ಬ್ರೇಕಿಂಗ್ ನ್ಯೂಸ್
16-08-20 04:31 pm Mangalore Reporter ಕರಾವಳಿ
ಬಂಟ್ವಾಳ, ಆಗಸ್ಟ್ 16: ಕಾಲಿನ ಬೆರಳಿನ ಮೂಲಕ ಪರೀಕ್ಷೆ ಬರೆದು ಎಸ್.ಎಸ್.ಸಿ.ಯಲ್ಲಿ ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣನಾದ ವಿದ್ಯಾರ್ಥಿ ಕೌಶಿಕ್ ನ ಮನೆಗೆ ಬಂಟ್ವಾಳ ಡಿ.ವೈ.ಎಸ್.ಪಿ. ವೆಲೆಂಟೈನ್ ಡಿ.ಸೋಜ ಬೇಟಿ ನೀಡಿ ಅಭಿನಂದನೆ ಸಲ್ಲಿಸಿದ್ದಾರೆ.
ಬಂಟ್ವಾಳ ತಾಲೂಕು ಬಿ ಮೂಡ ಗ್ರಾಮದ ಕಂಚಿಕಾರ ಪೇಟೆ ನಿವಾಸಿ ರಾಜೇಶ್ ಆಚಾರ್ಯ ಮತ್ತು ಜಲಜಾಕ್ಷಿ ರವರ ಮಗ ಕೌಶಿಕ್ ಆಚಾರ್ಯ ರವರು ತನ್ನ ಹುಟ್ಟಿನಿಂದಲೇ ಎರಡೂ ಕೈಗಳು ಇಲ್ಲದೆ ಇದ್ದರೂ 2019-20 ನೇ ಸಾಲಿನಲ್ಲಿ ನಡೆದ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಯಾರ ಸಹಾಯವೂ ಇಲ್ಲದೆ ಕಾಲಿನ ಬೆರಳುಗಳ ಮೂಲಕವೇ ಉತ್ತರವನ್ನು ಬರೆದು 424 ಅಂಕ (67.74%) ಗಳಿಸಿರುವ ಹೆಮ್ಮೆಯ ಸಾಧನೆಯನ್ನು ಅಭಿನಂದಿಸಿ 74 ನೇ ಸ್ವಾತಂತ್ರ್ಯೋತ್ಸವದ ಆಚರಣೆಯ ಸಂದರ್ಭದಲ್ಲಿ ಬಂಟ್ವಾಳ ಉಪವಿಭಾಗದ ಪೊಲೀಸ್ ಉಪಾಧೀಕ್ಷಕರಾದ ವೆಲೆಂಟೈನ್ ಡಿಸೋಜ ಹಾಗೂ ಉಪವಿಭಾಗ ಕಛೇರಿ ಸಿಬ್ಬಂದಿಗಳು ಕೌಶಿಕ್ ರವರ ಮನೆಗೆ ಭೇಟಿ ನೀಡಿ ಸ್ಮರಣಿಕೆ ನೀಡಿ ಗೌರವಿಸಿ, ಧನ ಸಹಾಯವನ್ನು ಮಾಡಿ ಆತನ ಮುಂದಿನ ವಿದ್ಯಾಭ್ಯಾಸ ಹಾಗೂ ಜೀವನಕ್ಕೆ ಶುಭ ಹಾರೈಸಿದ್ದಾರೆ.
06-08-26 03:49 pm
HK News Staffer
ಕಲಬುರಗಿಯಲ್ಲಿ SIR ಪರಿಷ್ಕರಣೆ ಶಾಕ್ ; 5.36 ಲಕ್ಷ...
06-08-26 02:19 pm
'ಮಂತ್ರಿ ಸ್ಥಾನಕ್ಕೆ ಕೋಟಿ ಕೋಟಿ ಡೀಲ್?' ಮಾಜಿ ಸಚಿವರ...
05-08-26 10:56 pm
ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಅಸಮರ್ಥ, ಛಲವಾದಿ...
04-08-26 09:12 pm
ಸಿದ್ದರಾಮಯ್ಯ ಆಪ್ತ ಎಂಬ ಕಾರಣಕ್ಕೆ ನನಗೆ ಅನ್ಯಾಯ ಆಗಿ...
04-08-26 09:10 pm
05-08-26 08:36 pm
HK News Staffer
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಡಿ.ಕೆ. ಶಿವಕುಮ...
31-07-26 01:26 pm
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
06-08-26 11:03 pm
Mangaluru Staffer
ಅಯೋಧ್ಯೆ ಕಾಣಿಕೆ ಹಣ ಕಳವು ತೀವ್ರ ಆಘಾತಕಾರಿ, ಯಾವುದೇ...
06-08-26 10:22 pm
ಹಿಂದೂ ದೇವಸ್ಥಾನಗಳನ್ನು ಸರ್ಕಾರದ ನಿಯಂತ್ರಣದಿಂದ ಮುಕ...
06-08-26 09:33 pm
ಹೆದ್ದಾರಿ ಬದಿ ವ್ಯಾಪಾರಿಗಳ ವಿರುದ್ಧ ಕಾರ್ಯಾಚರಣೆಗಿಳ...
06-08-26 08:09 pm
ಸುರತ್ಕಲ್ ಎನ್ಐಟಿಕೆ ಕಾಲೇಜು ಹಾಸ್ಟೆಲ್ನಲ್ಲಿ ಸ್ವಯ...
05-08-26 08:08 pm
06-08-26 09:31 pm
HK News Staffer
ಲವ್ - ಸೆಕ್ಸ್ ದೋಖಾ ; ಬಳ್ಳಾರಿಯಲ್ಲಿ ಬೆಚ್ಚಿಬೀಳಿಸಿ...
06-08-26 09:31 pm
ಬೆಂಗಳೂರು ; ಒಂದು ತಿಂಗಳ ಹಿಂದೆ ನೇಪಾಳದಿಂದ ಕೆಲಸಕ್ಕ...
06-08-26 06:13 pm
7 ವರ್ಷಗಳಿಂದ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿ...
06-08-26 11:48 am
Surathkal Student Death: ಸುರತ್ಕಲ್ ; ವಾಲಿಬಾಲ್...
06-08-26 11:47 am