ಬ್ರೇಕಿಂಗ್ ನ್ಯೂಸ್
16-08-20 03:43 pm Mangalore Reporter ಕರಾವಳಿ
ಮಂಗಳೂರು, ಆಗಸ್ಟ್ 16: ಬಿಎ ಗ್ರೂಪ್ ಉದ್ಯಮ ಸಂಸ್ಥೆಗಳ ಸ್ಥಾಪಕ ಅಧ್ಯಕ್ಷ ಡಾ.ಬಿ.ಎ. ಮೊಹಿದ್ದೀನ್ (86) ಅಲ್ಪಕಾಲದ ಅಸೌಖ್ಯದ ಬಳಿಕ ಇಂದು ಬೆಳಗ್ಗೆ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.
ಮೊಹಿದ್ದೀನ್ ಅವರ ಪಾರ್ಥಿವ ಶರೀರವನ್ನು ಮಂಗಳೂರಿನ ತುಂಬೆ ಪಿಯು ಕಾಲೇಜಿನಲ್ಲಿ ಸಾರ್ವಜನಿಕರ ದರ್ಶನಕ್ಕೆ ಇಡಲಾಗಿದ್ದು ತುಂಬೆ ಮಸೀದಿಯಲ್ಲಿ ಇಂದು ಸಂಜೆ ಅಂತ್ಯಕ್ರಿಯೆ ನಡೆಯಲಿದೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ.
ತುಂಬೆಯಲ್ಲಿ 1957ರಲ್ಲಿ ಬಿಎ ಗ್ರೂಪ್ ಹೆಸರಲ್ಲಿ ಟಿಂಬರ್ ವ್ಯಾಪಾರ ಸಂಸ್ಥೆ ಹುಟ್ಟುಹಾಕಿದ್ದ ಅಹ್ಮದ್ ಹಾಜಿಯವರು ಐದು ದಶಕಗಳ ಕಾಲ ಮರದ ವ್ಯಾಪಾರಿಯಾಗಿ, ಹಲವೆಡೆ ಮರದ ಕಾರ್ಖಾನೆಗಳನ್ನು ಸ್ಥಾಪಿಸಿದ್ದರು. ಇದೇ ವೇಳೆ, ರಿಯಲ್ ಎಸ್ಟೇಟ್, ಶಿಕ್ಷಣ ಸಂಸ್ಥೆಗಳಲ್ಲಿಯೂ ತೊಡಗಿಸಿಕೊಂಡ ಅಹ್ಮದ್ ಹಾಜಿ, ಕುಗ್ರಾಮವಾಗಿದ್ದ ತುಂಬೆಯಲ್ಲಿ ಐಟಿಐ, ಇಂಗ್ಲಿಷ್ - ಕನ್ನಡ ಮೀಡಿಯಂ ಸ್ಕೂಲ್, ಇಂಜಿನಿಯರಿಂಗ್ ಕಾಲೇಜು ಆರಂಭಿಸಿ ಹೆಸರು ಮಾಡಿದ್ದಾರೆ. ಮಂಗಳೂರಿನಲ್ಲಿ ವಿವಿಧ ಶಿಕ್ಷಣ ಸಂಸ್ಥೆಗಳಲ್ಲಿ ಟ್ರಸ್ಟಿಯಾಗಿ, ಅಧ್ಯಕ್ಷರಾಗಿದ್ದ ಅಹ್ಮದ್ ಹಾಜಿಯವರ ಬಿಎ ಗ್ರೂಪ್ ಈಗ ದುಬೈ ಮತ್ತು ಭಾರತದಲ್ಲಿ ದೊಡ್ಡ ಉದ್ಯಮ ಸಂಸ್ಥೆಯಾಗಿ ಬೆಳೆದಿದೆ. ಹಾಜಿಯವರ ನಾಲ್ವರು ಮಕ್ಕಳು ಸಂಸ್ಥೆಯನ್ನು ಮುನ್ನಡೆಸುತ್ತಿದ್ದಾರೆ.
06-08-26 03:49 pm
HK News Staffer
ಕಲಬುರಗಿಯಲ್ಲಿ SIR ಪರಿಷ್ಕರಣೆ ಶಾಕ್ ; 5.36 ಲಕ್ಷ...
06-08-26 02:19 pm
'ಮಂತ್ರಿ ಸ್ಥಾನಕ್ಕೆ ಕೋಟಿ ಕೋಟಿ ಡೀಲ್?' ಮಾಜಿ ಸಚಿವರ...
05-08-26 10:56 pm
ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಅಸಮರ್ಥ, ಛಲವಾದಿ...
04-08-26 09:12 pm
ಸಿದ್ದರಾಮಯ್ಯ ಆಪ್ತ ಎಂಬ ಕಾರಣಕ್ಕೆ ನನಗೆ ಅನ್ಯಾಯ ಆಗಿ...
04-08-26 09:10 pm
05-08-26 08:36 pm
HK News Staffer
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಡಿ.ಕೆ. ಶಿವಕುಮ...
31-07-26 01:26 pm
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
06-08-26 11:03 pm
Mangaluru Staffer
ಅಯೋಧ್ಯೆ ಕಾಣಿಕೆ ಹಣ ಕಳವು ತೀವ್ರ ಆಘಾತಕಾರಿ, ಯಾವುದೇ...
06-08-26 10:22 pm
ಹಿಂದೂ ದೇವಸ್ಥಾನಗಳನ್ನು ಸರ್ಕಾರದ ನಿಯಂತ್ರಣದಿಂದ ಮುಕ...
06-08-26 09:33 pm
ಹೆದ್ದಾರಿ ಬದಿ ವ್ಯಾಪಾರಿಗಳ ವಿರುದ್ಧ ಕಾರ್ಯಾಚರಣೆಗಿಳ...
06-08-26 08:09 pm
ಸುರತ್ಕಲ್ ಎನ್ಐಟಿಕೆ ಕಾಲೇಜು ಹಾಸ್ಟೆಲ್ನಲ್ಲಿ ಸ್ವಯ...
05-08-26 08:08 pm
06-08-26 09:31 pm
HK News Staffer
ಲವ್ - ಸೆಕ್ಸ್ ದೋಖಾ ; ಬಳ್ಳಾರಿಯಲ್ಲಿ ಬೆಚ್ಚಿಬೀಳಿಸಿ...
06-08-26 09:31 pm
ಬೆಂಗಳೂರು ; ಒಂದು ತಿಂಗಳ ಹಿಂದೆ ನೇಪಾಳದಿಂದ ಕೆಲಸಕ್ಕ...
06-08-26 06:13 pm
7 ವರ್ಷಗಳಿಂದ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿ...
06-08-26 11:48 am
Surathkal Student Death: ಸುರತ್ಕಲ್ ; ವಾಲಿಬಾಲ್...
06-08-26 11:47 am