೋಗರಾಜ್(3 ಚಿನ್ನ ), ನಿರ್ಮಯ್ ವೈ.ಎನ್ (3 ಚಿನ್ನ), ಮೊಹಮ್ಮದ್ ಫರಾಜ್ ಅಲಿ (3 ಚಿನ್ನ), ತನ್ಮಯ್ ಎಂ.ಕೊಟ್ಟಾರಿ (2 ಚಿನ್ನ,1 ಬೆಳ್ಳಿ), ರಕ್ಷಿತ್ ಜೋಶಿ (4 ಬೆಳ್ಳಿ), ಮಹೇಶ್ ಕೃಷ್ಣ (1 ಚಿನ್ನ,2 ಬೆಳ್ಳಿ), ಶಮಿತ್ ಯು ಶೆಟ್ಟಿ (1 ಚಿನ್ನ, 2 ಬೆಳ್ಳಿ), ಶಾನನ್ ಜೋಯಲ್ ಪ್ರಸಾದ್ (1 ಚಿನ್ನ,2 ಬೆಳ್ಳಿ), ರಿಯನ್ನ್ ಜೆನ್ ಡಿಸಿಲ್ವ (1 ಚಿನ್ನ,2 ಬೆಳ್ಳಿ ), ಜಿಶಾನ್ ಗ್ಲಾವಿನ್ ಡಿಸೋಜಾ (2ಚಿನ್ನ), ಹಿಮಾನಿ ಕೆ.ವಿ (2 ಚಿನ್ನ ), ವೇದಾಂತ್ ಉಪಾಧ್ಯಾಯ(1 ಚಿನ್ನ,1 ಬೆಳ್ಳಿ), ರೆಹನ್ ಪ್ರೀಯಾನ್ ಡಿಸೋಜಾ (1 ಚಿನ್ನ,2 ಕಂಚು), ಏಂಜಲಿನಾ ಸಾರ ರಂಜಿತ್ (2 ಬೆಳ್ಳಿ,1 ಕಂಚು), ಗ್ರೀಷ್ಮಾ ಶೆಟ್ಟಿ (2 ಬೆಳ್ಳಿ,1 ಕಂಚು), ಇಶಾನಿ ಕೆ.ವಿ (2 ಬೆಳ್ಳಿ 1 ಕಂಚು), ರೇಹನಾ ಪ್ರಿಯಲ್ ಡಿಸೋಜಾ (2 ಬೆಳ್ಳಿ 1 ಕಂಚು ), ಚಿನ್ಮಯ್ ಆರ್.ಪೂಜಾರಿ (1 ಬೆಳ್ಳಿ, 2 ಕಂಚು ), ವರ್ದನ್ ಯಾದವ್ (1 ಬೆಳ್ಳಿ 1 ಕಂಚು ), ತಕ್ಷಕ್ ಶೆಟ್ಟಿ (1 ಬೆಳ್ಳಿ 1 ಕಂಚು), ಮೌರ್ಯ ಕಿರಣ್ ಬಂಜನ್ (1 ಬೆಳ್ಳಿ, 1 ಕಂಚು ), ಅನಶ್ ಕಿರಣ್ ಪಕ್ಕಳ(1 ಬೆಳ್ಳಿ,1 ಕಂಚು), ಆರ್ನ ರಾಜೇಶ್ (1 ಬೆಳ್ಳಿ ,1 ಕಂಚು), ಯೋಹನ್ ಮ್ಯಾಥ್ಯೂ (1 ಬೆಳ್ಳಿ ), ಪ್ರಜ್ವಲ್ ಸಿ ಪೂಜಾರಿ (2 ಕಂಚು )ಗ್ರೀಷ್ಮಾ ಬಿ.ಮ್ (2 ಕಂಚು ), ಲಕ್ಷನ್ ಆರ್ ಅಡ್ಯಂತಾಯ (1 ಕಂಚು ), ಭದ್ರ ಶರ್ಮ (1 ಕಂಚು)
ಪದಕ ವಿಜೇತ ಎಲ್ಲಾ ಸ್ಕೇಟರ್ಗಳಿಗೆ ಹೈಫ್ಲೈಯರ್ಸ್ ಸ್ಕೇಟಿಂಗ್ ಕ್ಲಬ್ ನ ಕೋಚ್ ಮೋಹನ್ದಾಸ್ ಕೆ, ಜಯರಾಜ್ ಹಾಗೂ ರಮಾನಂದ್ ಅವರು ತರಬೇತಿ ನೀಡುತ್ತಿದ್ದಾರೆ.
03-02-26 08:17 pm
HK News Desk
ಸಿಜೆ ರಾಯ್ ಡೈರಿಯಲ್ಲಿತ್ತು ಒಂಬತ್ತು ಪುಟಗಳ ಡೆತ್ ನೋ...
03-02-26 05:34 pm
Kamalakar Bhat Guruj Affair: ಜ್ಯೋತಿಷಿ ಕಮಲಾಕರ...
03-02-26 05:03 pm
ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್...
03-02-26 11:53 am
Charmadi Ghat: ಚಾರ್ಮಾಡಿ ಘಾಟಿ ಅರಣ್ಯಕ್ಕೆ ಮತ್ತೆ...
02-02-26 11:02 pm
03-02-26 11:55 am
HK News Desk
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
03-02-26 04:38 pm
Mangalore Correspondent
ಪತಿ- ಪತ್ನಿ ಕಲಹ ; ಮಾರಣಾಂತಿಕ ಹಲ್ಲೆಗೀಡಾಗಿದ್ದ ಪತ್...
02-02-26 07:36 pm
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
'ನನ್ನ ಭಾಷಣದ ಕಾರಣಕ್ಕೆ ಗಲಾಟೆ, ಸಂಘರ್ಷ ಆಗಿದ್ದಿದೆಯ...
01-02-26 10:29 pm
Karnataka High Court, Mahesh Shetty Timarodi:...
01-02-26 07:52 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm