ಬ್ರೇಕಿಂಗ್ ನ್ಯೂಸ್
13-02-21 11:31 am Mangalore Correspondent ಕರಾವಳಿ
ಮಂಗಳೂರು, ಫೆ.13 : ರ್ಯಾಗಿಂಗ್ ಆರೋಪದಲ್ಲಿ ಬಂಧಿತರಾಗಿದ್ದ ದೇರಳಕಟ್ಟೆ ಖಾಸಗಿ ಕಾಲೇಜಿನ 11 ಮಂದಿ ವಿದ್ಯಾರ್ಥಿಗಳಿಗೆ ಮಂಗಳೂರು ನ್ಯಾಯಾಲಯ ಷರತ್ತು ಬದ್ಧ ಜಾಮೀನು ನೀಡಿದೆ.
ಕಾಲೇಜಿನ ಎರಡನೇ ವರ್ಷದ ಬಿಎಸ್ಸಿ ನರ್ಸಿಂಗ್ ವ್ಯಾಸಂಗ ಮಾಡುತ್ತಿದ್ದ 18 ವಿದ್ಯಾರ್ಥಿಗಳು ರ್ಯಾಗಿಂಗ್ ಮಾಡಿದ್ದ ಬಗ್ಗೆ ಕಾಲೇಜಿನ ಆಡಳಿತ ನೀಡಿದ ದೂರಿನಂತೆ ಉಳ್ಳಾಲ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.


ತನಿಖೆ ಕೈಗೊಂಡ ಪೊಲೀಸರು ವಿದ್ಯಾರ್ಥಿಗಳಾದ ಕೇರಳದ ಕ್ಯಾಲಿಕಟ್ನ ಪಾಳಿಯಾಡ್ ನಿವಾಸಿ ಮುಹಮ್ಮದ್ ಶಮ್ಮಾಸ್ (19), ಕೊಟ್ಟಾಯಂ ವೈಕಂ ನಿವಾಸಿ ಅಕ್ಷಯ್ ಕೆ.ಎಸ್. (19), ಕೊಟ್ಟಾಯಂ ಅಯರ್ ಕುನ್ನ ರೋಬಿನ್ ಬಿಜು (20), ಕಾಸರಗೋಡು ಉಳ್ಳೂರಿನ ಅಬ್ದುಲ್ ಅನಾಸ್ (21), ಚಿಟ್ಟಾರಿಕಲ್ ಜೆಫಿನ್ ರೋಯಿಚನ್ (19), ಕೊಟ್ಟಾಯಂನ ಅಲ್ವಿನ್ ಜೋಯ್ (19), ಜೆರೋನ್ ಸಿರಿಲ್ (19), ಪತ್ತನಂತಿಟ್ಟ ನಿವಾಸಿ ಸೂರಜ್ (19), ಚೆಮ್ಮತ್ತೂರು ಆಸಿನ್ ಬಾಬು (19), ಮಲಪುರಂ ಜುಬಿನ್ ಮೆಹರೂಫ್ (21), ಅಬ್ದುಲ್ ಬಾಸಿತ್ (19) ಎಂಬವರನ್ನು ಬಂಧಿಸಿದ್ದರು.

ಬಂಧಿತ ವಿದ್ಯಾರ್ಥಿಗಳ ಪರ ವಕೀಲರಾದ ಮಹಮ್ಮದ್ ಅಸ್ಗರ್ ಮುಡಿಪು ಮತ್ತು ಆಸಿಫ್ ಬೈಕಾಡಿ ವಾದ ಮಂಡಿಸಿ ಒಂದೇ ದಿನದಲ್ಲಿ ಜಾಮೀನು ಸಿಗುವಂತೆ ಮಾಡಿದ್ದಾರೆ.
ದೇರಳಕಟ್ಟೆ ; ಕಣಚೂರು ಕಾಲೇಜಿನಲ್ಲಿ ರ್ಯಾಗಿಂಗ್ ಭೂತ !! 18 ವಿದ್ಯಾರ್ಥಿಗಳ ವಿರುದ್ಧ ಪ್ರಕರಣ ದಾಖಲು !
ಕಣಚೂರು ಮೆಡಿಕಲ್ ಕಾಲೇಜಿನಲ್ಲಿ ರ್ಯಾಗಿಂಗ್ ; 11 ವಿದ್ಯಾರ್ಥಿಗಳ ಬಂಧನ
16-09-26 10:40 pm
kannada news
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
16-09-26 10:46 pm
HK News Staffer
ಪುತ್ತೂರಿಗೆ ಮೆಡಿಕಲ್ ಕಾಲೇಜು ಅನುಮೋದನೆ, ತುಳು ಭಾಷೆ...
16-09-26 09:56 pm
ಅಪಘಾತದಲ್ಲಿ ಗಾಯಗೊಂಡಿದ್ದ ಯುವಕನ ಮೆದುಳು ಡೆಡ್ ; ಮೂ...
16-09-26 08:49 pm
ಸೆ.18ರಂದು ಸಂಪುಟ ಸಭೆಗೆ ಗಣ್ಯರ ಆಗಮನ ; ಮಂಗಳೂರಿನ ಪ...
16-09-26 06:28 pm
Ramanath Rai, Mangalore, Tulu, Cabinet Meetin...
16-09-26 04:32 pm
16-09-26 11:18 am
HK News Staffer
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm