ಬ್ರೇಕಿಂಗ್ ನ್ಯೂಸ್
13-02-21 11:31 am Mangalore Correspondent ಕರಾವಳಿ
ಮಂಗಳೂರು, ಫೆ.13 : ರ್ಯಾಗಿಂಗ್ ಆರೋಪದಲ್ಲಿ ಬಂಧಿತರಾಗಿದ್ದ ದೇರಳಕಟ್ಟೆ ಖಾಸಗಿ ಕಾಲೇಜಿನ 11 ಮಂದಿ ವಿದ್ಯಾರ್ಥಿಗಳಿಗೆ ಮಂಗಳೂರು ನ್ಯಾಯಾಲಯ ಷರತ್ತು ಬದ್ಧ ಜಾಮೀನು ನೀಡಿದೆ.
ಕಾಲೇಜಿನ ಎರಡನೇ ವರ್ಷದ ಬಿಎಸ್ಸಿ ನರ್ಸಿಂಗ್ ವ್ಯಾಸಂಗ ಮಾಡುತ್ತಿದ್ದ 18 ವಿದ್ಯಾರ್ಥಿಗಳು ರ್ಯಾಗಿಂಗ್ ಮಾಡಿದ್ದ ಬಗ್ಗೆ ಕಾಲೇಜಿನ ಆಡಳಿತ ನೀಡಿದ ದೂರಿನಂತೆ ಉಳ್ಳಾಲ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.


ತನಿಖೆ ಕೈಗೊಂಡ ಪೊಲೀಸರು ವಿದ್ಯಾರ್ಥಿಗಳಾದ ಕೇರಳದ ಕ್ಯಾಲಿಕಟ್ನ ಪಾಳಿಯಾಡ್ ನಿವಾಸಿ ಮುಹಮ್ಮದ್ ಶಮ್ಮಾಸ್ (19), ಕೊಟ್ಟಾಯಂ ವೈಕಂ ನಿವಾಸಿ ಅಕ್ಷಯ್ ಕೆ.ಎಸ್. (19), ಕೊಟ್ಟಾಯಂ ಅಯರ್ ಕುನ್ನ ರೋಬಿನ್ ಬಿಜು (20), ಕಾಸರಗೋಡು ಉಳ್ಳೂರಿನ ಅಬ್ದುಲ್ ಅನಾಸ್ (21), ಚಿಟ್ಟಾರಿಕಲ್ ಜೆಫಿನ್ ರೋಯಿಚನ್ (19), ಕೊಟ್ಟಾಯಂನ ಅಲ್ವಿನ್ ಜೋಯ್ (19), ಜೆರೋನ್ ಸಿರಿಲ್ (19), ಪತ್ತನಂತಿಟ್ಟ ನಿವಾಸಿ ಸೂರಜ್ (19), ಚೆಮ್ಮತ್ತೂರು ಆಸಿನ್ ಬಾಬು (19), ಮಲಪುರಂ ಜುಬಿನ್ ಮೆಹರೂಫ್ (21), ಅಬ್ದುಲ್ ಬಾಸಿತ್ (19) ಎಂಬವರನ್ನು ಬಂಧಿಸಿದ್ದರು.

ಬಂಧಿತ ವಿದ್ಯಾರ್ಥಿಗಳ ಪರ ವಕೀಲರಾದ ಮಹಮ್ಮದ್ ಅಸ್ಗರ್ ಮುಡಿಪು ಮತ್ತು ಆಸಿಫ್ ಬೈಕಾಡಿ ವಾದ ಮಂಡಿಸಿ ಒಂದೇ ದಿನದಲ್ಲಿ ಜಾಮೀನು ಸಿಗುವಂತೆ ಮಾಡಿದ್ದಾರೆ.
ದೇರಳಕಟ್ಟೆ ; ಕಣಚೂರು ಕಾಲೇಜಿನಲ್ಲಿ ರ್ಯಾಗಿಂಗ್ ಭೂತ !! 18 ವಿದ್ಯಾರ್ಥಿಗಳ ವಿರುದ್ಧ ಪ್ರಕರಣ ದಾಖಲು !
ಕಣಚೂರು ಮೆಡಿಕಲ್ ಕಾಲೇಜಿನಲ್ಲಿ ರ್ಯಾಗಿಂಗ್ ; 11 ವಿದ್ಯಾರ್ಥಿಗಳ ಬಂಧನ
10-05-26 01:04 pm
HK News Staffer
25ನೇ ವಿವಾಹ ವಾರ್ಷಿಕೋತ್ಸವದ ದಿನವೇ ಭೀಕರ ಅಪಘಾತ ;...
09-05-26 10:41 pm
12ನೇ ಶತಮಾನದ ಕಾಕತೀಯರ ಕಾಲದ ಪ್ರಾಚೀನ ಶಿವ ದೇಗುಲ ಧ್...
08-05-26 08:05 pm
ಕಲಬುರಗಿ ಪೊಲೀಸರ ‘ಆಪರೇಷನ್ ಭರವಸೆ’ ಸಕ್ಸಸ್; 2 ತಿಂಗ...
08-05-26 12:21 pm
IPS Ramachandra Rao: ಸರ್ಕಾರಿ ಕಚೇರಿಯಲ್ಲೇ ತುಂಟಾ...
07-05-26 03:10 pm
10-05-26 12:26 pm
HK News Staffer
ತಮಿಳುನಾಡನ್ನು ದೇವರೇ ಕಾಪಾಡಬೇಕು ; ಟಿವಿಕೆ ಗ್ಯಾರಂಟ...
09-05-26 12:06 pm
ಭಾರತದ ಆಪರೇಷನ್ ಸಿಂಧೂರ್ ಕಾರ್ಯಾಚರಣೆ ; ಶತ್ರುರಾಷ್ಟ...
09-05-26 11:14 am
ಬಂಗಾಳದಲ್ಲಿ ಕೇಸರಿ ಯುಗಾರಂಭ ; ಮೊದಲ ಬಿಜೆಪಿ ಸಿಎಂ ಆ...
08-05-26 06:45 pm
ದ್ರಾವಿಡರ ನಾಡಲ್ಲಿ ದಳಪತಿ ವಿಜಯ್ ಸರ್ಕಾರ್ ! ಮ್ಯಾಜಿ...
08-05-26 06:38 pm
09-05-26 11:51 pm
Mangalore Correspondent
ಮಂಜೇಶ್ವರ ಕ್ಷೇತ್ರ ; ಸಿಪಿಎಂ ಅಭ್ಯರ್ಥಿಗೆ ಇತಿಹಾಸದಲ...
09-05-26 02:15 pm
ಮನೆ ಕಳ್ಳತನ ತಡೆಗೆ ಉಡುಪಿ ಪೊಲೀಸರ ಹೊಸ ಹೆಜ್ಜೆ ; “ಲ...
09-05-26 02:13 pm
Kuthar, Mangalore, UT Khader: ಕುತ್ತಾರಿನಲ್ಲಿ ಕ...
08-05-26 10:33 pm
ಸುತ್ತಿ ಬಳಸಿ ಓಡಾಟಕ್ಕೆ ಬೀಳಲಿದೆ ಬ್ರೇಕ್ ; ಮಂಗಳೂರು...
08-05-26 09:05 pm
09-05-26 10:29 pm
HK News Desk
ಉಪ್ಪಿನಂಗಡಿಯಲ್ಲಿ ರೋಡ್ ರೋಲರ್ ಹರಿದು ಕೂಲಿ ಕಾರ್ಮಿಕ...
09-05-26 09:50 pm
ಸಾಲ ಕೊಟ್ಟ ಮಹಿಳೆಯ ಜೀವ ತೆಗೆದ ಕಟುಕರು; ಅಪಘಾತದ ನಾಟ...
09-05-26 08:29 pm
ಆರೋಪಿಯಿಂದಲೇ ಲಂಚ ; ಒಂದು ಲಕ್ಷ ಪಡೆಯುತ್ತಿದ್ದಾಗ ಗು...
09-05-26 06:42 pm
ಸ್ನಾನಕ್ಕೆ ತೆರಳಿದ್ದ ಸ್ನೇಹಿತೆಯರು ನದಿಯಲ್ಲಿ ಮುಳುಗ...
09-05-26 09:54 am