ಬ್ರೇಕಿಂಗ್ ನ್ಯೂಸ್
13-02-21 05:03 pm Mangalore Correspondent ಕರಾವಳಿ
ಮಂಗಳೂರು, ಫೆ.13 : ಕೊರೊನಾ ಆತಂಕದ ಬಳಿಕ ಈ ಬಾರಿಯೂ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕರಾವಳಿ ಜನರ ಜನಪದ ಕ್ರೀಡೆ ಕಂಬಳದ ಗೌಜಿ ಕಳೆಕಟ್ಟಿದೆ. ಮಂಗಳೂರು ನಗರದ ಬಳಿಯಲ್ಲೇ ಈ ಸಾಲಿನ ಮೂರನೇ ಕಂಬಳ ನಡೆಯುತ್ತಿದ್ದು ವಾಮಂಜೂರಿನ ತಿರುವೈಲ್ ಗುತ್ತಿನಲ್ಲಿ ವೈಭವದ ಕಂಬಳಕ್ಕೆ ಚಾಲನೆ ಸಿಕ್ಕಿದೆ.


ಬಂಟ್ವಾಳ ತಾಲೂಕಿನ ಹೊಕ್ಕಾಡಿಗೋಳಿಯ ‘ವೀರ-ವಿಕ್ರಮ’ ಜೋಡುಕರೆ ಕಂಬಳ, ಐಕಳದ ಕಾಂತಬಾರೆ, ಬೂದಾಬಾರೆ ಕಂಬಳದ ಬಳಿಕ ಇದೀಗ ಮೂರನೇ ಕಂಬಳ ತಿರುವೈಲು ಗುತ್ತಿನಲ್ಲಿ ಸಂಕುಪೂಂಜ- ದೇವುಪೂಂಜ ಹೆಸರಲ್ಲಿ ನಡೆಯುತ್ತಿದೆ. ವಾಮಂಜೂರು ತಿರುವೈಲುಗುತ್ತಿನ ಹೊನಲು ಬೆಳಕಿನ ಸಂಕುಪೂಂಜ- ದೇವುಪೂಂಜ ಜೋಡುಕರೆ ಬಯಲು ಕಂಬಳ ಹೆಸರಿಗೆ ತಕ್ಕಂತೆ ಹಸಿರ ಬಯಲಿನ ನಡುವೆ ಕೋಣಗಳ ಓಟದ ಸ್ಪರ್ಧೆ.








ವಾಮಂಜೂರು ತಿರುವೈಲು ಶ್ರೀ ಅಮೃತೇಶ್ವರ ದೇವಸ್ಥಾನದ ಎದುರಿನ ತಿರುವೈಲು ಗುತ್ತಿನಲ್ಲಿ 8ನೇ ವರ್ಷದ ಕಂಬಳ ನಡೆಯುತ್ತಿದೆ. ಕಂಬಳದಲ್ಲಿ 150ಕ್ಕೂ ಮಿಕ್ಕಿ ಕೋಣಗಳ ಜತೆ ಭಾಗವಹಿಸಿವೆ. ಇಂದು ಬೆಳಗ್ಗೆ ತಿರುವೈಲ್ ಕಂಬಳಕ್ಕೆ ಕರಾವಳಿ ಶಿಕ್ಷಣ ಸಂಸ್ಥೆಯ ಮುಖ್ಯಸ್ಥರಾದ ಗಣೇಶ್ ರಾವ್ ಚಾಲನೆ ನೀಡಿದರು.
The immensely popular 'Sankupoonja-Devupoonja Jodukare Kambala' was held on February 13th, 2021 in the Kambala field at Thiruvail Guthu opposite Amrutheshwara temple in Vamanjoor in Mangalore.
10-05-26 01:04 pm
HK News Staffer
25ನೇ ವಿವಾಹ ವಾರ್ಷಿಕೋತ್ಸವದ ದಿನವೇ ಭೀಕರ ಅಪಘಾತ ;...
09-05-26 10:41 pm
12ನೇ ಶತಮಾನದ ಕಾಕತೀಯರ ಕಾಲದ ಪ್ರಾಚೀನ ಶಿವ ದೇಗುಲ ಧ್...
08-05-26 08:05 pm
ಕಲಬುರಗಿ ಪೊಲೀಸರ ‘ಆಪರೇಷನ್ ಭರವಸೆ’ ಸಕ್ಸಸ್; 2 ತಿಂಗ...
08-05-26 12:21 pm
IPS Ramachandra Rao: ಸರ್ಕಾರಿ ಕಚೇರಿಯಲ್ಲೇ ತುಂಟಾ...
07-05-26 03:10 pm
10-05-26 12:26 pm
HK News Staffer
ತಮಿಳುನಾಡನ್ನು ದೇವರೇ ಕಾಪಾಡಬೇಕು ; ಟಿವಿಕೆ ಗ್ಯಾರಂಟ...
09-05-26 12:06 pm
ಭಾರತದ ಆಪರೇಷನ್ ಸಿಂಧೂರ್ ಕಾರ್ಯಾಚರಣೆ ; ಶತ್ರುರಾಷ್ಟ...
09-05-26 11:14 am
ಬಂಗಾಳದಲ್ಲಿ ಕೇಸರಿ ಯುಗಾರಂಭ ; ಮೊದಲ ಬಿಜೆಪಿ ಸಿಎಂ ಆ...
08-05-26 06:45 pm
ದ್ರಾವಿಡರ ನಾಡಲ್ಲಿ ದಳಪತಿ ವಿಜಯ್ ಸರ್ಕಾರ್ ! ಮ್ಯಾಜಿ...
08-05-26 06:38 pm
09-05-26 11:51 pm
Mangalore Correspondent
ಮಂಜೇಶ್ವರ ಕ್ಷೇತ್ರ ; ಸಿಪಿಎಂ ಅಭ್ಯರ್ಥಿಗೆ ಇತಿಹಾಸದಲ...
09-05-26 02:15 pm
ಮನೆ ಕಳ್ಳತನ ತಡೆಗೆ ಉಡುಪಿ ಪೊಲೀಸರ ಹೊಸ ಹೆಜ್ಜೆ ; “ಲ...
09-05-26 02:13 pm
Kuthar, Mangalore, UT Khader: ಕುತ್ತಾರಿನಲ್ಲಿ ಕ...
08-05-26 10:33 pm
ಸುತ್ತಿ ಬಳಸಿ ಓಡಾಟಕ್ಕೆ ಬೀಳಲಿದೆ ಬ್ರೇಕ್ ; ಮಂಗಳೂರು...
08-05-26 09:05 pm
09-05-26 10:29 pm
HK News Desk
ಉಪ್ಪಿನಂಗಡಿಯಲ್ಲಿ ರೋಡ್ ರೋಲರ್ ಹರಿದು ಕೂಲಿ ಕಾರ್ಮಿಕ...
09-05-26 09:50 pm
ಸಾಲ ಕೊಟ್ಟ ಮಹಿಳೆಯ ಜೀವ ತೆಗೆದ ಕಟುಕರು; ಅಪಘಾತದ ನಾಟ...
09-05-26 08:29 pm
ಆರೋಪಿಯಿಂದಲೇ ಲಂಚ ; ಒಂದು ಲಕ್ಷ ಪಡೆಯುತ್ತಿದ್ದಾಗ ಗು...
09-05-26 06:42 pm
ಸ್ನಾನಕ್ಕೆ ತೆರಳಿದ್ದ ಸ್ನೇಹಿತೆಯರು ನದಿಯಲ್ಲಿ ಮುಳುಗ...
09-05-26 09:54 am