ಬ್ರೇಕಿಂಗ್ ನ್ಯೂಸ್
13-02-21 05:03 pm Mangalore Correspondent ಕರಾವಳಿ
ಮಂಗಳೂರು, ಫೆ.13 : ಕೊರೊನಾ ಆತಂಕದ ಬಳಿಕ ಈ ಬಾರಿಯೂ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕರಾವಳಿ ಜನರ ಜನಪದ ಕ್ರೀಡೆ ಕಂಬಳದ ಗೌಜಿ ಕಳೆಕಟ್ಟಿದೆ. ಮಂಗಳೂರು ನಗರದ ಬಳಿಯಲ್ಲೇ ಈ ಸಾಲಿನ ಮೂರನೇ ಕಂಬಳ ನಡೆಯುತ್ತಿದ್ದು ವಾಮಂಜೂರಿನ ತಿರುವೈಲ್ ಗುತ್ತಿನಲ್ಲಿ ವೈಭವದ ಕಂಬಳಕ್ಕೆ ಚಾಲನೆ ಸಿಕ್ಕಿದೆ.


ಬಂಟ್ವಾಳ ತಾಲೂಕಿನ ಹೊಕ್ಕಾಡಿಗೋಳಿಯ ‘ವೀರ-ವಿಕ್ರಮ’ ಜೋಡುಕರೆ ಕಂಬಳ, ಐಕಳದ ಕಾಂತಬಾರೆ, ಬೂದಾಬಾರೆ ಕಂಬಳದ ಬಳಿಕ ಇದೀಗ ಮೂರನೇ ಕಂಬಳ ತಿರುವೈಲು ಗುತ್ತಿನಲ್ಲಿ ಸಂಕುಪೂಂಜ- ದೇವುಪೂಂಜ ಹೆಸರಲ್ಲಿ ನಡೆಯುತ್ತಿದೆ. ವಾಮಂಜೂರು ತಿರುವೈಲುಗುತ್ತಿನ ಹೊನಲು ಬೆಳಕಿನ ಸಂಕುಪೂಂಜ- ದೇವುಪೂಂಜ ಜೋಡುಕರೆ ಬಯಲು ಕಂಬಳ ಹೆಸರಿಗೆ ತಕ್ಕಂತೆ ಹಸಿರ ಬಯಲಿನ ನಡುವೆ ಕೋಣಗಳ ಓಟದ ಸ್ಪರ್ಧೆ.








ವಾಮಂಜೂರು ತಿರುವೈಲು ಶ್ರೀ ಅಮೃತೇಶ್ವರ ದೇವಸ್ಥಾನದ ಎದುರಿನ ತಿರುವೈಲು ಗುತ್ತಿನಲ್ಲಿ 8ನೇ ವರ್ಷದ ಕಂಬಳ ನಡೆಯುತ್ತಿದೆ. ಕಂಬಳದಲ್ಲಿ 150ಕ್ಕೂ ಮಿಕ್ಕಿ ಕೋಣಗಳ ಜತೆ ಭಾಗವಹಿಸಿವೆ. ಇಂದು ಬೆಳಗ್ಗೆ ತಿರುವೈಲ್ ಕಂಬಳಕ್ಕೆ ಕರಾವಳಿ ಶಿಕ್ಷಣ ಸಂಸ್ಥೆಯ ಮುಖ್ಯಸ್ಥರಾದ ಗಣೇಶ್ ರಾವ್ ಚಾಲನೆ ನೀಡಿದರು.
The immensely popular 'Sankupoonja-Devupoonja Jodukare Kambala' was held on February 13th, 2021 in the Kambala field at Thiruvail Guthu opposite Amrutheshwara temple in Vamanjoor in Mangalore.
16-09-26 10:40 pm
kannada news
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
16-09-26 10:46 pm
HK News Staffer
ಪುತ್ತೂರಿಗೆ ಮೆಡಿಕಲ್ ಕಾಲೇಜು ಅನುಮೋದನೆ, ತುಳು ಭಾಷೆ...
16-09-26 09:56 pm
ಅಪಘಾತದಲ್ಲಿ ಗಾಯಗೊಂಡಿದ್ದ ಯುವಕನ ಮೆದುಳು ಡೆಡ್ ; ಮೂ...
16-09-26 08:49 pm
ಸೆ.18ರಂದು ಸಂಪುಟ ಸಭೆಗೆ ಗಣ್ಯರ ಆಗಮನ ; ಮಂಗಳೂರಿನ ಪ...
16-09-26 06:28 pm
Ramanath Rai, Mangalore, Tulu, Cabinet Meetin...
16-09-26 04:32 pm
16-09-26 11:18 am
HK News Staffer
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm