ಬ್ರೇಕಿಂಗ್ ನ್ಯೂಸ್
16-08-20 03:43 pm Mangalore Reporter ಕರಾವಳಿ
ಮಂಗಳೂರು, ಆಗಸ್ಟ್ 16: ಬಿಎ ಗ್ರೂಪ್ ಉದ್ಯಮ ಸಂಸ್ಥೆಗಳ ಸ್ಥಾಪಕ ಅಧ್ಯಕ್ಷ ಡಾ.ಬಿ.ಎ. ಮೊಹಿದ್ದೀನ್ (86) ಅಲ್ಪಕಾಲದ ಅಸೌಖ್ಯದ ಬಳಿಕ ಇಂದು ಬೆಳಗ್ಗೆ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.
ಮೊಹಿದ್ದೀನ್ ಅವರ ಪಾರ್ಥಿವ ಶರೀರವನ್ನು ಮಂಗಳೂರಿನ ತುಂಬೆ ಪಿಯು ಕಾಲೇಜಿನಲ್ಲಿ ಸಾರ್ವಜನಿಕರ ದರ್ಶನಕ್ಕೆ ಇಡಲಾಗಿದ್ದು ತುಂಬೆ ಮಸೀದಿಯಲ್ಲಿ ಇಂದು ಸಂಜೆ ಅಂತ್ಯಕ್ರಿಯೆ ನಡೆಯಲಿದೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ.
ತುಂಬೆಯಲ್ಲಿ 1957ರಲ್ಲಿ ಬಿಎ ಗ್ರೂಪ್ ಹೆಸರಲ್ಲಿ ಟಿಂಬರ್ ವ್ಯಾಪಾರ ಸಂಸ್ಥೆ ಹುಟ್ಟುಹಾಕಿದ್ದ ಅಹ್ಮದ್ ಹಾಜಿಯವರು ಐದು ದಶಕಗಳ ಕಾಲ ಮರದ ವ್ಯಾಪಾರಿಯಾಗಿ, ಹಲವೆಡೆ ಮರದ ಕಾರ್ಖಾನೆಗಳನ್ನು ಸ್ಥಾಪಿಸಿದ್ದರು. ಇದೇ ವೇಳೆ, ರಿಯಲ್ ಎಸ್ಟೇಟ್, ಶಿಕ್ಷಣ ಸಂಸ್ಥೆಗಳಲ್ಲಿಯೂ ತೊಡಗಿಸಿಕೊಂಡ ಅಹ್ಮದ್ ಹಾಜಿ, ಕುಗ್ರಾಮವಾಗಿದ್ದ ತುಂಬೆಯಲ್ಲಿ ಐಟಿಐ, ಇಂಗ್ಲಿಷ್ - ಕನ್ನಡ ಮೀಡಿಯಂ ಸ್ಕೂಲ್, ಇಂಜಿನಿಯರಿಂಗ್ ಕಾಲೇಜು ಆರಂಭಿಸಿ ಹೆಸರು ಮಾಡಿದ್ದಾರೆ. ಮಂಗಳೂರಿನಲ್ಲಿ ವಿವಿಧ ಶಿಕ್ಷಣ ಸಂಸ್ಥೆಗಳಲ್ಲಿ ಟ್ರಸ್ಟಿಯಾಗಿ, ಅಧ್ಯಕ್ಷರಾಗಿದ್ದ ಅಹ್ಮದ್ ಹಾಜಿಯವರ ಬಿಎ ಗ್ರೂಪ್ ಈಗ ದುಬೈ ಮತ್ತು ಭಾರತದಲ್ಲಿ ದೊಡ್ಡ ಉದ್ಯಮ ಸಂಸ್ಥೆಯಾಗಿ ಬೆಳೆದಿದೆ. ಹಾಜಿಯವರ ನಾಲ್ವರು ಮಕ್ಕಳು ಸಂಸ್ಥೆಯನ್ನು ಮುನ್ನಡೆಸುತ್ತಿದ್ದಾರೆ.
08-05-26 08:05 pm
HK News Staffer
ಕಲಬುರಗಿ ಪೊಲೀಸರ ‘ಆಪರೇಷನ್ ಭರವಸೆ’ ಸಕ್ಸಸ್; 2 ತಿಂಗ...
08-05-26 12:21 pm
IPS Ramachandra Rao: ಸರ್ಕಾರಿ ಕಚೇರಿಯಲ್ಲೇ ತುಂಟಾ...
07-05-26 03:10 pm
ಇರು ಅಂದ್ರೆ ಇರ್ತೀನಿ, ಹೈಕಮಾಂಡ್ ಮಾತನ್ನಷ್ಟೇ ಕೇಳ್ತ...
06-05-26 07:41 pm
ಗದಗದತ್ತ ಹೊರಟಿದ್ದ ಪಲ್ಲಕ್ಕಿ ಬಸ್ಸಿಗೆ ಬೆಂಕಿ ; ನಡು...
05-05-26 03:52 pm
08-05-26 06:45 pm
HK News Staffer
ದ್ರಾವಿಡರ ನಾಡಲ್ಲಿ ದಳಪತಿ ವಿಜಯ್ ಸರ್ಕಾರ್ ! ಮ್ಯಾಜಿ...
08-05-26 06:38 pm
ಒಬ್ಬನಿಗಾಗಿ ಒಂದೂವರೆ ಗಂಟೆ ಕಾದು ನಿಂತ ವಿಮಾನ; ಇತರ...
08-05-26 12:06 pm
ಬಂಗಾಳದಲ್ಲಿ ಟಿಎಂಸಿ ಯುಗಾಂತ್ಯ ; ಮಮತಾ ಸರ್ಕಾರ ವಜಾಗ...
07-05-26 10:29 pm
ಬಂಗಾಳದಲ್ಲಿ ಟಿಎಂಸಿ ಯುಗಾಂತ್ಯ ; ಮಮತಾ ಸರ್ಕಾರ ವಜಾಗ...
07-05-26 10:29 pm
07-05-26 07:40 pm
HK News Staffer
ಸವಣೂರು ಬಳಿ ಭೀಕರ ಅಪಘಾತ ; ಟ್ಯಾಂಕರ್ ಡಿಕ್ಕಿಯಾಗಿ ಬ...
05-05-26 11:01 pm
ಕೋರ್ಟ್ ಜಟಾಪಟಿ ಬಳಿಕ ಉಳ್ಳಾಲ ದರ್ಗಾ ಆಡಳಿತ ಸಮಿತಿಗೆ...
02-05-26 11:05 pm
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
08-05-26 07:02 pm
HK News Staffer
ಬಸ್ ಚಲಿಸುತ್ತಿರುವಾಗಲೇ ಡ್ರೈವರ್ ಗೆ ಹೃದಯಾಘಾತ; ಪ್...
08-05-26 06:20 pm
ಪೋಕ್ಸೋ ಕೇಸ್ ಭಯಕ್ಕೆ ಠಾಣೆಯಲ್ಲೇ ಕೀ ನುಂಗಿದ ಆರೋಪಿ...
08-05-26 06:12 pm
ಬೆಂಗಳೂರಿನ ಆಸ್ಪತ್ರೆಯ ಒಳಗೇ ಆಭರಣ ದರೋಡೆ ! ರೋಗಿಯ 9...
07-05-26 08:00 pm
ಬಂಗಾಳದಲ್ಲಿ ಬಿಜೆಪಿ ಭರ್ಜರಿ ಗೆಲುವಿನ ಬೆನ್ನಲ್ಲೇ ಸು...
07-05-26 12:17 pm