ಬ್ರೇಕಿಂಗ್ ನ್ಯೂಸ್
13-02-21 05:03 pm Mangalore Correspondent ಕರಾವಳಿ
ಮಂಗಳೂರು, ಫೆ.13 : ಕೊರೊನಾ ಆತಂಕದ ಬಳಿಕ ಈ ಬಾರಿಯೂ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕರಾವಳಿ ಜನರ ಜನಪದ ಕ್ರೀಡೆ ಕಂಬಳದ ಗೌಜಿ ಕಳೆಕಟ್ಟಿದೆ. ಮಂಗಳೂರು ನಗರದ ಬಳಿಯಲ್ಲೇ ಈ ಸಾಲಿನ ಮೂರನೇ ಕಂಬಳ ನಡೆಯುತ್ತಿದ್ದು ವಾಮಂಜೂರಿನ ತಿರುವೈಲ್ ಗುತ್ತಿನಲ್ಲಿ ವೈಭವದ ಕಂಬಳಕ್ಕೆ ಚಾಲನೆ ಸಿಕ್ಕಿದೆ.
ಬಂಟ್ವಾಳ ತಾಲೂಕಿನ ಹೊಕ್ಕಾಡಿಗೋಳಿಯ ‘ವೀರ-ವಿಕ್ರಮ’ ಜೋಡುಕರೆ ಕಂಬಳ, ಐಕಳದ ಕಾಂತಬಾರೆ, ಬೂದಾಬಾರೆ ಕಂಬಳದ ಬಳಿಕ ಇದೀಗ ಮೂರನೇ ಕಂಬಳ ತಿರುವೈಲು ಗುತ್ತಿನಲ್ಲಿ ಸಂಕುಪೂಂಜ- ದೇವುಪೂಂಜ ಹೆಸರಲ್ಲಿ ನಡೆಯುತ್ತಿದೆ. ವಾಮಂಜೂರು ತಿರುವೈಲುಗುತ್ತಿನ ಹೊನಲು ಬೆಳಕಿನ ಸಂಕುಪೂಂಜ- ದೇವುಪೂಂಜ ಜೋಡುಕರೆ ಬಯಲು ಕಂಬಳ ಹೆಸರಿಗೆ ತಕ್ಕಂತೆ ಹಸಿರ ಬಯಲಿನ ನಡುವೆ ಕೋಣಗಳ ಓಟದ ಸ್ಪರ್ಧೆ.
ವಾಮಂಜೂರು ತಿರುವೈಲು ಶ್ರೀ ಅಮೃತೇಶ್ವರ ದೇವಸ್ಥಾನದ ಎದುರಿನ ತಿರುವೈಲು ಗುತ್ತಿನಲ್ಲಿ 8ನೇ ವರ್ಷದ ಕಂಬಳ ನಡೆಯುತ್ತಿದೆ. ಕಂಬಳದಲ್ಲಿ 150ಕ್ಕೂ ಮಿಕ್ಕಿ ಕೋಣಗಳ ಜತೆ ಭಾಗವಹಿಸಿವೆ. ಇಂದು ಬೆಳಗ್ಗೆ ತಿರುವೈಲ್ ಕಂಬಳಕ್ಕೆ ಕರಾವಳಿ ಶಿಕ್ಷಣ ಸಂಸ್ಥೆಯ ಮುಖ್ಯಸ್ಥರಾದ ಗಣೇಶ್ ರಾವ್ ಚಾಲನೆ ನೀಡಿದರು.
The immensely popular 'Sankupoonja-Devupoonja Jodukare Kambala' was held on February 13th, 2021 in the Kambala field at Thiruvail Guthu opposite Amrutheshwara temple in Vamanjoor in Mangalore.
08-06-25 06:03 pm
Bangalore Correspondent
Bhaskar Rao, Cm Siddaramaiah, DK Shivakumar:...
07-06-25 08:04 pm
Bjp, CM Siddaramaiah, DK Shivakumar: ಸಿಎಂ ಸಿದ...
07-06-25 06:57 pm
MLC K. Govindaraj: ಕಾಲ್ತುಳಿತ ಪ್ರಕರಣ ; ಸಿಎಂ ರಾ...
06-06-25 10:58 pm
Mohandas Pai, RCB, Death: ಪೊಲೀಸ್ ಕಮಿಷನರ್ ಸಸ್ಪ...
06-06-25 09:46 pm
07-06-25 09:54 pm
HK News Desk
Starlink, Elon Musk: ಇಂಟರ್ನೆಟ್ ಸಿಗದ ಹಳ್ಳಿಗಳಿಗ...
07-06-25 07:10 pm
ಜಗತ್ತಿನ ಅತಿ ಎತ್ತರದ ರೈಲ್ವೇ ಸೇತುವೆ ಉದ್ಘಾಟಿಸಿದ ಮ...
06-06-25 11:08 pm
ತಂದೆ ಮುಸ್ಲಿಂ - ತಾಯಿ ಹಿಂದು ; ಮಗನಿಗೆ ಇಸ್ಲಾಂ ಅನು...
05-06-25 07:54 pm
30 ಅಡಿ ಉದ್ದದ ಅತಿ ವಿರಳ ದೇವರ ಮೀನು ತಮಿಳುನಾಡಿನಲ್ಲ...
04-06-25 05:05 pm
08-06-25 10:51 pm
Mangalore Correspondent
Suhas Sheety Murder, NIA, Mangalore: ಸುಹಾಸ್ ಶ...
08-06-25 05:24 pm
ಮುಸ್ಲಿಂ ವಾಟ್ಸಪ್ ಗ್ರೂಪಿನಲ್ಲಿ ಸ್ಪೀಕರ್ ಖಾದರ್, ಸಿ...
07-06-25 11:02 pm
Siddaramaiah, DK Shivakumar, CT Ravi: ಕಾಲ್ತುಳ...
07-06-25 09:15 pm
Ct Ravi, Mangalore, BJP: ರೋಗಕ್ಕೆ ಮದ್ದು ಕೊಡದ ಹ...
07-06-25 08:48 pm
08-06-25 10:29 pm
HK News Desk
ಸ್ಟಾಕ್ ಮಾರ್ಕೆಟ್ ಹುಚ್ಚಾಟ ; ಬ್ಯಾಂಕಿನ ಹಿರಿಯ ಗ್ರಾ...
08-06-25 03:59 pm
ಆನ್ಲೈನ್ ಟ್ರೇಡಿಂಗ್ನಲ್ಲಿ ಹಣ ಹೂಡಿಕೆ ; ಇನ್ ಸ್ಟಾ...
08-06-25 02:58 pm
Mangalore Crime, Yeyyadi Stabbing, Bar, Polic...
07-06-25 10:39 pm
Mangalore Murder, Crime, Rahiman: ಅಬ್ದುಲ್ ರಹಿ...
03-06-25 10:25 pm