ಬ್ರೇಕಿಂಗ್ ನ್ಯೂಸ್
13-02-21 11:31 am Mangalore Correspondent ಕರಾವಳಿ
ಮಂಗಳೂರು, ಫೆ.13 : ರ್ಯಾಗಿಂಗ್ ಆರೋಪದಲ್ಲಿ ಬಂಧಿತರಾಗಿದ್ದ ದೇರಳಕಟ್ಟೆ ಖಾಸಗಿ ಕಾಲೇಜಿನ 11 ಮಂದಿ ವಿದ್ಯಾರ್ಥಿಗಳಿಗೆ ಮಂಗಳೂರು ನ್ಯಾಯಾಲಯ ಷರತ್ತು ಬದ್ಧ ಜಾಮೀನು ನೀಡಿದೆ.
ಕಾಲೇಜಿನ ಎರಡನೇ ವರ್ಷದ ಬಿಎಸ್ಸಿ ನರ್ಸಿಂಗ್ ವ್ಯಾಸಂಗ ಮಾಡುತ್ತಿದ್ದ 18 ವಿದ್ಯಾರ್ಥಿಗಳು ರ್ಯಾಗಿಂಗ್ ಮಾಡಿದ್ದ ಬಗ್ಗೆ ಕಾಲೇಜಿನ ಆಡಳಿತ ನೀಡಿದ ದೂರಿನಂತೆ ಉಳ್ಳಾಲ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.


ತನಿಖೆ ಕೈಗೊಂಡ ಪೊಲೀಸರು ವಿದ್ಯಾರ್ಥಿಗಳಾದ ಕೇರಳದ ಕ್ಯಾಲಿಕಟ್ನ ಪಾಳಿಯಾಡ್ ನಿವಾಸಿ ಮುಹಮ್ಮದ್ ಶಮ್ಮಾಸ್ (19), ಕೊಟ್ಟಾಯಂ ವೈಕಂ ನಿವಾಸಿ ಅಕ್ಷಯ್ ಕೆ.ಎಸ್. (19), ಕೊಟ್ಟಾಯಂ ಅಯರ್ ಕುನ್ನ ರೋಬಿನ್ ಬಿಜು (20), ಕಾಸರಗೋಡು ಉಳ್ಳೂರಿನ ಅಬ್ದುಲ್ ಅನಾಸ್ (21), ಚಿಟ್ಟಾರಿಕಲ್ ಜೆಫಿನ್ ರೋಯಿಚನ್ (19), ಕೊಟ್ಟಾಯಂನ ಅಲ್ವಿನ್ ಜೋಯ್ (19), ಜೆರೋನ್ ಸಿರಿಲ್ (19), ಪತ್ತನಂತಿಟ್ಟ ನಿವಾಸಿ ಸೂರಜ್ (19), ಚೆಮ್ಮತ್ತೂರು ಆಸಿನ್ ಬಾಬು (19), ಮಲಪುರಂ ಜುಬಿನ್ ಮೆಹರೂಫ್ (21), ಅಬ್ದುಲ್ ಬಾಸಿತ್ (19) ಎಂಬವರನ್ನು ಬಂಧಿಸಿದ್ದರು.

ಬಂಧಿತ ವಿದ್ಯಾರ್ಥಿಗಳ ಪರ ವಕೀಲರಾದ ಮಹಮ್ಮದ್ ಅಸ್ಗರ್ ಮುಡಿಪು ಮತ್ತು ಆಸಿಫ್ ಬೈಕಾಡಿ ವಾದ ಮಂಡಿಸಿ ಒಂದೇ ದಿನದಲ್ಲಿ ಜಾಮೀನು ಸಿಗುವಂತೆ ಮಾಡಿದ್ದಾರೆ.
ದೇರಳಕಟ್ಟೆ ; ಕಣಚೂರು ಕಾಲೇಜಿನಲ್ಲಿ ರ್ಯಾಗಿಂಗ್ ಭೂತ !! 18 ವಿದ್ಯಾರ್ಥಿಗಳ ವಿರುದ್ಧ ಪ್ರಕರಣ ದಾಖಲು !
ಕಣಚೂರು ಮೆಡಿಕಲ್ ಕಾಲೇಜಿನಲ್ಲಿ ರ್ಯಾಗಿಂಗ್ ; 11 ವಿದ್ಯಾರ್ಥಿಗಳ ಬಂಧನ
27-06-26 08:31 pm
HK News Staffer
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
ಆರ್ಎಸ್ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದ...
26-06-26 08:30 pm
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
ಇಷ್ಟೆಲ್ಲಾ ಅಲ್ಲೋಲ ಕಲ್ಲೋಲಕ್ಕೆ ಶೋಭಾ ಕರಂದ್ಲಾಜೆ ನೇ...
25-06-26 09:10 pm
27-06-26 09:10 pm
HK News Staffer
40 ಸೆಕೆಂಡ್ ನಲ್ಲಿ ಎರಡು ಬಾರಿ ಭೂಕಂಪ ; ತತ್ತರಿಸಿ ಹ...
25-06-26 12:13 pm
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
27-06-26 08:01 pm
HK News Staffer
ಬೆಂಗಳೂರಿನಿಂದ ಪ್ರಿಯತಮೆಯ ಅಪಹರಣ ; ಅಂಕೋಲಾಕ್ಕೆ ಹೋಗ...
27-06-26 04:23 pm
ಬೆಂಗಳೂರಿನಲ್ಲಿ ಅಕ್ರಮ ಹಣದ ಭಾರಿ ಬೇಟೆ ; ಕುರುಬರಹಳ್...
27-06-26 04:19 pm
ಮಂತ್ರಾಲಯ ಯಾತ್ರೆ ಮಧ್ಯೆ ಯಮನಂತೆ ನುಗ್ಗಿದ ಲಾರಿ! ಡಿ...
27-06-26 11:46 am
Mangalore, Police, criminial escapes: ಪಾಂಡೇಶ್...
27-06-26 10:54 am